newskadaba

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದು ಎಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುದಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ […]

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು Read More »

ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು

ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ಹಲವಾರು ಸುಂದರ ರಮಣೀಯ ಕಡಲ ತೀರಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಲು ಬರುತ್ತಿದ್ದಾರೆ.  ಆದರೆ ಮೋಜು ಮಸ್ತಿ ಮಾಡಿದ ಬಳಿಕ ಕಡಲ ತೀರದ ಸ್ವಚ್ಚತೆಗೂ ಅವರು ಗಮನ ಹರಿಸುವುದು ಅತೀ ಅಗತ್ಯ.  ಕಡಲ ತೀರವನ್ನು ಸ್ಚಚ್ಚಗೊಳಿಸುವುದು ಜಿಲ್ಲಾಡಳಿತದ ಮತ್ತು ಪ್ರವಾಸೋದ್ಯಮ ಇಲಾಖೆಗೆ ಮಾತ್ರ ಸೀಮಿತವಲ್ಲ. ಪ್ರತಿಯೊಬ್ಬ ಪ್ರವಾಸಿಗರೂ ತಮ್ಮ ಹೊಣೆ ಅರಿತು ಕಡಲ ತೀರವನ್ನು ಸ್ಚಚ್ಚಗೊಳಿಸಲು ಸಹಕರಿಸಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಬಾಟಲ್, ಕಸ ಕಡ್ಡಿಗಳನ್ನು ಹಾಕುವುದರಿಂದ

ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು Read More »

ಕರಾವಳಿ

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 22. ಕಸ್ತೂರಿ ರಂಗನ್ ಜಾರಿ ಹಿನ್ನೆಲೆ ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ರೂಪು ರೇಷೆ ಸಿದ್ದಪಡಿಸಲು ಇಂದು( ಸೆ. 22) ಸಂಜೆ 5 ಗಂಟೆಗೆ ಗುಂಡ್ಯ ಮಾಡ ಮೈದಾನದಲ್ಲಿ ಬೃಹತ್ ಸಭೆ ನಡೆಯಲಿದೆ ಎಂದು ಮಲೆನಾಡು ಹಿತ ರಕ್ಷಣಾ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.  

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ Read More »

ಕರಾವಳಿ

ಸ್ಕ್ರ್ಯಾಪ್ ಗೆ ಹಾಕುವ ವಾಹನಗಳ ದಂಡದ ವಿನಾಯಿತಿ 2 ವರ್ಷ ವಿಸ್ತರಣೆ- ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಸಾರಿಗೆ ಇಲಾಖೆಯ ಶಾಸನ ಕ್ರಮದ ಅಡಿಯಲ್ಲಿ ಹಾಗೂ ಪೊಲೀಸ್‌‍ ಇಲಾಖೆಯ ಸಂಚಾರ ನಿಯಮ ಉಲ್ಲಂಘನೆಯಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳಿಗೆ ಮಾತ್ರ ಸೀಮಿತಗೊಳಿಸಿ ದಂಡಗಳ ವಸೂಲಾತಿಯಿಂದ ಒಂದು ವರ್ಷದವರೆಗೆ ಮಾತ್ರ ವಿನಾಯಿತಿ ನೀಡಿರುವ ಅವಧಿಯನ್ನು 2026ರ ಮಾರ್ಚ್‌ 31ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್‌ ಪಾಲಿಸಿ-2022ರ ಯೋಜನೆಯಡಿ ಈ

ಸ್ಕ್ರ್ಯಾಪ್ ಗೆ ಹಾಕುವ ವಾಹನಗಳ ದಂಡದ ವಿನಾಯಿತಿ 2 ವರ್ಷ ವಿಸ್ತರಣೆ- ಸರಕಾರ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಸದ್ಯ ಯಾವುದೇ ಸ್ಕೂಟರ್ ಖರೀದಿ ಮಾಡಬೇಕೆಂದರೆ ಕನಿಷ್ಠ 1 ಲಕ್ಷ ರೂಪಾಯಿ ಅತ್ಯಗತ್ಯ. ಇದರ ನಡುವೆ ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ 77,400 ರೂಪಾಯಿಗೆ (ಎಕ್ಸ್ ಶೋ ರೂ) ಲಭ್ಯವಿದೆ. ಅತೀ ಕಡಿಮೆ ಡೌನ್ ಪೇಮೆಂಟ್ ನೊಂದಿಗೆ ಬುಕಿಂಗ್ಸ್ ಆರಂಭಿಸಿದ್ದು, ಟೆಸ್ಟ್ ರೈಡ್ ಗೆ ಕೂಡಾ ಲಭ್ಯವಿದೆ. ಟಿವಿಎಸ್ ಜುಪಿಟರ್ 110 ವಿಶೇಷತೆ ಹೊಚ್ಚ ಹೊಸ ನೆಕ್ಸ್ಟ್ ಜೆನ್ 113.3 ಸಿಸಿ ಎಂಜಿನ್, ಬಾಡಿ ಬ್ಯಾಲೆನ್ಸ್

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ

ಶಿರೂರು ದುರಂತ- ನಾಪತ್ತೆಯಾಗಿದ್ದ ಲಾರಿ ಪತ್ತೆ..!

(ನ್ಯೂಸ್ ಕಡಬ) newskadaba.com ಅಂಕೋಲಾ, ಸೆ. 21. ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತವುಂಟಾದ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿದ್ದು, ಈ ಸಂದರ್ಭ ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಶನಿವಾರದಂದು ಮಧ್ಯಾಹ್ನ (ಸೆ.21) ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮುಳುಗು ತಜ್ಞ ಈಶ್ವರ ಮಲ್ಪೆಯವರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಲಾರಿ ಚಕ್ರ ಕಂಡು ಬಂದಿದ್ದು, ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿತ್ತು. ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ

ಶಿರೂರು ದುರಂತ- ನಾಪತ್ತೆಯಾಗಿದ್ದ ಲಾರಿ ಪತ್ತೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 21: ಬೆಂಗಳೂರಲ್ಲಿದ್ದ ಟೆಕ್ಕಿಯೊಬ್ಬ ಕೇರಳಕ್ಕೆ ತೆರಳಿ ನಿಫಾ ವೈರಸ್‌ನಿಂದ  ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಈ ಕುರಿತಾಗಿ ಹೆಚ್ಚಿನ ಅಲರ್ಟ್‌ ಸಾರಲಾಗಿದೆ. ನಿಫಾ ಸೋಂಕಿತ ಯುವಕನ  ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಬೆಂಗಳೂರಿನ 41 ಮಂದಿಗೆ ಹೋಮ್‌ ಕ್ವಾರಂಟೈನ್‌ ವಿಧಿಸಲಾಗಿದೆ. ಇದೀಗ ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದ್ದು, ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ

ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..! Read More »

ಕರ್ನಾಟಕ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದಲ್ಲಿ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಇದರಿಂದಾಗಿ ಯಾರು ಕೂಡಾ ನೆಮ್ಮದಿಯ ಬದುಕನ್ನು ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.‌ ಸುಳ್ಳು ಸುದ್ದಿಗಳಿಂದ ಸಮಾಜಕ್ಕಾಗುವ ಅನಾಹುತಗಳಿಗೆ ಉದಾಹರಣೆ ನೀಡಿದ ಅವರು, ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಬಿಎಸ್ವೈ ಅವರು ಹೇಳಿರುವ “ಸಾಲ

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೈದ್ಯರ ಚೀಟಿ ಇಲ್ಲದೇ ಮೆಡಿಸಿನ್ ಕೊಡುವ ಮೆಡಿಕಲ್ ಸ್ಟೋರ್ ವಿರುದ್ದ ಕಠಿಣ ಕ್ರಮ- ಸಚಿವ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಬೇರು ಸಮೇತ ಕಿತ್ತೆಗೆಯಲು ರಾಜ್ಯ ಸರಕಾರ ಪಣತೊಟ್ಟಿದ್ದು, ಹೀಗಾಗಿ ಇನ್ನುಮುಂದೆ ರಾಜ್ಯದಲ್ಲಿ ವೈದ್ಯರ ಚೀಟಿ ಇಲ್ಲದೇ ಮಾತ್ರೆ ಕೊಡುವ ‘ಮೆಡಿಕಲ್ ಸ್ಟೋರ್’ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಮೆಡಿಕಲ್ ಸ್ಟೋರ್ ಗಳಲ್ಲಿ ವೈದ್ಯರ ಚೀಟಿ ಇಲ್ಲದೇ ಮಾತ್ರೆಗಳನ್ನು ಕೊಡುತ್ತಿದ್ದಾರೆ. ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಲಭಿಸಿದ ಮೇರೆಗೆ ಅಂಗಡಿಗಳ ಮೇಲೆ ದಿಢೀರ್

ವೈದ್ಯರ ಚೀಟಿ ಇಲ್ಲದೇ ಮೆಡಿಸಿನ್ ಕೊಡುವ ಮೆಡಿಕಲ್ ಸ್ಟೋರ್ ವಿರುದ್ದ ಕಠಿಣ ಕ್ರಮ- ಸಚಿವ ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top