newskadaba

ಮಕ್ಕಳಿಗೆ ಮೊಬೈಲ್ ನೀಡಿ ಆಹಾರ ಕೊಡುವುದು ಸರಿಯಲ್ಲ- ಡಾ.ಸುಜಯ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೈಯಲ್ಲಿ ಮೊಬೈಲ್ ಕೊಟ್ಟು ಮಗುವಿಗೆ ಆಹಾರ ನೀಡುವುದು ಸರಿಯಲ್ಲ, ಮಕ್ಕಳಿಗೆ ಪ್ರತಿನಿತ್ಯ ಜಂಕ್‍ಫುಡ್ ಗಳನ್ನು ನೀಡಬಾರದು. ಇದು ಮಗುವಿನ ಜೀರ್ಣಕ್ರಿಯೆ ಹಾಗೂ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಸಮತೋಲನ ಆಹಾರ ಕ್ರಮದಿಂದ ಬೇಗ ಮುಟ್ಟಾಗುವ ಪ್ರಕ್ರಿಯೆಯನ್ನು ಕಾಣುತ್ತೆವೆ ಅವರಿಗೂ ಕೂಡ ಹೆಚ್ಚಿನ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ ಎಂದರು. ಮಾರುಕಟ್ಟೆಯಿಂದ ತರುವ ಕೀಟನಾಶಕ ಸಿಂಪಡಣೆ ಇರುವ ತರಕಾರಿಗಳನ್ನು ಉಪಯೋಗಿಸುವ ಮೊದಲು 20 ನಿಮಿಷ […]

ಮಕ್ಕಳಿಗೆ ಮೊಬೈಲ್ ನೀಡಿ ಆಹಾರ ಕೊಡುವುದು ಸರಿಯಲ್ಲ- ಡಾ.ಸುಜಯ್ Read More »

ಕರಾವಳಿ

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಹೇಳಿದರು. ಅವರು ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.ದ.ಕ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ Read More »

ಕರಾವಳಿ

ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ವಿಟ್ಲ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 23ರಂದು ಬೆಳಿಗ್ಗೆ 09 ಗಂಟೆಗೆ ವಿಠಲ ಪದವಿ ಪೂರ್ವ ಕಾಲೇಜು ಮೈದಾನ, ವಿಟ್ಲದಲ್ಲಿ ನಡೆಯಲಿದೆ. ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ

ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು, ಸೆ. 21. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸಂಪೂರ್ಣ ಹದಗೆಟ್ಟ ರಸ್ತೆಯನ್ನು ತಕ್ಷಣ ದುರಸ್ಥಿಗೊಳಿಸುವಂತೆ ಎಸ್ಡಿಪಿಐ, ಉಳ್ಳಾಲ ನಗರಸಮಿತಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಆಗ್ರಹಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ರಸ್ತೆ ಹದಗೆಟ್ಟ ಪರಿಣಾಮ ನಿರಂತರ ರಸ್ತೆ ಅಪಘಾತವಾಗಿ ಹತ್ತಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.  ಅಲ್ಲದೇ ಪ್ರಸಕ್ತ ಸಮಸ್ಯೆಯಿಂದಾಗಿ ನಿತ್ಯ ರಸ್ತೆತಡೆಯಾಗಿ ಆಂಬುಲೆನ್ಸ್ ಸೇರಿದಂತೆ ವಾಹನಗಳು ಬ್ಲಾಕ್ ಆಗುತ್ತಿದ್ದು, ರೋಗಿಗಳು, ವಿದ್ಯಾರ್ಥಿಗಳು,

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ Read More »

ಕರಾವಳಿ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಇಲ್ಲಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಡಬದ ಉದ್ಯಮಿ ಶ್ರೀ ಮಹೇಂದ್ರ ಚೌಧರಿಯವರು ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಕನ್ನಡ, ಆಂಗ್ಲ ಭಾಷೆಯ ಜೊತೆಯಲ್ಲಿ ನಾವು ನಮ್ಮ ರಾಷ್ಟ್ರಭಾಷೆಯಾದ ಹಿಂದಿಯನ್ನು ಅಭ್ಯಾಸ ಮಾಡಬೇಕು. ಹಿಂದಿ ಭಾಷೆಯನ್ನು ಎಲ್ಲರೂ ಮಾತನಾಡುವಂತಾಗಬೇಕು ಎಂದರು. ಇನ್ನೋರ್ವ ಅತಿಥಿ ಶಾಲಾ ಆಡಳಿತ ಮಂಡಳಿಯ ಸದಸ್ಯೆಯಾದ ಶ್ರೀಮತಿ ಪ್ರಮೀಳಾ ಲೋಕೇಶ್ ಅವರು ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಇತ್ತೀಚಿನ ಯುಎಸ್ ಭೇಟಿಯ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಂದ ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಗ್ರಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿಖ್ಖರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿರುವುದಾಗಿ

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ದೈಹಿಕ ಶಿಕ್ಷಣ ಶಿಕ್ಷಕಿ ಬೇಡಗಂ ಚೇರಿಪ್ಪಾಡಿ ನಿವಾಸಿ ಪ್ರೀತಿ ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳಾದ ಆಕೆಯ ಪತಿ ಹಾಗೂ ಅತ್ತೆಗೆ ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿಯ ಪತಿ ವೆಸ್ಟ್ ಎಳೆರಿ ಮಾಂಗೋಡ್ ಪೂವಂಕರ ನಿವಾಸಿ ರಾಜೇಶ್ ಕೃಷ್ಣ (39) ಎಂಬಾತನಿಗೆ ಎರಡು ಲಕ್ಷ ರೂಪಾಯಿ ದಂಡದ ಸಹಿತ 9 ವರ್ಷ ಕಠಿಣ ಸಜೆ ಹಾಗೂ ಆತನ ತಾಯಿ

ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 20. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.   ಕಲ್ಲಾಪು ಪಟ್ಲ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ ಈಚರ್ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಸಂದರ್ಭ ಕೋಟೆಕಾರ್ ನಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಹೆಡ್ ಕಾನ್ಸ್ಟೇಬಲ್ ಸುರೇಶ್ ವೈ ಮತ್ತು ಸಿಬ್ಬಂದಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಈ ವೇಳೆ

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಲು ಕುದಿಯುವಾಗ ಊದುವವರೇ ಎಚ್ಚರ..?

(ನ್ಯೂಸ್ ಕಡಬ) newskadaba.com ಸೆ. 20. ನೀವು ಹಾಲನ್ನು ಕುದಿಸಿದ ನಂತರ, ಅದರಲ್ಲಿ ಕಂಡುಬರುವ ಪ್ರೋಟೀನ್ ಮತ್ತು ಕೊಬ್ಬು ಲ್ಯಾಕ್ಟೋಡರ್ಮ್ ನೊಂದಿಗೆ ಸೇರಿ ಚರ್ಮವನ್ನು ರೂಪಿಸುತ್ತದೆ. ಇದನ್ನು ಸಾಮಾನ್ಯ ಭಾಷೆಯಲ್ಲಿ ಕ್ರೀಮ್ ಎಂದು ಕರೆಯಲಾಗುತ್ತದೆ. ನಿಮ್ಮ ಹಾಲಿನ ಮೇಲೆ ಕೆನೆ ಸಂಗ್ರಹವಾಗಲು ನೀವು ಬಯಸದಿದ್ದರೆ, ನೀವು ಹಾಲನ್ನು ನಿಧಾನವಾಗಿ ಕಡಿಮೆ ಉರಿಯಲ್ಲಿ ಕುದಿಸಬಹುದು. ನೀವು ಹಾಲನ್ನು ನಿಧಾನಕ್ಕೆ ಅಲುಗಾಡಿಸಿದರೆ, ಕೆನೆ ಅಂಚುಗಳಲ್ಲಿ ಅಥವಾ ಮಧ್ಯದಲ್ಲಿ ಶೇಖರಗೊಳ್ಳಲು ಪ್ರಾರಂಭಿಸಿದಾಗ, ಗ್ಯಾಸ್‌ ಆಫ್ ಮಾಡಬಹುದು. ನೀವು ಹಾಲನ್ನು ಉರಿಯದಂತೆ ಉಳಿಸಲು

ಹಾಲು ಕುದಿಯುವಾಗ ಊದುವವರೇ ಎಚ್ಚರ..? Read More »

ಆರೋಗ್ಯ ಮಾಹಿತಿ

ಅಡುಗೆ ಎಣ್ಣೆ ದರದಲ್ಲಿ ದಿಢೀರ್ ಏರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಪ್ರತಿನಿತ್ಯ ದೈನಂದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದು ನಿಜಕ್ಕೂ ಜನರ ಜೀವನಕ್ಕೆ ಬಹುದೊಡ್ಡ ಹೊರೆಯಾಗಲಿದೆ. ಇದೀಗ ಅಡುಗೆ ಎಣ್ಣೆಯ ದರದಲ್ಲಿ ದಿಢೀರನೆ ಲೀಟರ್‌ ಗೆ ರೂ.20 ರಿಂದ 15 ರೂಪಾಯಿಗೆ ಏರಿಕೆ ಮಾಡಲಾಗಿದೆ. ಅಡುಗೆ ಎಣ್ಣೆಗೆ ಹೆಚ್ಚುವರಿಯಾಗಿ ಶೇ.20 ರಷ್ಟು ಇಂಪೋರ್ಟ್‌ ಡ್ಯೂಟಿ ಟ್ಯಾಕ್ಸ್‌ ಹೆಚ್ಚಳ ಮಾಡಿರುವುದರಿಂದ, ದರ ಹೆಚ್ಚಳವಾಗಿದೆ ಎನ್ನಲಾಗಿದೆ. ಹಳೆ ಮತ್ತು ಹೊಸ ಎಣ್ಣೆ ದರ ಹೀಗಿದೆ- ಸನ್ ಪ್ಯೂರ್ ಆಯಿಲ್: 108 (ಹಳೆಯ

ಅಡುಗೆ ಎಣ್ಣೆ ದರದಲ್ಲಿ ದಿಢೀರ್ ಏರಿಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top