newskadaba

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಪರಿಶಿಷ್ಟ ಜಾತಿಯ ಬಗ್ಗೆ ನಿಂದನೆಯ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ನೇತೃತ್ವದ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಸಲ್ಲಿಸಿ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.   ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ […]

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ Read More »

ಕರಾವಳಿ

ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್- ಕೋಲಾರದ ಕೀರ್ತನಾ ಪಾಂಡಿಯನ್ ಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 20. ಮಂಗೋಲಿಯಾದ ಉಲಾನ್‌ ಬಾಟರ್‌ನಲ್ಲಿ ನಡೆದ ವಿಶ್ವ ಸ್ನೂಕರ್ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನದ ನಾಡಿನ ಹುಡುಗಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದಾಸರಹೊಸಹಳ್ಳಿ ನಿವಾಸಿಯಾದ ಕೀರ್ತನಾ ಬೆಮಲ್ ನೌಕರ ಪಾಂಡಿಯನ್ ದಂಪತಿ ಪುತ್ರಿ. ಈ ಮೂಲಕ ಚಿನ್ನದ ನಾಡಿನ ಯುವತಿ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದಾರೆ.

ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್- ಕೋಲಾರದ ಕೀರ್ತನಾ ಪಾಂಡಿಯನ್ ಗೆ ಕಂಚಿನ ಪದಕ Read More »

ಕರಾವಳಿ

ನಾಗಮಂಗಲ ಗಲಭೆ- ಎನ್ಐಎ ತನಿಖೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ದೇಶದ್ರೋಹಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರದ ಮೃದು ಧೋರಣೆಯಿಂದ ಶಾಂತಿ- ಸುವ್ಯವಸ್ಥೆ ಕದಡುವ ಕೆಲಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾಗಮಂಗಲ, ದಾವಣಗೆರೆ ಮತ್ತಿತರ ಕಡೆ ನಡೆದ ಗಲಭೆಗಳ ಕುರಿತು ನಿಮ್ಮ ನೇತೃತ್ವದಲ್ಲಿ ಸಮರ್ಪಕ ತನಿಖೆ ನಡೆಯಲು ಸಾಧ್ಯವಿಲ್ಲ. ಈ ಘಟನೆಗಳ ಬಗ್ಗೆ ಎನ್‍ಐಎಯಿಂದ ತನಿಖೆ

ನಾಗಮಂಗಲ ಗಲಭೆ- ಎನ್ಐಎ ತನಿಖೆಗೆ ವಿಜಯೇಂದ್ರ ಆಗ್ರಹ Read More »

ಕರ್ನಾಟಕ

ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 20. ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಳೆದ 41 ದಿನಗಳಿಂದ ಕಿರಿಯ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕೊಂಚ ಸಡಿಲಿಕೆ ಮಾಡಿ ನಾಳೆಯಿಂದ(ಸೆ. 21) ತುರ್ತು ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಹೇಳಿಕೆ ನೀಡಿರುವ ಕಿರಿಯ ವೈದ್ಯರು, ಇಂದು ಮಧ್ಯಾಹ್ನ 3 ಗಂಟೆಗೆ ಸಿಬಿಐ ಕಚೇರಿಯವರೆಗೆ ರ‍್ಯಾಲಿ ನಡೆಸಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಶೀಘ್ರ ನಡೆಸಬೇಕು ಎಂದು

ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20. ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ಮಂಗಳೂರು- ಮಡಗಾಂವ್ ಮಧ್ಯೆ ಚಲಿಸುತ್ತಿದ್ದ ರೈಲನ್ನು ಹತ್ತಲು ಮಹಿಳೆ ಓಡುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸಮಯಪ್ರಜ್ಞೆ ಮೆರೆದ ಆರ್ಪಿಎಫ್ ಮಹಿಳಾ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಇದೀಗ ಆರ್ಪಿಎಫ್ ಮಹಿಳಾ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಬಂಟ್ವಾಳ ತಾಲೂಕಿನ ಮಿತ್ತೂರು ಮೂಲದ ತಿಮ್ಮಪ್ಪ ನಾಯ್ಕ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಅವರನ್ನು ಸುಳ್ಯಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿತ್ತು. ಸುಳ್ಯ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಪುತ್ತೂರು ನಗರ ವೃತ್ತ ನಿರೀಕ್ಷಕ ಜಾನ್ಸನ್ ಅವರಿಂದ ತಿಮ್ಮಪ್ಪ ನಾಯ್ಕ ಅವರು ಅಧಿಕಾರ ಸ್ವೀಕರಿಸಿದ್ದಾರೆ. ತಿಮ್ಮಪ್ಪ ನಾಯ್ಕ ಅವರು ಆರಕ್ಷಕ ಉಪನಿರೀಕ್ಷಕರಾಗಿ ಮೈಸೂರಿನಲ್ಲಿ

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ Read More »

ಕರಾವಳಿ
crime, arrest, suspected

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೋರ್ವರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ಒಟ್ಟು 9,77,154 ರೂ. ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 20. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿರಿಬಾಗಿಲು ಗ್ರಾಮದ ಪುಲ್ಯೊಟ್ಟೆ ಸ್ವರ್ಣಪ್ಪನ್ ಎಂಬವರ ಪುತ್ರ ಲೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ವಿಪರೀತ ಮದ್ಯದ ಚಟ ಹೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಕೆಲ ದಿನದ ಹಿಂದೆ ಆಕೆಯ ತಾಯಿ ಮನೆಗೆ ಹೋಗಿದ್ದರು. ಸೆ. 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ರಾತ್ರಿ 8 ಗಂಟೆ ವೇಳೆಗೆ ಮನೆಗೆ

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ಪೋಷಣ ಮಾಸಾಚರಣೆ ಕಾರ್ಯಕ್ರಮವು ಇಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾಭವನದಲ್ಲಿ ನಡೆಯಲಿದೆ. ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ Read More »

ಕರಾವಳಿ

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಇವರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ”ತಣ್ಣೀರುಬಾವಿ ಬೀಚ್” ನಲ್ಲಿ  ಆಯೋಜಿಸಲಾದ ಬೀಚ್ ಕ್ಲೀನಿಂಗ್ ಚಟುವಟಿಕೆ, ಅಭಿಯಾನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ Read More »

ಕರಾವಳಿ
Scroll to Top