newskadaba

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ನ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದ್ದು, ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ ಎನ್ನಲಾಗಿದೆ. ಸಹಾಯಕ್ಕಾಗಿ ಯಾಚಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ […]

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನುಮುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಇನ್ನುಮುಂದೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಹೀಗಾಗಿ ಪ್ರತೀ ಜಿಲ್ಲೆಯ ಒಂದೊಂದು ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿ ಹಾಜರಾತಿ ಪಡೆಯಲಾಗಿದೆ. ಈ ವೇಳೆ ಯಾವುದೇ ತಾಂತ್ರಿಕ ದೋಷಗಳಿಲ್ಲದೇ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪಡೆಯುವ ಪ್ರಯೋಗ ಯಶಸ್ವಿಯಾಗಿರುವ ಹಿನ್ನೆಲೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು

ಇನ್ನುಮುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಜಾರಿ Read More »

ಕರ್ನಾಟಕ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದ್ದು, ಹೀಗಾಗಿ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದಂತಾಗಿದೆ. ‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಸೆ. 28ರಂದು ಅರ್ಜಿ ಸಲ್ಲಿಕೆಗೆ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ Read More »

ಉದ್ಯೋಗ, ಕರ್ನಾಟಕ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಕರ್ನಾಟಕ ಸರಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೈಂಟ್ ಜೋಕಿಮ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಪ್ರಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ನಿವಿನ್ ಕುರಿಯಕೋಸ್ ಕ್ರೀಡಾಕೂಟವನ್ನು ಉದ್ಘಾಟಿಸಿ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್

ಯುದ್ದವಿಮಾನಕ್ಕೆ ಮೊದಲ ಮಹಿಳಾ ಫೈಲಟ್ ನೇಮಕ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 19. ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಗುಜರಾತ್ ನಂ.18 ಫ್ಲೈಯಿಂಗ್‌ ಬುಲೆಟ್ಸ್‌ ಸ್ಕ್ವಾಡ್ರನ್‌ಗೆ ಮೋಹನಾ ಸಿಂಗ್‌ ನಿಯೋಜನೆಗೊಂಡಿರುವುದಾಗಿ ಅಧಿಕಾರಿ ಮೂಲಗಳು ತಿಳಿಸಿವೆ. ರಾಜಸ್ಥಾನದಲ್ಲಿದ್ದ ನಂ 3 ಫೈಟರ್‌ ಸ್ಕ್ವಾಡ್ರನ್‌ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್‌-21 ಬೈಸಾನ್‌ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್‌ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು.

ಯುದ್ದವಿಮಾನಕ್ಕೆ ಮೊದಲ ಮಹಿಳಾ ಫೈಲಟ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಮನಪಾ ಚುನಾವಣೆ- ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್ ಆಯ್ಕೆಯಾಗಿದ್ದಾರೆ. ಮೇಯರ್ ಚುನಾವಣೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದಿದ್ದರಿಂದ ಮೇಯರ್ ಆಯ್ಕೆ

ಮನಪಾ ಚುನಾವಣೆ- ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ Read More »

ಕರಾವಳಿ

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಇನ್ನಷ್ಟು ಹೆಚ್ಚು ಫ‌ಲಾನುಭವಿಗಳಿಗೆ ಸಿಗುವಂತೆ ಮಾಡಲು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿಗಳ ಆಧಾರದಲ್ಲಿ ಫ‌ಲಾನುಭವಿಗಳನ್ನು

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ Read More »

ಕರಾವಳಿ

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅವರನ್ನು ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಲ ದಿನಗಳ ಹಿಂದೆ ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿಯ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ನೋಟಿಸು ನೀಡಿತ್ತು. ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು Read More »

ಕರ್ನಾಟಕ

ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ರಾಮನಗರ, ಸೆ. 19. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬುಧವಾರದಂದು 40 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದು, ಮುನಿರತ್ನ ಹಾಗೂ ಅವರ ಗನ್‌ಮ್ಯಾನ್‌ ವಿಜಯಕುಮಾರ್, ಸುಧಾಕರ, ಕಿರಣ್‌ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಎರಡನೇ ಅತಿ ಎತ್ತರದ ಧ್ವಜಸ್ತಂಭ ಕದ್ರಿ ಪಾರ್ಕಿನಲ್ಲಿ ಅನಾವರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಧ್ವಜಸ್ತಂಭದ ಉದ್ಘಾಟನಾ ಸಮಾರಂಭವು ನಗರದ ಕದ್ರಿ ಪಾರ್ಕ್‌ನಲ್ಲಿ ಜರಗಿತು. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದ್ದು, ಇದರೊಂದಿಗೆ ಭಾರತೀಯತೆಯ ಗರ್ವ ಮತ್ತಷ್ಟು ಇಮ್ಮಡಿಗೊಳಿಸಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ

ರಾಜ್ಯದ ಎರಡನೇ ಅತಿ ಎತ್ತರದ ಧ್ವಜಸ್ತಂಭ ಕದ್ರಿ ಪಾರ್ಕಿನಲ್ಲಿ ಅನಾವರಣ Read More »

ಕರಾವಳಿ
Scroll to Top