newskadaba

ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು “ಬಿ.ಸಿ. ರೋಡ್ ನಲ್ಲಿ ಮರು ನಿರ್ಮಾಣವಾಗಲಿರುವ […]

ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ Read More »

ಕರಾವಳಿ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸಂಘರ್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ Read More »

ಕರಾವಳಿ

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16”

(ನ್ಯೂಸ್ ಕಡಬ) newskadaba.com ಸೆ. 16. ‘ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ‍್ಯಾಸವೆಂದರೆ ಮರುದಿನದಿಂದಲೇ ‘ಒಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‌ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ ಓಜೋನ್

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16” Read More »

ವಿಶೇಷ ಲೇಖನಗಳು

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ Read More »

ಕರಾವಳಿ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು, ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು ತ್ಯಾಗಕ್ಕೆ ತನ್ನದೇ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ಜಾಗ ಅಂತಿಮವಾಗಿದ್ದು, ನೆಲಮಂಗಲ- ಕುಣಿಗಲ್‌ ನಡುವೆ ಏರ್‌ಪೋರ್ಟ್‌ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಲಾಗಿದೆ. ನೆಲಮಂಗಲದಿಂದ ಸುಮಾರು 5 ಕಿಲೋ ಮೀಟರ್‌ ದೂರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಅಂತಿಮ ಮಾಡಲಾಗಿದೆ. ಇದಕ್ಕೆ ಸುಮಾರು 4-5 ಸಾವಿರ ಎಕರೆ ಭೂಮಿ ಬೇಕಾಗಿದ್ದು, 6-7 ಸ್ಥಳಗಳನ್ನು ಗುರುತಿಸಲಾಗಿತ್ತು.. ಇದರಲ್ಲಿ ನೆಲಮಂಗಲ ಆಯ್ಕೆ ಮಾಡಲಾಗಿದೆ. KIALಗೆ 2ನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿ ನಡೆದ 11ನೇ

2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..! Read More »

ಕರ್ನಾಟಕ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದು, ಸೆಪ್ಟೆಂಬರ್ 15 ರಿಂದ 30ರ ಒಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆಯಿದೆ. ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಹೊಸದಾಗಿ ಮದುವೆಯಾದ ದಂಪತಿಗಳ ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು- ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..! Read More »

ಕರ್ನಾಟಕ

ಉಚಿತ ಆಧಾರ್ ಅಪ್ಡೇಟ್- ಡಿ.14ರ ವರೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಉಚಿತ ಆಧಾರ್ ಅಪ್ಡೇಟ್ ಗೆ ಗಡುವು ನಿಗದಿ ಮಾಡಿದ್ದ ಕೆಂದ್ರ ಸರಕಾರ ಇದೀಗ ಉಚಿತ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಡಿಸೆಂಬರ್ 14 ರವರೆಗೆ ದಿನಾಂಕ ವಿಸ್ತರಿಸಿ ಆದೇಶಿಸಲಾಗಿದೆ. ಆಧಾರ್ ಕಾರ್ಡ್ ನಲ್ಲಿ ವಿವರಗಳನ್ನು ನಮೂದಿಸಿದಾಗ ಕೆಲವು ತಪ್ಪುಗಳಾಗುವ ಸಾಧ್ಯತೆಯಿದೆ. ಅಥವಾ ಅವರು ಬೇರೆ ಸ್ಥಳಕ್ಕೆ ವಲಸೆ ಹೋಗಬಹುದು. ಹುಟ್ಟಿದ ದಿನಾಂಕದ ವಿವರಗಳು ತಪ್ಪಾಗಿರಬಹುದು. ಇವುಗಳನ್ನು ಕಾಲಕಾಲಕ್ಕೆ ಸರಿಪಡಿಸುವುದು ಬಹಳ ಮುಖ್ಯ. ಇವುಗಳನ್ನು ಯಾವುದೇ ಸಮಯದಲ್ಲಿ ಸರಿಪಡಿಸಬಹುದು.

ಉಚಿತ ಆಧಾರ್ ಅಪ್ಡೇಟ್- ಡಿ.14ರ ವರೆಗೆ ದಿನಾಂಕ ವಿಸ್ತರಣೆ Read More »

ಬ್ರೇಕಿಂಗ್ ನ್ಯೂಸ್

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಮೈದಾನದಲ್ಲಿ ಮಾತ್ರವಲ್ಲದೇ ಡಿಜಿಟಲ್ ಕ್ಷೇತ್ರದಲ್ಲಿಯೂ ದಾಖಲೆ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ 1 ಬಿಲಿಯನ್ ಅನುಯಾಯಿಗಳನ್ನು ಹೊಂದಿರುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೊನಾಲ್ಡೊ ಅವರು ಇನ್ಸ್ಟಾಗ್ರಾಂ ನಲ್ಲಿ 639 ಮಿಲಿಯನ್, ಫೇಸ್ಬುಕ್ ನಲ್ಲಿ 170 ಮಿಲಿಯನ್, ಎಕ್ಸ್(X) ನಲ್ಲಿ 113 ಮಿಲಿಯನ್ ಮತ್ತು ಯೂಟ್ಯೂಬ್ ನಲ್ಲಿ 60.5 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ಯೂಟ್ಯೂಬ್ ಚಾನಲ್ ಆರಂಭಿಸಿದ ರೊನಾಲ್ಡೊ ಮೊದಲ ದಿನದಲ್ಲೇ 15

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಐದು ವರ್ಷಗಳ ಹಿಂದೆ ಮಂಗಳೂರು ನಗರವನ್ನೇ ಬೆಚ್ಚಿಬೀಳಿಸಿದ್ದ ಶ್ರೀಮತಿ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಕೃತ್ಯ ಸಾಬೀತಾದ ಹಿನ್ನೆಲೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌ ತೀರ್ಪು ನೀಡಿದ್ದಾರೆ.    ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್(40) ಪತ್ನಿ ವಿಕ್ಟೋರಿಯಾ ಮಥಾಯಿಸ್(47) ಮತ್ತು ಮರಕಡ ತಾರಿಪಾಡಿ ಗುಡ್ಡೆಯ ರಾಜು(34) ಪ್ರಕರಣದ ಆರೋಪಿಗಳು. ಎಲೆಕ್ಟ್ರಾನಿಕ್ಸ್ ಅಂಗಡಿ ನಡೆಸುತ್ತಿದ್ದ ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ

ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top