newskadaba

Theft, crime, Robbery

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ. ರೋಡು ಶಾಖೆಯೊಳಗಿಂದಲೇ ನಿವೃತ್ತ ಸೈನಿಕ ಅಡ್ಯಾರ್‌ ರೈಮಂಡ್‌ ಲೋಬೋ ನಗರ ನಿವಾಸಿ ಅಂಬ್ರೋಸ್‌ ಡಿ’ಸೋಜಾ ಎಂಬವರ 1.30 ಲಕ್ಷ ರೂ. ಹಣವಿದ್ದ ಬ್ಯಾಗ್‌ ಕಳವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿವೃತ್ತ ಸೈನಿಕರಾಗಿರುವ ಅಂಬ್ರೋಸ್ ರವರು ಸೆ. 04ರಂದು ಮನೆಯಿಂದ 50 ಸಾವಿರ ರೂ. ಹಣ ಹಿಡಿದುಕೊಂಡು ಬಂದಿದ್ದರು. ಅಲ್ಲದೇ ಬ್ಯಾಂಕ್‌ ಶಾಖೆಗೆ ತೆರಳಿ ತಮ್ಮ ಖಾತೆಯಿಂದ ಪೆನ್ಷನ್‌ ಹಣ 80 ಸಾವಿರ ರೂ. […]

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಕುರಿತು ಸೆ. 13ರ ಶುಕ್ರವಾರದಂದು ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಸರಕಾರ

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ Read More »

ಕರಾವಳಿ

ಸುಳ್ಯ: KSRTC ಚಾಲಕರ ಸಂಬಳ ಕಡಿತ ಆರೋಪ- ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 14. ಕೆಎಸ್ಸಾರ್ಟಿಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವ ಪುತ್ತೂರು ವಿಭಾಗದ ಕೆಲ ಚಾಲಕರಿಗೆ ಸಂಬಳ ಕಡಿತಗೊಳಿಸಿ ಪಾವತಿ ಮಾಡಿರುವ ಆರೋಪ ಕೇಳಿ ಬಂದಿದ್ದು, ಇದರಿಂದ ಅಸಮಾಧಾನಗೊಂಡ ಗುತ್ತಿಗೆ ಆಧಾರಿತ ಚಾಲಕರು ಕರ್ತವ್ಯಕ್ಕೆ ಗೈರಾಗಿ ಶನಿವಾರದಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಳ್ಯ ಕೆ.ಎಸ್‌.ಆರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ

ಸುಳ್ಯ: KSRTC ಚಾಲಕರ ಸಂಬಳ ಕಡಿತ ಆರೋಪ- ಪ್ರತಿಭಟನೆ Read More »

ಕರಾವಳಿ

ಸುಬ್ರಹ್ಮಣ್ಯ: ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 14. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್ ಪಿಯು ಕಾಲೇಜಿನ ಸಂಸ್ಕೃತ ಶಿಕ್ಷಕ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭವು ಶನಿವಾರ ನಡೆಯಿತು. ಕಾಲೇಜಿನ ಬೆಳ್ಳಿಹಬ್ಬ ಸಮಾರಂಭದಲ್ಲಿ ರಘು ಬಿಜೂರು ಅವರನ್ನು ಗೌರವಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅಭಿನಂದಿಸಿದರು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್,

ಸುಬ್ರಹ್ಮಣ್ಯ: ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ Read More »

ಕರಾವಳಿ

ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 14. ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ದ್ವೇಷದ ಭಾವನೆಯಿಂದ ಸತತ ಮೂರು ದಿನ ಶಿಕ್ಷಕರೋರ್ವರು ಬೆತ್ತದಿಂದ ಹಲ್ಲೆ ನಡೆಸಿದ ಪರಿಣಾಮ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಉರುವಾಲು ನಿವಾಸಿಯಾಗಿದ್ದು, ಪದ್ಮುಂಜ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಹಲ್ಲೆ ನಡೆಸಿರುವ ಆರೋಪಿ ಇಂಗ್ಲೀಷ್ ಶಿಕ್ಷಕ ಅನಂತ ಕುಮಾರ್ ಎಂದು ಆಪಾದಿಸಲಾಗಿದೆ. ದೂರಿನ ಪ್ರಕಾರ ಆರೋಪಿ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸೆ. 9,10,11ರ

ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ

(ನ್ಯೂಸ್ ಕಡಬ) newskadaba.com ಶಿಗ್ಗಾವಿ, ಸೆ. 14. ವಕ್ಫ್ ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೆಂದ್ರ ಸರಕಾರದ ವಿರುದ್ದ ಎಸ್ಡಿಪಿಐ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ್ ಬಿಲ್ 2024 ತಂದಿರುವುದು ಅತ್ಯಂತ ಆತಂಕಕಾರಿ ವಿಷಯ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ

ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ Read More »

ಕರ್ನಾಟಕ
pilikula

ಪಿಲಿಕುಳ: ಸೆ.16 ಸೋಮವಾರದಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 16ರಂದು ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪಿಲಿಕುಳ: ಸೆ.16 ಸೋಮವಾರದಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ Read More »

ಕರಾವಳಿ

ನಾಳೆ (ಸೆ.15) ಬೃಹತ್ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ನಾಳೆ (ಸೆಪ್ಟೆಂಬರ್ 15) ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ ನಿಂದ ಸುಳ್ಯ ಸಂಪಾಜೆ ಗೇಟ್‍ ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ–ಸುರತ್ಕಲ್–ಬೈಕಂಪಾಡಿ–ನಂತೂರು–ಪಡೀಲ್–ಬಿ.ಸಿ.ರೋಡು–ಪುತ್ತೂರು–ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.  ಭಾನುವಾರ ಬೆಳಿಗ್ಗೆ 9.30 ರಿಂದ 9:37 ರವರೆಗೆ ಮಾನವ

ನಾಳೆ (ಸೆ.15) ಬೃಹತ್ ಮಾನವ ಸರಪಳಿ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2024- 25ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆಯು ಆನ್‍ ಲೈನ್ ಮೂಲಕ ಸೆಪ್ಟೆಂಬರ್ 18ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ Read More »

ಕರಾವಳಿ

ಹಿರಿಯ ನಾಗರೀಕರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ ಸ್ಥಾಪಕ ಕಾರ್ಯದರ್ಶಿ ರಮೇಶ್ ರಾವ್ ರವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ವಿಕಲಚೇತನರ ಹಾಗೂ

ಹಿರಿಯ ನಾಗರೀಕರ ಕ್ರೀಡಾಕೂಟ Read More »

ಕ್ರೀಡಾ ನ್ಯೂಸ್
Scroll to Top