newskadaba

ಭತ್ತದ ಪೋಷಕಾಂಶಗಳ ನಿರ್ವಹಣೆಯ ವಿಧಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ನಾಟಿ ಮಾಡುವ 2-3 ವಾರಗಳ ಮೊದಲು 2-3 ಟನ್ ಕೊಟ್ಟಿಗೆ ಗೊಬ್ಬರ/ಕಾಂಪೋಸ್ಟ್ ಗೊಬ್ಬರವನ್ನು ಮಣ್ಣಿಗೆ ಸೇರಿಸಬೇಕು. ಪ್ರತಿ ಎಕರೆಗೆ 200 ಕಿ.ಗ್ರಾಂ ಕೃಷಿ ಸುಣ್ಣವನ್ನು ಕೆಸರು ಗದ್ದೆ ಮಾಡುವ ಸಮಯದಲ್ಲಿ ಮಣ್ಣಿಗೆ ಸೇರಿಸಬೇಕು. ಪ್ರತಿ ಎಕರೆಗೆ ಶಿಫಾರಸ್ಸು ಮಾಡಿದ ಗೊಬ್ಬರ- 24 ಕಿ.ಗ್ರಾಂ. – ಸಾರಜನಕ, 12 ಕಿ.ಗ್ರಾಂ– ರಂಜಕ, 24 ಕಿ.ಗ್ರಾಂ –ಪೋಟ್ಯಾಷ್ ಮತ್ತು 10 ಕಿ.ಗ್ರಾಂ – ಜಿಂಕ್ ಸಲ್ಫೇಟ್. ಶೇ.50 ಸಾರಜನಕ (25 ಕಿ.ಗ್ರಾಂ […]

ಭತ್ತದ ಪೋಷಕಾಂಶಗಳ ನಿರ್ವಹಣೆಯ ವಿಧಾನ Read More »

ಕರಾವಳಿ

ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಯು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭತ್ತದ ಗದ್ದೆಗಳಲ್ಲಿ ಕಂಡುಬಂದಿದ್ದು, ಇವುಗಳ ಸಮಗ್ರ ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ಎಲೆ ಸುರುಳಿ ಕೀಟದ ಮರಿ ಹುಳುಗಳು ಗರಿಗಳನ್ನು ಸುರುಳಿ ಮಾಡಿ ಅದರ ಒಳಗಡೆ ಇದ್ದು, ಹಸಿರು ಭಾಗವನ್ನು ತಿನ್ನುವುದರಿಂದ ಎಲೆಗಳ ಮೇಲೆ ಬಿಳಿ ಬಣ್ಣದ ಪಟ್ಟೆಗಳು ಕಾಣುತ್ತವೆ ಮತ್ತು ಕೊಳವೆ ಕೀಟದ ಮರಿ ಹುಳುಗಳು ಎಲೆಗಳನ್ನು ತುಂಡು-ತುಂಡಾಗಿ ಕತ್ತರಿಸಿ ಕೊಳವೆಗಳನ್ನು

ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ Read More »

ಕರಾವಳಿ

ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗೆ ಡಾ: ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃಧ್ದಿ ನಿಗಮಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ

ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: ಸೆ.17ರಂದು ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆಪ್ಟೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಕಡಬ: ಸೆ.17ರಂದು ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.)  ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »

ಕರಾವಳಿ

ಮೂಡಬಿದ್ರಿ ಘಟಕದ ನಿವೃತ್ತ ಗೃಹರಕ್ಷಕ ನಾರಾಯಣ ಗೌಡ ಇವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಇತ್ತೀಚೆಗೆ ಇಲಾಖೆಯಿಂದ ನಿವೃತ್ತರಾದ ಮೂಡಬಿದ್ರಿ ಘಟಕದ ಗೃಹರಕ್ಷಕ ಶ್ರೀ ನಾರಾಯಣ ಗೌಡ ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ನಲ್ಲಿ ಜರಗಿತು. 1964 ಏಪ್ರಿಲ್ 20ರಂದು ಜನಿಸಿದ ಶ್ರೀ ನಾರಾಯಣ ಗೌಡರವರು, 2014 ರ ಏಪ್ರಿಲ್ 28 ರಂದು ಗೃಹರಕ್ಷಕ ಇಲಾಖೆಗೆ ಸೇರಿಕೊಂಡು ಸುಮಾರು 10 ವರ್ಷಗಳ ಕಾಲ ಗೃಹರಕ್ಷಕ ಇಲಾಖೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸಿ 2024ರ ಎಪ್ರಿಲ್ 20ರಂದು ಸೇವಾ ನಿವೃತ್ತಿ ಪಡೆದರು. ಜಿಲ್ಲಾ

ಮೂಡಬಿದ್ರಿ ಘಟಕದ ನಿವೃತ್ತ ಗೃಹರಕ್ಷಕ ನಾರಾಯಣ ಗೌಡ ಇವರಿಗೆ ಸನ್ಮಾನ Read More »

ಕರಾವಳಿ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಓರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಉರ್ಕುಂಜ ಎಂಬಲ್ಲಿ ಮನೆಯೊಂದರ ವೈರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೆಪ್ಟೆಂಬರ್ 15 ರಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಮಂಗಳೂರು ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ-ಹೆಜಮಾಡಿ ಗಡಿಯಿಂದ ನಂತೂರು ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ 73 ರ ಅರ್ಕುಳ- ಫರಂಗಿಪೇಟೆವರೆಗೆ ಶಾಲಾ ಮಕ್ಕಳು ಬೆಳಿಗ್ಗೆ ಸುಮಾರು 07.30 ಗಂಟೆಯಿಂದ 11.00 ರವರರೆಗೆ ಮಾನವ ಸರಪಳಿಯನ್ನು

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ Read More »

ಕರಾವಳಿ
crime, arrest, suspected

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಯುವಕನನ್ನು, ಸಂಶಯದ ಮೇರೆಗೆ ಪೊಲೀಸರು ವಿಚಾರಿಸಿದಾಗ ಆತ ದರೋಡೆಕೋರ ಎನ್ನುವುದು ಹೊರ ಬಿದ್ದಿದೆ. ಮಂಜೇಶ್ವರ ಪೊಲೀಸರು ರಾತ್ರಿ ವೇಳೆ ಗಸ್ತು ನಿರತರಾಗಿದ್ದ ವೇಳೆ ಅನುಮಾನಾಸ್ಪದವಾಗಿ ನಡೆದಾಡುತ್ತಿದ್ದ ಯುವಕನನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಠಾಣೆಗೆ ಕರೆತಂದಿದ್ದು, ಬಳಿಕ ತನಿಖೆ ನಡೆಸಿದಾಗ ಒರ್ವ ದರೋಡೆಕೋರನೆಂದು ತಿಳಿದು ಬಂದಿದೆ. ಈತನನ್ನು ಕರ್ನಾಟಕದ ಉಪ್ಪಿನಂಗಡಿ ನಿವಾಸಿ ಗೋಲಿ ಹನೀಫ (34) ಯಾನೆ ಮೊಹಮ್ಮದ್ ಹನೀಫ ಎಂದು ಗುರುತಿಸಲಾಗಿದೆ. ವಿಚಾರಣೆ ನಡೆಸಿದಾಗ

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 13. ಕೆಎಸ್ಸಾರ್ಟಿಸಿ ನೌಕರನೋರ್ವ ಕೆಎಸ್ಸಾರ್ಟಿಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿದಿದ್ದರಿಂದ ಅವರ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಚಾಕುವಿನಿಂದ ಚುಚ್ಚಿದ್ದು, ಆತನನ್ನು ಬಂಧಿಸಲಾಗಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ರಿತೇಶ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top