newskadaba

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜೀವಂತ ಸಾಕು ನಾಯಿಯೊಂದನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕನಿಗೆ ಪಾಲಿಕೆಯಿಂದ ಎಚ್ಚರಿಕೆ ನೀಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ಡೊಂಗರಕೇರಿ ಮನೆಯೊಂದರ ನಾಯಿಯೊಂದು ಅಕ್ಕಪಕ್ಕದ ನಿವಾಸಿಗಳಿಗೆ ಉಪಟಳ ನೀಡುತ್ತಿರುವ  ಹಿನ್ನೆಲೆ ಮನೆಯವರು ಆ ಜೀವಂತ ಸಾಕುನಾಯಿಯನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸುವ ವಿಡಿಯೋ ವೈರಲ್ ಆಗಿದ್ದು, […]

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ Read More »

ಕರಾವಳಿ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 12. ಬಳ್ಳಾರಿ ಜೈಲಿನಲ್ಲಿ ಕೈದಿಯಾಗಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ತೂಗುದೀಪ, ಸಂಬಂಧಿ ಸುಶಾಂತ್ ನಾಯ್ಡು ಹಾಗೂ ವಕೀಲ ಸುನೀಲ್ ಗುರುವಾರದಂದು ಭೇಟಿ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಪತಿಗೊಸ್ಕರ ಡ್ರೈ ಫ್ರೂಟ್ಸ್, ಬಿಸ್ಕಟ್ ಹಾಗೂ ದೇವರ ಪ್ರಸಾದವಿರುವ ಬ್ಯಾಗ್ ತಂದಿದ್ದು, ಎಲ್ಲವನ್ನೂ ತಪಾಸನೆ ನಡೆಸಿದ ಬಳಿಕ ಒಳಗೆ ತೆಗೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ವಿಜಯಲಕ್ಷ್ಮೀ, ವಕೀಲರು ಮತ್ತು ಸಹೋದರ ದಿನಕರ್ ಜೊತೆ ಚಾರ್ಜ್ ಶೀಟ್ ಸಮೇತ ಜೈಲಿಗೆ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ Read More »

ಕರ್ನಾಟಕ

“ಮಂಕಿ ಪಾಕ್ಸ್ (ಎಂಪಾಕ್ಸ್)”- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಕಿ ಪಾಕ್ಸ್ ಎನ್ನುವುದು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು,  ಆರ್ಥೋಪಾಕ್ಸ್ ಗುಂಪಿಗೆ ಸೇರಿದ ವೈರಾಣು ಆಗಿರುತ್ತದೆ. 1958ರಲ್ಲಿ ಡೆನ್ಮಾರ್ಕ್ ದೇಶದಲ್ಲಿ  ಸಂಶೋಧನೆಗಾಗಿ ಇರಿಸಲಾದ ಮಂಗಗಳಲ್ಲಿ  ಈ ವೈರಾಣು ಮೊದಲ ಬಾರಿ ಪತ್ತೆಯಾಯಿತು. ಆದಾದ ಬಳಿಕ 1970ರಲ್ಲಿ ಡೆಮಾಕ್ರಟಿಕ್  ರಿಪಬ್ಲಿಕ್ ಆಫ್ ಕಾಂಗೋದಲ್ಲಿ  ಮೊದಲ ಬಾರಿಗೆ ಮನುಷ್ಯರಲ್ಲಿ ಈ ವೈರಾಣು  ಪತ್ತೆಯಾಯಿತು. ಮಂಗಗಳಲ್ಲಿ ಮೊದಲ ಬಾರಿಗೆ  ಕಂಡು ಬಂದ ಕಾರಣ ಮಂಕಿಪಾಕ್ಸ್ ಎಂದು ಈ ವೈರಾಣುವಿಗೆ ನಾಮಕರಣ  ಮಾಡಲಾಯಿತು. ಮನುಷ್ಯ

“ಮಂಕಿ ಪಾಕ್ಸ್ (ಎಂಪಾಕ್ಸ್)”- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಮಹಿಳೆಯರಿಗೆ ಸೆಪ್ಟೆಂಬರ್ 17 ರಿಂದ 3 ತಿಂಗಳ ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕ ರಜೆಗಳ ಹೊರತಾಗಿ ಪ್ರತಿದಿನ ತರಬೇತಿ ನಡೆಯಲಿದೆ. ತರಬೇತಿಗೆ ಬೇಕಾದ ಸಾಮಗ್ರಿಗಳನ್ನು ಅಭ್ಯರ್ಥಿಗಳೇ ತರಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಪಾಲ್ಗೊಂಡವರಿಗೆ ಪ್ರಮಾಣ

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ Read More »

ಕರಾವಳಿ

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದ.ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ  ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು  ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸೀನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ Read More »

ಕರಾವಳಿ

ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ ನೀಡಿರುವ ವಿಚಾರ ಈಗಾಗಲೇ ಪ್ರಕಟಗೊಂಡಿದ್ದು, ಸಂಶೋಧಕಿ ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರು ದಾಖಲೆ ಸಮೇತ ಸಲ್ಲಿಸಿದ ಪ್ರಸ್ತಾವನೆಗೆ ಈ ಅನುಮೋದನೆ ನೀಡಲಾಗಿದೆ ಎಂಬುದನ್ನು ಯುನಿಕೋಡ್ ತನ್ನ ಅಂತರ್ಜಾಲ ಮಾಹಿತಿಯಲ್ಲಿ ಉಲ್ಲೇಖಿಸಿದೆ. ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರ ಪ್ರಯತ್ನ ಶ್ಲಾಘನೀಯ. ಸುದೀರ್ಘ ಅವಧಿಯಲ್ಲಿ ಸಾಕಷ್ಟು ದಾಖಲೆಗಳನ್ನು ಲಗತ್ತಿಸಿ ಅವರು ಸಲ್ಲಿಸಿದ ಪ್ರಸ್ತಾವನೆಯ ಹಿಂದೆ ದೊಡ್ಡ ಪರಿಶ್ರಮ ಇದೆ.

ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ Read More »

ಕರಾವಳಿ

ಮಹಿಳೆ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿಗೆ ಹೋದ ಭಾರತಿ ಎಂಬವರು ವಾಪಸ್ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆಯಲ್ಲಿ  ಮನೆ ರಿಪೇರಿಗಾಗಿ ಸಾಲ ಪಡೆದುಕೊಂಡಿದ್ದ ಇವರು, ಮರುಪಾವತಿಸಲು ಜುಲೈ 7ರಂದು ಮಂಗಳೂರಿಗೆ ಹೋದವರು ಮನೆಗೆ ಪಾಪಸ್ ಬಾರದೇ ಕಾಣೆಯಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದ ಮಹಿಳೆಯ ಚಹರೆ: ಎತ್ತರ 5.4 ಅಡಿ, ಉರುಟು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ. ಮಾತನಾಡುವ ಭಾಷೆ ಕನ್ನಡ, ತುಳು,.

ಮಹಿಳೆ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. 2024-25ನೇ ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆಮಾಡಿ ಆಯ್ಕೆಯಾದ ಪ್ರತಿ ಮಗುವಿಗೆ ರೂ. 10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 8ರಿಂದ 18 ವರ್ಷದೊಳಗಿರಬೇಕು. ಜನನ

ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ ಅವರಿಗೆ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಶ್ರೇಣಿ ಉಪನಿರ್ದೇಶಕರಾಗಿ (ಡಿಡಿಪಿಐ) ಬಡ್ತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪನಿರ್ದೇಶಕರು (ಸಾರ್ವಜನಿಕ ಶಿಕ್ಷಣ) ಹುದ್ದೆಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. 2008ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೋಕೇಶ ಅವರು  ಜಿಲ್ಲೆಯ ಐದು ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ Read More »

ಕರಾವಳಿ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ. 02ರ ವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು. ಅವರು “ಸ್ವಚ್ಛತಾ ಹಿ ಸೇವಾ”

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ Read More »

ಕರಾವಳಿ
Scroll to Top