newskadaba

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕರಾವಳಿಯ ಪ್ರಮುಖ ತೀರಗಳಾದ ಮಲ್ಪೆ ಹಾಗೂ ಮೂಲ್ಕಿ ಎಂಬ ಹೆಸರಿರುವಂತಹ ಆಳವಿಲ್ಲದ ನೀರಿನಲ್ಲಿ ಚಲಿಸಬಲ್ಲ 2 ಜಲಾಂತರ್ಗಾಮಿ ನಿಗ್ರಹ ಹಡಗುಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಸಂಪೂರ್ಣವಾಗಿ ದೇಶೀಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಈ ಹಡಗುಗಳನ್ನು ಭಾರತೀಯ ನೌಕಾಪಡೆ ತಯಾರಿಸಿದೆ. ಈ ಹಡಗುಗಳಲ್ಲಿ ನೀರಿನಾಳದಲ್ಲಿರುವ ವಸ್ತುಗಳನ್ನು ಗುರುತಿಸಬಲ್ಲ ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ತೀರ ಪ್ರದೇಶದಲ್ಲಿನ ನೆಲಬಾಂಬ್ ಗಳನ್ನು ಪತ್ತೆಹಚ್ಚಲು, ಜಲಾಂತರ್ಗಾಮಿಗಳ ಸಂಚಾರದ ಮೇಲೆ ಕಣ್ಣಿಡಲು ಇವು ಸಹಾಯ ಮಾಡುತ್ತವೆ. ಒಟ್ಟು 16 ಜಲಾಂತರ್ಗಾಮಿ […]

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..?

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 11. ಪಿಸ್ತೂಲ್‌ನೊಂದಿಗೆ ಕೋಚಿಂಗ್ ಸೆಂಟರ್‌ಗೆ ಆಗಮಿಸಿದ ವಿದ್ಯಾರ್ಥಿಯೋರ್ವ, ಎದುರಿಗೆ ಕುಳಿತಿದ್ದ ವಿದ್ಯಾರ್ಥಿನಿಯ ಸೊಂಟಕ್ಕೆ ಗುಂಡು ಹಾರಿಸಿದ ಘಟನೆ ಬಿಹಾರದ ಮುಜಾಫರ್‌ಪುರ ನಗರದಲ್ಲಿ ನಡೆದಿದೆ. ವರದಿಯ ಪ್ರಕಾರ ಕೋಚಿಂಗ್ ಸೆಂಟರ್ ನಲ್ಲಿ 11ನೇ ತರಗತಿಯ ಇಂಗ್ಲಿಷ್ ಕಲಿಸುತ್ತಿದ್ದ ಸಂದರ್ಭ ಗುಂಡೇಟಿನ ಸದ್ದು ಕೇಳಿಬಂದಿದ್ದು, ವಿದ್ಯಾರ್ಥಿನಿಯ ದೇಹದಿಂದ ರಕ್ತ ಸೋರುತ್ತಿತ್ತು. ಕೂಡಲೇ ಮನೆಯವರಿಗೆ ವಿಷಯ ತಿಳಿಸಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆಪ್ರತಿಕ್ರಿಯಿಸಿದ ಪೊಲೀಸ್ ಠಾಣೆ ಪ್ರಭಾರಿ ರಾಜು ಪಾಲ್ ಅವರು, 11ನೇ

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಟ್ಟಡ ತೆರವು: ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮಂಗಳೂರು ತಾಲೂಕು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವಿಕಾಸನಗರ ಅಂಗನವಾಡಿ ಕಟ್ಟಡ ಕೆಡಹುವ ಬಗ್ಗೆ ಸೆಪ್ಟೆಂಬರ್ 13 ರಂದು ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬಹಿರಂಗ ಏಲಂ ಕರೆಯಲಾಗಿದೆ. ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತ್ ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಗುರುಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಟ್ಟಡ ತೆರವು: ಬಹಿರಂಗ ಹರಾಜು Read More »

ಕರಾವಳಿ

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೊಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ ಗಳಿಗೆ ಹಾಕಿರುವ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸೇತುವೆಯಲ್ಲಿ ನಿರ್ಬಂಧದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಗ್ಗೆ ಅಹವಾಲುಗಳು ಬಂದಿವೆ. ಈ ಸಂಬಂಧ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ. ಚಂದ್ರಶೇಖರ ಭಂಡಾರಿ

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ

ಹಿರಿಯ ನಾಗರೀಕರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ  ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ ಸ್ಥಾಪಕ ಕಾರ್ಯದರ್ಶಿ ರಮೇಶ್ ರಾವ್ ರವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ವಿಕಲಚೇತನರ

ಹಿರಿಯ ನಾಗರೀಕರ ಕ್ರೀಡಾಕೂಟ Read More »

ಕರಾವಳಿ

ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11. ಸ್ಕೂಟರ್ ಪಲ್ಟಿಯಾದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರದಂದು ಮಧ್ಯರಾತ್ರಿ ತ್ಯಾಗರಾಜನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡ ಎಂಬವರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಲ್ಲಿ ಶ್ರೀ ಗಣೇಶನ ಶೋಭಾಯಾತ್ರೆ ನೋಡಿಕೊಂಡು ಮನೆಗೆ ತನ್ನ ಸ್ಕೂಟರ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಗಂಭೀರ ಗಾಯಗೊಂಡ ಕೀರ್ತನ್ ಗೌಡರವರನ್ನು ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದು ಅಲ್ಲಿಂದ

ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು. ಅವರು ಮಂಗಳವಾರದಂದು ಮಂಗಳೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಮಾನವ ಸರಪಳಿ ರಚನೆ ಕುರಿತಂತೆ

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ Read More »

ಕರಾವಳಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಕಂಕನಾಡಿ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್‍ನ ಡೆಸಿನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ Read More »

ಕರಾವಳಿ

ಶಿಕ್ಷಿತರು ತಮ್ಮ ಜ್ಞಾನ ಧಾರೆ ಎರೆಯಬೇಕು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸಾಕ್ಷರರು ತಮ್ಮಲ್ಲಿರುವ ಜ್ಞಾನವನ್ನು, ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ, ಧಾರೆಯೆರೆದಾಗ ಜಿಲ್ಲೆಯೂ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಜನ ಶಿಕ್ಷಣ ಟ್ರಸ್ಟ್ ನವಸಾಕ್ಷರರ ಗ್ರಾಮ ವಿಕಾಸ

ಶಿಕ್ಷಿತರು ತಮ್ಮ ಜ್ಞಾನ ಧಾರೆ ಎರೆಯಬೇಕು- ಮಮತಾ ಗಟ್ಟಿ Read More »

ಕರಾವಳಿ, ಕರ್ನಾಟಕ
Scroll to Top