newskadaba

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾ. […]

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ Read More »

ಕರಾವಳಿ

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ರೇಣುಕಾಸ್ವಾಮಿ‌ ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ ಚಾರ್ಜ್‌ಶೀಟ್ ಮತ್ತು ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ Read More »

ಕರ್ನಾಟಕ

ಮುಡಾ ಪ್ರಕರಣ- ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಭಾರೀ ವಿವಾದಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಡಾದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧೀಕ್ಷಕ (ಚೀಫ್‌ ಸೂಪರಿಂಡೆಂಟ್‌), ಮುಖ್ಯ ಅಭಿಯಂತರ(ಚೀಫ್‌ ಇಂಜಿನಿಯರ್‌) ಹಾಗೂ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಒಟ್ಟು 18 ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ. ವರದಿಯ ಪ್ರಕಾರ, ಗುರುವಾರದೊಳಗೆ ಈ ಎಲ್ಲಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಮುಡಾದಲ್ಲಿ

ಮುಡಾ ಪ್ರಕರಣ- ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ Read More »

ಕರ್ನಾಟಕ
crime, arrest, suspected

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 10. ಕುಡಿದ ಮತ್ತಿನಲ್ಲಿ ಮಗನೋರ್ವ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರತ್ನಮ್ಮ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ರತ್ನಮ ಮಗ ಗಂಗರಾಜು ವಾಸವಾಗಿದ್ದು, ಕುಡಿತದ ದಾಸನಾಗಿದ್ದ ಪುತ್ರ ಆಗಾಗ್ಗೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆಯೂ ಕಂಠಪೂರ್ತಿ ಕುಡಿದುಬಂದ ಮಗ ತಾಯಿಯೊಂದಿಗೆ ಜಗಳವಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಗ ಚಾಕುವಿನಿಂದ ತಾಯಿಯನ್ನು ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 10. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ. ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 3 ದಿನಗಳ ಕಾಲ ವಿಸ್ತರಿಸಿ (ಸೆ. 12) ಆದೇಶಿಸಿದೆ. ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದಲ್ಲದೇ 2 ವಾರದಲ್ಲಿ ಡಿಜಿಟಲ್

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ Read More »

ಕರಾವಳಿ

ಕೊಯಿಲ-ರಾಮಕುಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 10. ಜಾತಿ ಸಂಘಟನೆಗಳ ಬಲವರ್ದನೆಯ ಪೈಪೋಟಿಯಿಂದಾಗಿ ಹಿಂದೂ ಸಮಾಜ ವಿಘಟನೆಯಾಗುತ್ತಿದೆ. ಜಾತ್ಯಾತೀತತೆಯ ಮೇಲೈಕೆ ಹೀಗೆ  ಮುಂದುವರಿದರೆ ಹಿಂದೂ ಸಮಾಜದ ಸಂಸ್ಕಾರ ಸಂಸ್ಕೃತಿಗಳು ಸರ್ವನಾಶವಾಗುತ್ತವೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಹಿಂದೂ ಕಲ್ಪನೆಯಡಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ದೈವನರ್ತಕ, ಸಿವಿಲ್ ಇಂಜಿನಿಯಾರ್ ಡಾ.ರವೀಶ್ ಪಡುಮಲೆ ಹೇಳಿದರು. ಅವರು ಕೊಯಿಲ-ರಾಮಕುಂಜ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಆತೂರು ಗಣೇಶ್ ನಗರದಲ್ಲಿ ಸೆ. 07 ಮತ್ತು ೦8ರಂದು ನಡೆದ  ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ನಡೆದ

ಕೊಯಿಲ-ರಾಮಕುಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 10. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಶನಿವಾರದಂದು ನಡೆಯಿತು. ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ದೇವಸ್ಥಾನದಲ್ಲಿ ಗಣಪತಿ ಹವನ ,ದೇವಸ್ಥಾನಕ್ಕೆ ತೆನೆ ತುಂಬಿಸುವುದು, ಭಕ್ತಾದಿಗಳಿಗೆ ತೆನೆ ವಿತರಣೆ ನಡೆಯಿತು. ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸೋಮವಾರ ಶುದ್ದಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ: ಸೆಪ್ಟೆಂಬರ್ 12ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 10. ನಾಗಾರಾಧನೆಯ ಪುಣ್ಯ ತಾಣವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 12ರಂದು ಹೊಸ್ತಾರೋಗಣೆ (ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5:15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7:30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ. ದರುಶನದಲ್ಲಿ ವ್ಯತ್ಯಯ: ಈ ದಿನ ಬೆಳಗ್ಗೆ 10

ಕುಕ್ಕೇ ಸುಬ್ರಹ್ಮಣ್ಯ: ಸೆಪ್ಟೆಂಬರ್ 12ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ Read More »

ಕರಾವಳಿ

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ ರಿಬ್ಬನ್ ಕ್ಲಬ್‍ಗಳು, ಡೆಕಾಥ್ಲಾನ್ ಭಾರತ್ ಮಾಲ್, ಸ್ಕೂಲ್ ಬುಕ್ ಕಂಪನಿ, ಲಯನ್ಸ್ ಕ್ಲಬ್ ಮಂಗಳೂರು, ಯಂಗ್ ಇಂಡಿಯಾ ಮಂಗಳೂರು, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ
Scroll to Top