newskadaba

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯ ಧನ ನೀಡುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಲ್ಲಿ ಪಡೆದು ಸೆಪ್ಟೆಂಬರ್ 20ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ […]

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ Read More »

ಕರಾವಳಿ

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಇತ್ತೀಚೆಗೆ ನಿಧನರಾದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ ಅವರ ಕುಟುಂಬಕ್ಕೆ  ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗ ಮತ್ತು ಬಿಜೆಪಿ ಸಬಳೂರು ಬೂತ್ ಸಮಿತಿ ಸದಸ್ಯರಿಂದ  ಮತ್ತು ದಾನಿಗಳಿಂದ ಸಂಗ್ರಹಿಸಲಾದ ಧನ ಸಹಾಯವನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಕೊಯಿಲ ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ, ಸದಸ್ಯ ಚಿದಾನಂದ ಪಾನ್ಯಾಲು, ಸಬಳೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಸಂಕೇಶ,

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ Read More »

ಕರಾವಳಿ, ಕರ್ನಾಟಕ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ ವೇ ಪರೀಕ್ಷಾ ಕಾರ್ಯಪಡೆಯನ್ನು ರಚಿಸಲಾಗಿದ್ದು, ಏರ್ ಪೋರ್ಟ್ ಸರ್ಫೇಸ್ ಫ್ರಿಕ್ಷನ್ ಟೆಸ್ಟರ್ ಯಂತ್ರಗಳ ಮೂಲಕ ತಪಾಸಣೆಯು ನಡೆಯಲಿದೆ. ತಂಡದಲ್ಲಿ ಪ್ರಭಾಕರನ್ ಸುಂದರಂ, ಶೆಫಾಲಿ ಮಲ್ದಾರ್ ಮತ್ತು ಪ್ರಸನ್ನ ರಾಜೇಂದ್ರನ್ ಒಳಗೊಂಡ ಇಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಗಳಿದ್ದಾರೆ. ಫಿನ್ ಲ್ಯಾಂಡ್ ನಿಂದ ಆಮದು ಮಾಡಲಾದ   ಎೆಸ್ಎಫ್.ಟಿ ಉಪಕರಣದೊಂದಿಗೆ ರನ್ ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ. ವಿಮಾನಗಳು

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ Read More »

ಕರಾವಳಿ, ಕರ್ನಾಟಕ

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 06. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ರವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾರವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವ ಈ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಯ ಗೋಡೆಗಳಿಗೆ ಸಂಪೂರ್ಣ ಬಣ್ಣ ಬಳಿದು ಆ ಗೋಡೆಗಳಲ್ಲಿ ವರ್ಣಾಲಂಕಾರ ಮಾಡುವ ಮೂಲಕ ಗಮನ ಸೆಳೆಯುವ ಕಾರ್ಯವನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡಲಾಗಿದೆ. ಶಾಲಾ ಪೂರ್ವವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಸಹಕಾರದೊಂದಿಗೆ ಸಹೃದಯಿ ದಾನಿಗಳ ನೆರವಿನಿಂದ ಶಿಕ್ಷಣ, ಕಲೆ, ನೃತ್ಯ, ಜಾನಪದ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ವೈವಿಧ್ಯಮಯ ವರ್ಣ

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ Read More »

ವಿಶೇಷ ಲೇಖನಗಳು
crime, arrest, suspected

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಮನೆಯೊಂದರ ಹಿಂಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ನಡೆಸಿದ ಕಡಬ ಪೋಲಿಸರು ಮಾಂಸ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ನಡೆದಿದೆ. ಬಂಧಿತರನ್ನು ಬಿನೋಯ್ ಹಾಗೂ ಕುಟ್ಟಪ್ಪನ್ ಎಂದು ಗುರುತಿಸಲಾಗಿದೆ. ಕುಟ್ರುಪ್ಪಾಡಿಯ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿಯ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಈ ಸಂದರ್ಭ ಸ್ಥಳದಲ್ಲಿ ಗೋವಧೆ ಮಾಡಲು

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಗಣೇಶ ಮೂರ್ತಿ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ. ಎಲ್ಲಾದರೂ ಒಂದು ವೇಳೆ ಕಾವೇರಿ ನೀರನ್ನು ಬಳಕೆ ಮಾಡಿದಲ್ಲಿ ಅಂಥವರಿಗೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಎಚ್ಚರಿಕೆ ನೀಡಿದೆ. ಕಾವೇರಿ ನೀರನ್ನು ನಗರದ ಜನತೆಗೆ ಕುಡಿಯಲು ಹಾಗೂ ನಿತ್ಯ ಬಳಕೆಗೆ ಉಪಯೋಗಿಸಲು ಮಾತ್ರ ಸರಬರಾಜು ಮಾಡಲಾಗುತ್ತದೆ. ರಾಜ್ಯದಲ್ಲಿ ಕಳೆದ ವರ್ಷ ಆವರಿಸಿದ್ದ ಬರಗಾಲದಿಂದಾಗಿ ಜನವರಿಯಿಂದ ಜೂನ್ ವರೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ Read More »

ಕರ್ನಾಟಕ
Scroll to Top