newskadaba

ಉರುಳಿಗೆ ಬಿದ್ದ ಬೃಹತ್ ಗಾತ್ರದ ‘ಉಡ’ – ಉರಗತಜ್ಞರಿಂದ ರಕ್ಷಣೆ

(ನ್ಯೂಸ್ ಕಡಬ) newsksdaba.com ಪುತ್ತೂರು, ಸೆ. 06. ನೈಲಾನ್‌ ಹಗ್ಗ ಕುತ್ತಿಗೆಗೆ ಬಿಗಿದು ಒದ್ದಾಡುತ್ತಾ ಪ್ರಾಣಾಪಾಯದಲ್ಲಿದ್ದ ಉಡವೊಂದನ್ನು ಪುತ್ತೂರಿನ ಖ್ಯಾತ ಉರಗತಜ್ಞ ಡಾ. ರವೀಂದ್ರನಾಥ್ ಐತಾಳ ರಕ್ಷಿಸಿರುವ ಘಟನೆ ನಡೆದಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಪುತ್ತೂರು ನಗರದ ಸೂತ್ರಬೆಟ್ಟುವಿನಲ್ಲಿ ಯಾರೋ ಇಟ್ಟ ನೈಲಾನ್‌ ಹಗ್ಗದ ಉರುಳಿಗೆ ಉಡ ಸಿಕ್ಕಿಬಿದ್ದಿದ್ದು, ಅದು ಹೇಗೂ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಕುತ್ತಿಗೆಯಲ್ಲಿ ಹಗ್ಗ ಬಿಗಿದುಕೊಂಡ ಪರಿಣಾಮ ಉಸಿರಾಡಲು ಕಷ್ಟಪಡುತ್ತಿದ್ದ ಉಡವನ್ನು ಕಂಡ ಸ್ಥಳೀಯರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ […]

ಉರುಳಿಗೆ ಬಿದ್ದ ಬೃಹತ್ ಗಾತ್ರದ ‘ಉಡ’ – ಉರಗತಜ್ಞರಿಂದ ರಕ್ಷಣೆ Read More »

ಕರಾವಳಿ

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್‍ನ ಪರಿಕಲ್ಪನೆಯಂತೆ  ಅಂಗಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ. ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇದರ ಸಹಯೋಗದೊಂದಿಗೆ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ನಡೆದ ಸಂಜೀವಿನಿ

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಡಬ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ 3 ಎಕರೆ ಜಮೀನು ಕಾದಿರಿಸಲಾಗಿದ್ದು, ದ.ಕ. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಅವರು ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯ ನ್ಯಾಯವಾದಿಗಳ ಜೊತೆ ಚರ್ಚಿಸಿದ ಅವರು ಕಡಬ ತಾಲೂಕು ಕೇಂದ್ರಕ್ಕೆ ಸಿವಿಲ್ ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿಗೃಹ, ವಕೀಲರ ಭವನ ಹಾಗೂ ನ್ಯಾಯಾಲಯ ಸಿಬ್ಬಂದಿಗಳ

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ Read More »

ಕರಾವಳಿ, ಕರ್ನಾಟಕ

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಗಳಡಿ ಆಧಾರ್ ಜೋಡಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಕಡಬ ತಾಲೂಕಿನಲ್ಲಿ ಆಧಾರ್ ಜೋಡಣೆ ಪ್ರಗತಿ ಕಡಿಮೆಯಾಗಿರುವ ಕಾರಣ ಕಡಬ ತಾಲೂಕಿನಾದ್ಯಂತ ಸೆ. 16ರ ವರೆಗೆ ಆಂದೋಲನ ಹಮ್ಮಿಕೊಳ್ಳಾಗಿದೆ. ಆದಾರ್ ಜೋಡಣೆ ಬಾಕಿಯಿರುವ ಖಾತದಾರರು ಪಹಣಿಗಳೊಂದಿಗೆ ತಮ್ಮ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಕೊಳ್ಳಬೇಕಾಗಿ ಕಡಬ ತಹಶೀಲ್ದಾರ ಪ್ರಭಾಕರ ಖಜೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ Read More »

ಕರಾವಳಿ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಾಲು ಜಾರಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ‌ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ. ಉಮೇಶ ಗುರುವಾರ ಸಂಜೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಮೃತದೇಹ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ – ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ ಶಂಕರ್ ರವರಿಗೆ ಮನವಿ ಸಲ್ಲಿಸಲಾಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಲ್ಪಡುವ ಅಕ್ಕಿಯಲ್ಲಿ ಸಂಪೂರ್ಣವಾಗಿ ಬೆಳ್ತಿಗೆ ಅಕ್ಕಿ ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಪ್ರತಿ ಕುಟುಂಬಕ್ಕೂ ನಿಗದಿಯಾದ ಅಕ್ಕಿಯ

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ – ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ Read More »

ಕರಾವಳಿ

ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್ ಆಗಿರುವ ಶ್ರೀಯುತ ಡಾ ಶಿವಾನಂದ ನಾಯ್ಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪವನ್ನು ಬೆಳಗಿಸಿದರು. ನಂತರ ಮಾತನಾಡಿದ ಅವರು, “ವಿದ್ಯಾ ಕ್ಷೇತ್ರದಲ್ಲಿ ಸಾಧ್ಯವಾದದ್ದನೆಲ್ಲ ಮಾಡಿ ಮಕ್ಕಳಿಗೆ

ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ

ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ – ಮೋಹಿನಿ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ನಮ್ಮ ಹಳೆಯ ವಿದ್ಯಾರ್ಥಿಗಳು ಜೀವನದಲ್ಲಿ ಮಹತ್ತರ ಸಾಧನೆಗೈಯುವುದನ್ನು ನೋಡುವಲ್ಲಿ ನಮ್ಮ ಶಿಕ್ಷಕ ವೃತ್ತಿಯ ಧನ್ಯತೆ ಅಡಗಿದೆ ಎಂದು ಬೆಳ್ಳಾರೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಹಿಂದಿ ಶಿಕ್ಷಕಿ ಮೋಹಿನಿ ಶೆಟ್ಟಿ ನುಡಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ವತಿಯಿಂದ ಶಿಕ್ಷಕ ದಿನಾಚರಣೆಯ ಅಂಗವಾಗಿ ಮಂಗಳೂರಿನ ಶಿವಬಾಗ್ ನಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ಸಲ್ಲಿಸಿದ ಗೌರವವನ್ನು ಸ್ವೀಕರಿಸಿ ಅವರು

ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ – ಮೋಹಿನಿ ಶೆಟ್ಟಿ Read More »

ಕರಾವಳಿ

ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಕಿರುಕುಳದ ಬಗ್ಗೆ ಕೇರಳ ಸರಕಾರದ ರೀತಿಯಲ್ಲಿ ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಇಂದು ಫೈರ್ ತಂಡ ಸಿಎಂ ಸಿದ್ದರಾಮಯ್ಯ ರವರಿಗೆ ಮನವಿ ಸಲ್ಲಿಸಿತ್ತು.   ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ಇದು ಗಂಭೀರವಾದ ವಿಚಾರ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸುವ ಕುರಿತಂತೆ ಸವಿಸ್ತಾರ ಚರ್ಚೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ Read More »

ಕರ್ನಾಟಕ
crime, arrest, suspected

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಶಿಡ್ಲಘಟ್ಟ, ಸೆ. 05. ಮೆಕ್ಕೆಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆಜಿ 70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪ ಎಂದು ಗುರುತಿಸಲಾಗಿದೆ. ಈತ ಮೆಕ್ಕೆಜೋಳದ ನಡುವೆ ಗಾಂಜಾ ಗಿಡ ಬೆಳೆಸಿದ ಕುರಿತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ತಪಾಸಣೆ

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top