newskadaba

ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಚುನಾವಣಾ ಸಂದರ್ಭ ಐದು ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಿಕ್ಕೇರಿದಾಗ ನುಡಿದಂತೆ ನಡೆದ ಕಾಂಗ್ರೆಸ್ ಸರಕಾರಕ್ಕೆ ಅನ್ನಭಾಗ್ಯದಡಿಯಲ್ಲಿ 10 ಕೆಜಿ ಅಕ್ಕಿ ನೀಡಲು ಕೇಂದ್ರ ಸರಕಾರ ಒಪ್ಪಿರಲಿಲ್ಲ. ಹೀಗಾಗಿ ಐದು ಕೆಜಿ ಅಕ್ಕಿ ಹಾಗೂ ಉಳಿದ ಅಕ್ಕಿಗೆ ಬದಲಾಗಿ ಹಣವನ್ನು ವಿತರಣೆ ಮಾಡಿತ್ತು. ಇದೀಗ ಇನ್ಮುಂದೆ ಬಿಪಿಎಲ್ ಪಡಿತರದಾರರಿಗೆ ಹೆಚ್ಚುವರಿ 5kg ಅಕ್ಕಿಗೆ ಪರ್ಯಾಯವಾಗಿ ಹಣದ ಬದಲು ಆಹಾರ ಕಿಟ್‌ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಬಗ್ಗೆ ಇಂದು ನಡೆಯಲಿರುವ […]

ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..! Read More »

ಕರ್ನಾಟಕ

ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೆ ಸೇಫ್ಟಿ ಬೆಲ್ಟ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಇನ್ನುಮುಂದೆ ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತಾ ದೃಷ್ಟಿಯಿಂದ ಸೇಫ್ಟಿ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಕೇಂದ್ರ ಸರಕಾರ ಈ ನಿಯಮ ಕಡ್ಡಾಯಗೊಳಿಸಿದ್ದರೂ ಕರ್ನಾಟಕದಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಈ ಕುರಿತು ಜಾಗೃತಿ ಅಭಿಯಾನ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿದೆ. ರಾಜ್ಯಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಸೇಫ್ಟಿ ಹಾರ್ನೆಸ್‌ ಬೆಲ್ಟ್‌ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು,

ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೆ ಸೇಫ್ಟಿ ಬೆಲ್ಟ್ ಕಡ್ಡಾಯ..! Read More »

ಕರ್ನಾಟಕ

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 05. ವಿಮಾನ ತಯಾರಿಕಾ ಕಾರ್ಯವನ್ನು ಭಾರತದಲ್ಲಿ ಅತಿ ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್‌ ನಾಯ್ದು ಹೇಳಿದ್ದಾರೆ. ಈ ಕುರಿತು ದೆಹಲಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಏರ್‌ ಕ್ರಾಫ್ಟ್‌ ಮ್ಯಾನುಫ್ಯಾಕ್ಟರಿಂಗ್‌ ನಲ್ಲಿ ಭಾರತವನ್ನು ವಿಶ್ವದ ಅಡ್ಡೆಯನ್ನಾಗಿ ಮಾಡುವ ಗುರಿ ಇದೆ. ಇದಕ್ಕಾಗಿ ಸ್ಪೆಷಲ್‌ ಪರ್ಪೋಸ್‌ ವೆಹಿಕಲ್‌ ಮೂಲಕ ಒಂದು ವಿಶೇಷ ತಂಡ ರಚಿಸುವ ಪ್ಲಾನ್‌ ಹೊಂದಿರುವುದಾಗಿಯೂ, ಸರ್ಕಾರದ ಈ ಗುರಿಯಲ್ಲಿ HAL ಪಾತ್ರ ಮಹತ್ವದ್ದಾಗಿರಲಿದೆ ಎಂದೂ

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 05. ಮನೆಯಲ್ಲಿ ಆಟವಾಡುತ್ತಾ ಜ್ಯೂಸ್ ಬಾಟಲ್ನ ಮುಚ್ಚಲು ನುಂಗಿದ್ದ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೂಸ್ ಬಾಟಲಿ ಹಿಡಿದುಕೊಂಡು ಆಟವಾಡುತ್ತಿದ್ದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬವರ ಮಗು ಬಾಟಲಿಯ ಮುಚ್ಚಳವನ್ನು ನುಂಗಿದ್ದು, ಮನೆಯವರ ಗಮನಕ್ಕೆ ಬಂದಿರಲಿಲ್ಲ. ಬಳಿಕ ಮಗುವಿಗೆ ಉಸಿರುಗಟ್ಟಿದ ಅನುಭವವಾಗುತ್ತಿದ್ದಂತೆ ಇದು ಅರಿವಿಗೆ ಬಂದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಅದಾಗಲೇ ಮಗು ಮೃತಪಟ್ಟಿದೆ

ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 05. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡಿನಲ್ಲಿ ನಡೆದ ಹರಿಹರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕಾರು ಇಲ್ಲಿಯ ವಿದ್ಯಾರ್ಥಿಗಳಿಗೆ ಕಿರಿಯ ವಿಭಾಗದಲ್ಲಿ ಪ್ರಥಮ, ಹಿರಿಯ ವಿಭಾಗದಲ್ಲಿ ದ್ವಿತೀಯ  ಹಾಗೂ ಕಿರಿಯ ಮತ್ತು ಹಿರಿಯ ವಿಭಾಗದ ಸಮಗ್ರ  ಪ್ರಶಸ್ತಿಯು ಲಭಿಸಿದೆ. ಕಿರಿಯರ ವಿಭಾಗದ ಛದ್ಮವೇಷದಲ್ಲಿ 1ನೇ ತರಗತಿಯ ಹಂಸಿಕ  ಪ್ರಥಮ, ಅಭಿನಯ ಗೀತೆಯಲ್ಲಿ3ನೇ ತರಗತಿಯ  ರಕ್ಷಿತಾ ಎ.ಯು. ಪ್ರಥಮ, ಕ್ಲೇ ಮಾಡಲಿಂಗ್‌

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ಲೈಂಗಿಕ ದೌರ್ಜನ್ಯದ ಅಪರಾಧಿಗಳಿಗೆ 5 ವರ್ಷ ನಿಷೇಧ- ದಕ್ಷಿಣ ಭಾರತೀಯ ಕಲಾವಿದರ ಸಂಘ

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 05. ಲೈಂಗಿಕ ದೌರ್ಜನ್ಯಗಳಲ್ಲಿ ತಪ್ಪಿತಸ್ಥ ವ್ಯಕ್ತಿಗಳಿಗೆ ಚಲನಚಿತ್ರೋದ್ಯಮದಿಂದ 5 ವರ್ಷಗಳ ಕಾಲ ನಿಷೇಧವನ್ನು ವಿಧಿಸುವ ಕುರಿತು ದಕ್ಷಿಣ ಭಾರತೀಯ ಕಲಾವಿದರ ಸಂಘ (SIAA) ಮಹತ್ವದ ನಿರ್ಣಯವೊಂದನ್ನು ಲಿಂಗ ಸಂವೇದನೆ ಮತ್ತು ಆಂತರಿಕ ದೂರುಗಳ ಸಮಿತಿ (GSICC) ಸಭೆಯಲ್ಲಿ ಅಂಗೀಕರಿಸಿರುವ ಕುರಿತು ಮಾಧ್ಯಮ ವರದಿ ಪ್ರಕಟಿಸಿದೆ. ಅಲ್ಲದೇ ತಮಿಳು ಚಲನಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದವರಿಗೆ GSICC ಎಲ್ಲಾ ಕಾನೂನು ನೆರವು ನೀಡಲಿದೆ ಎಂದು ನಿರ್ಣಯವು ಹೇಳಿದೆ. ಈ ಪ್ರಕಾರ, ಸಂತ್ರಸ್ತರು ತಮ್ಮ

ಲೈಂಗಿಕ ದೌರ್ಜನ್ಯದ ಅಪರಾಧಿಗಳಿಗೆ 5 ವರ್ಷ ನಿಷೇಧ- ದಕ್ಷಿಣ ಭಾರತೀಯ ಕಲಾವಿದರ ಸಂಘ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬಿಳಿನೆಲೆ ಒಕ್ಕೂಟದಿಂದ ನೆರವು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಳೆದ ಎರಡು ವರ್ಷದಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ತನ್ನ ಎರಡೂ ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡು ಕಾಲುಗಳೆರಡು ಗ್ರ್ಶಾಂಗ್ರಿಂಗ್ ಆಗಿ ನಡೆದಾಡಲೂ ಸಾಧ್ಶವಾಗದ ಕಡಬ ತಾಲೂಕು ಬಿಳಿನೆಲೆ ನಾಗೇಶ್ ಕುಟುಂಬಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಒಕ್ಕೂಟದ ಸದಸ್ಶರುಗಳು ಒಟ್ಟುಗೂಡಿಸಿದ 10,050 ರೂ. ಮೊತ್ತದ ಧನ ಸಹಾಯವನ್ನು ಕುಟುಂಬದ ಸದಸ್ಶರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಳಿನೆಲೆ ಒಕ್ಕೂಟದ ಅಧ್ಯಕ್ಷ ರಾಜೇಶ್ ಒಗ್ಗು, ಬಿಳಿನೆಲೆ ವಲಯದ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ, ಒಕ್ಕೂಟದ

ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬಿಳಿನೆಲೆ ಒಕ್ಕೂಟದಿಂದ ನೆರವು Read More »

ಕರಾವಳಿ

ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನದ ಸವಿ ನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮವು ಮಂಗಳವಾರದಂದು ಚಾರ್ವಾಕ ಶಾಖಾ ಕಚೇರಿ ಆವರಣದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ನಿರ್ದೇಶಕರಾದ

ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಶಿಷ್ಟರ ರಕ್ಷಣೆ ಮಾಡಲು,  ದುಷ್ಟರಿಗೆ  ಶಿಕ್ಷೆ ನೀಡಲು ನಾನಾ ಆವಾತರಗಳನ್ನು ಎತ್ತಿದ ಶ್ರೀ ಕೃಷ್ಣ ಪರಮಾತ್ಮನ ಸಾತ್ಬಿಕ ಗುಣಗಳು ಅಧುನಿಕ ಕಾಲಘಟದಲ್ಲಿನ ನಮಗೆಲ್ಲ ಆದರ್ಶವಾಗಬೇಕು ಎಂದು ನಿವೃತ್ತ ಶಿಕ್ಷಕ ಬಾಲಚಂದ್ರ ಮುಂಚಿತ್ತಾಯ ಹೇಳಿದರು. ಅವರು  ಕಡಬ ತಾಲೂಕಿನ ಕೊಯಿಲ-ರಾಮಕುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಗೋಕುಲನಗರದಲ್ಲಿ ಭಾನುವಾರ ಸಾಯಂಕಾಲ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಹಿಂದೂ ಸಮಾಜದ ಸುಭಿಕ್ಷೆಗಾಗಿ ನಾನಾ

ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ Read More »

ಕರಾವಳಿ

ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ವಿಶ್ವಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ಕಡಬ ಪ್ರಖಂಡ ವತಿಯಿಂದ ವಿಹಿಂಪ ಸ್ಥಾಪನಾ ದಿನಾಚರಣೆಯ ಅಂಗವಾಗಿ ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ, ಧಾರ್ಮಿಕ ಸಭೆಯು ಭಾನುವಾರದಂದು  ನಡೆಯಿತು. ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆಡಳಿತ ಅಧಿಕಾರಿ ಗೋಪಾಲ್ ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಡಬ ಶ್ರೀಕಂಠ ಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ಸತೀಶ್ ನ್ಯಾಕ್ ಮೇಲಿನಮನೆ ಅತಿಥಿಯಾಗಿದ್ದರು. ವಿಹಿಂಪ ಕಡಬ ಪ್ರಖಂಡ ಗೌರವಾಧ್ಯಕ್ಷ ವಾಸುದೇವ ಭಟ್

ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ Read More »

ಕರಾವಳಿ
Scroll to Top