newskadaba

“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 05. ಅವರ ನಿಜ ನಾಮಧೇಯ ಯಸ್. ವೆಂಕಟರಮಣ ಭಟ್. ಅವರನ್ನು ಎಲ್ಲರೂ ಕರೆಯುತ್ತಿದ್ದದ್ದು ಎಸ್.ವಿ. ಮೇಷ್ಟ್ರು ಎಂಬುದಾಗಿ. ನಾನು ಅಂದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ (ಇಂದಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ) ಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ನಮಗೆ ಕನ್ನಡ ಕಲಿಸಿದ ನಮ್ಮ ಪ್ರೀತಿಯ ಎಸ್.ವಿ. ಮೇಷ್ಟ್ರು. ಅವರು ಕನ್ನಡದಲ್ಲಿ ಪಾಠ ಆರಂಭಿಸಿದರೆ ನಾವೆಲ್ಲರೂ ಮಂತ್ರಮುಗ್ದರಾಗಿ ತಲ್ಲೀನರಾಗಿ ಕುಳಿತು ಬಿಡುತಿದ್ದೆವು. ಕ್ಲಾಸಿನಲ್ಲಿ ಸಾಸಿವೆ ಬಿದ್ದರೂ ಕೇಳಿಸುವಷ್ಟು ನಿಶ್ಚಬ್ಧ. ಭೀಮ […]

“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು Read More »

ವಿಶೇಷ ಲೇಖನಗಳು

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ

(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಹಸಿದವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಕಡಬದಲ್ಲಿ ಪ್ರಾರಂಭವಾಗುವುದು ಮರೀಚಿಕೆಯಾಗಿದೆ. ಸಿದ್ದರಾಮಯ್ಯನವರು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ರಾಜ್ಯದ ನಗರ ಪ್ರದೇಶದಲ್ಲಿ ಕಾರ್ಯಾಚರಿಸಿತ್ತು. ಇದೀಗ ತಾಲೂಕು ಮಟ್ಟದಲ್ಲಿ ಮುಖ್ಯ ಪೇಟೆಗಳ ಭಾಗಗಳಿಗೂ ವಿಸ್ತರಣೆ  ಮಾಡಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್‌ ಗಳನ್ನು ತೆರೆಯಲು  ಮುಖ್ಯಮಂತ್ರಿಗಳು ಹಸಿರು ನಿಶಾನೆ ಕೊಟ್ಟ ಬೆನ್ನಲ್ಲೇ  ಕಡಬದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಹಿನ್ನೆಲೆಯಲ್ಲಿ

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ Read More »

ಕರಾವಳಿ, ವಿಶೇಷ ಲೇಖನಗಳು
Crime

ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ- ಪ್ರಕರಣ ದಾಖಲು

(ನ್ಯೂಸ್ ಕಡಬ) newsksdaba.com ಬೆಳ್ತಂಗಡಿ, ಸೆ. 04. ಗ್ರಾಮಸಭೆಯೊಂದರಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ತಾಲೂಕಿನ ಶಿರ್ಲಾಲು ಎಂಬಲ್ಲಿಂದ ವರದಿಯಾಗಿದೆ. ಆನಂದ ಪೂಜಾರಿ ಎಂಬವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್  ಎಂಬವರ ನಡುವೆ ದೇವಸ್ಥಾನದ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭ ಆನಂದ ಪೂಜಾರಿ ಎಂಬವರು ಇದನ್ನು ಆಕ್ಷೇಪಿಸಿದ್ದು, ಅವರ ಮೇಲೆ ನವೀನ್

ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ- ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ- ತಮಿಳರ ಕ್ಷಮೆ ಕೇಳಿದ ಸಚಿವೆ ಶೋಭಾ ಕರಂದ್ಲಾಜೆ..!

(ನ್ಯೂಸ್ ಕಡಬ) newsksdaba.com ತಮಿಳುನಾಡು, ಸೆ. 04. ಇತ್ತೀಚೆಗೆ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ಕ್ಷಮೆ ಯಾಚಿಸಿದ್ದಾರೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಪರವಾಗಿ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣ ನಿನ್ನೆ ಮತ್ತೆ ವಿಚಾರಣೆಗೆ ಬಂದಿತ್ತು.ಕೋರ್ಟಿನಲ್ಲಿ ಶೋಭಾ ಪರ ವಾದ ಮಂಡಿಸಿದ ವಕೀಲರು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸುವುದಾಗಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ- ತಮಿಳರ ಕ್ಷಮೆ ಕೇಳಿದ ಸಚಿವೆ ಶೋಭಾ ಕರಂದ್ಲಾಜೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಹಸು..!

(ನ್ಯೂಸ್ ಕಡಬ) newsksdaba.com ಕನಕಪುರ, ಸೆ. 04. ಹಸುಗಳು ಒಂದು ಅಥವಾ ಎರಡು ಕರುಗಳಿಗೆ ಜನ್ಮ ನೀಡುವುದು ಸರ್ವೇ ಸಾಮಾನ್ಯ. ಆದರೆ ಹಾರೋಹಳ್ಳಿ ತಾಲೂಕು ಗೊಟ್ಟಿಗೆಹಳ್ಳಿ ಗ್ರಾಮದಲ್ಲಿ ಸೀಮೆ ಹಸುವೊಂದು ಮೂರು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ವರದಿಯಾಗಿದೆ. ದ್ಯಾವಸಂದ್ರ ಗ್ರಾಮ ಪಂಚಾಯತ್ ಗೊಟ್ಟಿಗೆಹಳ್ಳಿ ಗ್ರಾಮದ ಮಂಜುನಾಥ್‌ ಎಂಬವರು ಸಾಕಿರುವ ಸೀಮೆ ಹಸು ಇದುವರೆಗೂ ಒಂದೊಂದು ಕರುವಿಗೆ ಜನ ನೀಡುತ್ತಿತ್ತು.ಇದೀಗ ಮೂರು ಕರುಗಳಿಗೆ ಒಮ್ಮೆಲೆ ಜನ್ಮನೀಡಿ ಅಚ್ಚರಿ ಮೂಡಿಸಿದೆ.

ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಹಸು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೈಲಿನಿಂದ ತಪ್ಪಿಸಲೆತ್ನಿಸಿದ 129 ಕೈದಿಗಳು ಮೃತ್ಯು..!

(ನ್ಯೂಸ್ ಕಡಬ) newsksdaba.com ಕಾಂಗೋ, ಸೆ. 05. ಜೈಲಿನ ಕಂಬಿ ಮುರಿದು ತಪ್ಪಿಸಿಕೊಂಡು ಹೊರಬರಲು ಯತ್ನಿಸುತ್ತಿದ್ದ 129 ಕೈದಿಗಳು ಮೃತಪಟ್ಟ ಘಟನೆ ಕಾಂಗೋ ರಾಜಧಾನಿಯ ಮುಖ್ಯ ಕಾರಾಗೃಹ ಕಿನ್ಶಾಸಾದ ಕೇಂದ್ರ ಮಕಲಾ ಜೈಲಿನಿಂದ ವರದಿಯಾಗಿದೆ. ಪಡೆಗಳು ಹಾರಿಸಿದ ಗುಂಡುಗಳಿಂದ 24 ಕೈದಿಗಳು ಮೃತಪಟ್ಟಿದ್ದಾರೆ ಎಂದು ಕಾಂಗೋಲೀಸ್ ಆಂತರಿಕ ಸಚಿವ ಜಾಕ್ವೆಮಿನ್ ಶಬಾನಿ ಸಾಮಾಜಿಕ ಮಾಧ್ಯಮದ ಮೂಲಕ ವಿವರಗಳನ್ನು ತಿಳಿಸಿದ್ದಾರೆ. ಜೈಲಿನ ಆಡಳಿತ ಕಟ್ಟಡ, ಅದರ ಆಹಾರ ಡಿಪೋಗಳು ಮತ್ತು ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಲ್ಲಿ ಸುಮಾರು 59

ಜೈಲಿನಿಂದ ತಪ್ಪಿಸಲೆತ್ನಿಸಿದ 129 ಕೈದಿಗಳು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾದ MRF ಘಟಕಕ್ಕೆ ಕೆನರಾ ಬ್ಯಾಂಕ್ CSR ನಿಧಿಯಡಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಾಣವಾದ 7 ಟನ್ ಒಣ ತ್ಯಾಜ್ಯ ವಿಂಗಡಿಸುವ ಸಾಮಾರ್ಥ್ಯದ ಟ್ರಕ್ ವಾಹನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಆನಂದ ಕೆ ಇವರಿಗೆ ಕೆನರಾ ಬ್ಯಾಂಕ್ ಶಾಖೆಯ ಜನರಲ್ ಮಾನೇಜರ್ ಸುಧಾಕರ್ ಕೊಟ್ಟಾರಿ ಹಸ್ತಾಂತರಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ,

MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ Read More »

ಕರಾವಳಿ, ಕರ್ನಾಟಕ

ಕನಿಷ್ಟ ವೇತನ ಕಾಯಿದೆ ವ್ಯಾಪ್ತಿಗೆ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ ಉದ್ದಿಮೆಯನ್ನು 1948ರ ಕನಿಷ್ಠ ವೇತನ ಕಾಯ್ದೆ ಅನುಸೂಚಿಗೆ ಸೇರ್ಪಡೆಗೊಳಿಸಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಸಲಹೆ/ಆಕ್ಷೇಪಣೆಗಳನ್ನು ಸ್ವೀಕರಿಸಲು ಮೂರು ತಿಂಗಳ ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಈ ಅವಧಿಯಲ್ಲಿ ಯಾವುದೇ ಸಲಹೆ/ಆಕ್ಷೇಪಣೆಗಳು ಸ್ವೀಕೃತಗೊಂಡಿರುವುದಿಲ್ಲ. ಆದ್ದರಿಂದ, ಕನಿಷ್ಠ ವೇತನ ಕಾಯ್ದೆ 1948 (1948ರ ಕೇಂದ್ರಾಧಿನಿಯಮ 11)ರ ಸೆಕ್ಷನ್ 27ರಲ್ಲಿ “ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ (Employment in Power Generation Units)&quot)” ಉದ್ದಿಮೆಯನ್ನು ಅನುಬಂಧ

ಕನಿಷ್ಟ ವೇತನ ಕಾಯಿದೆ ವ್ಯಾಪ್ತಿಗೆ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ Read More »

ಕರಾವಳಿ, ಕರ್ನಾಟಕ

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 6 ರಿಂದ 13ರ ವರೆಗೆ  ಒಟ್ಟು 221 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮಹೋತ್ಸವವನ್ನು ಆಚರಣೆ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 15 ಮತ್ತು 16ರಂದು ಮುಸ್ಲಿಂ ಸಮುದಾಯದವರ ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ  ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲ ಧರ್ಮದ ಹಿರಿಯ ಮುಖಂಡರೊಂದಿಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ  ಹಾಗೂ ಜನ ಶಿಕ್ಷಣ ಟ್ರಸ್ಟ್ ನವಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳ ಸಹಭಾಗಿತ್ವದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್ 10ರಂದು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ  ನಗರದ ಉರ್ವಸ್ಟೋರ್ ನಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್

ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top