newskadaba

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ನೇತ್ರಾವತಿ ನದಿ ಸೇತುವೆಯ ಬದಿಯಲ್ಲಿ ಮಂಗಳವಾರದಂದು ಸಂಜೆ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇಳಂತಿಲ ಗ್ರಾ.ಪಂ. ವ್ಯಾಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತ ಫಯಾಜ್ ಯು.ಟಿ. ಅವರು ಗಮನಿಸಿದ್ದು, ಇದರ ಪೋಟೋವನ್ನು ಕ್ಲಿಕ್ಕಿಸಿದ್ದಾರೆ. ಇದು ದೊಡ್ಡ ಗಾತ್ರದ ಮೊಸಳೆಯಾಗಿದ್ದು, ಕಳೆದ 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ […]

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..! Read More »

ಕರಾವಳಿ, ಕರ್ನಾಟಕ
crime, arrest, suspected

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ರಾತ್ರಿ ವೇಳೆ ಗೆಳತಿಯ ಮನೆಗೆ ಹೋಗಿ ಹಿಂದಿರುಗುತ್ತಿದ್ದ ಯುವಕನನ್ನು ದರೋಡೆಕೋರನೆಂದು ಬಿಂಬಿಸಿ ಪೊಲೀಸರಿಗೊಪ್ಪಿಸುವೆನೆಂದು ಬೆದರಿಸಿ ಯುವಕನ ಬೈಕ್‌ ನ್ನು ವಶದಲ್ಲಿರಿಸಿ 2 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟು 25 ಸಾವಿರ ರೂಪಾಯಿ ಹಣವನ್ನು ಮುಂಗಡವಾಗಿ ಪಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 03. ಮಳೆ ಬಂದ ಕಾರಣ ಅಂಗಡಿಯ ಜಗಲಿಯಲ್ಲಿ ಕುಳಿತಿದ್ದ ದಲಿತ ವೃದ್ದನ ಮೇಲೆ ಅಂಗಡಿ ಮಾಲೀಕನೋರ್ವ ಜಾತಿ ನಿಂದನೆ ಮಾಡಿ ಮರದ ತುಂಡಿನಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾದವರನ್ನು ಕೊಕ್ಕಡ ಗ್ರಾಮದ ಮಂಚ ಮೊಗೇರ (67) ಎಂದು ಗುರುತಿಸಲಾಗಿದೆ. ಕೊಕ್ಕಡ ನಿವಾಸಿಯಾಗಿರುವ ರಾಮಣ್ಣ ಗೌಡ ಎಂಬವರೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾರೆ.   ಘಟನೆಯ ವಿವರ- ಕೊಕ್ಕಡ

ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬ; ಡಿಜೆ ನಿಷೇಧಿಸಿ ಸರಕಾರದಿಂದ ಖಡಕ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಮುಂದಿನ ದಿನಗಳಲ್ಲಿ ಹಬ್ಬ ಹರಿದಿನಗಳು ಸಾಲಾಗಿ ಬರುತ್ತಿವೆ. ಈ ಹಿನ್ನೆಲೆ ಡಿಜೆ ಬಳಕೆಗೆ ನಿಷೇಧ ಹೇರಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಸೆ. 07ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ

ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬ; ಡಿಜೆ ನಿಷೇಧಿಸಿ ಸರಕಾರದಿಂದ ಖಡಕ್ ಆದೇಶ Read More »

ಕರ್ನಾಟಕ

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕೆ ವಲಯದ ಬ್ಯಾಂಕ್ ಗಳಿಗೆ ಒಟ್ಟು ಹದಿನೈದು ದಿನಗಳ ಕಾಲ ರಜೆ ಇರಲಿದೆ. ಈ ಪೈಕಿ ಎಲ್ಲಾ ಭಾನುವಾರಗಳು, ಎರಡನೇ ಮತ್ತು ನಾಲ್ಕನೇ ಶನಿವಾರಗಳು ಸೇರಿವೆ. ಸೆಪ್ಟೆಂಬರ್‌ ಹಬ್ಬಗಳು: ಸೆಪ್ಟೆಂಬರ್‌ನಲ್ಲಿ ಪ್ರಮುಖವಾಗಿ ಗಣೇಶ ಚತುರ್ಥಿ, ಶ್ರೀ ನಾರಾಯಣ ಗುರು ಸಮಾಧಿ ದಿನ, ಮಹಾರಾಜ ಹರಿ ಸಿಂಗ್ ಜಿ ಜನ್ಮದಿನ, ಪಾಂಗ್- ಲಬ್ಸೋಲ್‌ ನಂತಹ ಅನೇಕ ಸಂದರ್ಭಗಳಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ.

ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..!

(ನ್ಯೂಸ್ ಕಡಬ) newskadaba.com ನವವದೆಹಲಿ, ಸೆ. 03. ಭಾರತದಲ್ಲಿ ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಕಾರು ತಯಾರಿಕಾ ಕಂಪನಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಿಐಐ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಶೀಘ್ರದಲ್ಲೇ ಡೀಸೆಲ್‌ಗೆ ವಿದಾಯ ಹೇಳುವಂತೆ ಜನರಿಗೆ ಸಲಹೆ ನೀಡಿದರು. ಡೀಸೆಲ್ ವಾಹನಗಳ ತಯಾರಿಕೆಯನ್ನು ನಿಲ್ಲಿಸದಿದ್ದರೆ ವಾಹನಗಳ ಮೇಲೆ ಇಷ್ಟು ತೆರಿಗೆ ವಿಧಿಸಿ ಮಾರಾಟ ಮಾಡುವುದು ಕಷ್ಟವಾಗುತ್ತದೆ. ಮಾಲಿನ್ಯ ಮುಕ್ತವಾಗಲು ನಾವು ಪೆಟ್ರೋಲ್ ಮತ್ತು ಡೀಸೆಲ್

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ. 03. ನಗರದಲ್ಲಿರುವ ಖಾಸಗಿ ಅಪಾರ್ಟ್‌ ಮೆಂಟ್‌ ಒಂದರಲ್ಲಿ ಲ್ಯಾಪ್‌ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತರನ್ನು ಪಿ ಕಾರ್ತಿಕ್ ಮತ್ತು ಬಾಲನ್ ಗೋವಿಂದನ್ ಎಂದು ಗುರುತಿಸಲಾಗಿದೆ. ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಆಕಾಶ್ ಸಿ. ಸೂರ್ಯವಂಶಿ ಎಂಬವರ ನಿವಾಸದಿಂದ ಅಂದಾಜು 4,00,000 ರೂಪಾಯಿ ಮೌಲ್ಯದ ಎರಡು ಲ್ಯಾಪ್‌ ಟಾಪ್‌ಗಳು ಮತ್ತು ಆಪಲ್ ಐಪಾಡ್ ಮೊಬೈಲ್‌ ಕಳ್ಳತನವಾಧ

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 03. ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದ ಕುರಿತು ವರದಿಯಾಗಿದೆ. ಕೊಲ್ಕತ್ತಾ ಹೈಕೋರ್ಟ್‌ ನ ಆದೇಶದ ನಂತರ ಸಿಬಿಐಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲೆ ಮತ್ತು ಆರ್‌ಜಿಕರ್ ಆಸ್ಪತ್ರೆಯಲ್ಲಿ ಆಪಾದಿತ ಆರ್ಥಿಕ ಅಕ್ರಮಗಳ ಮೇಲೆ ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಸಿಬಿಐ ಪ್ರಸ್ತುತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top