newskadaba

ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 03. ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಡಾ ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು, ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ನಿಯಮಗಳಿಗೆ […]

ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ Read More »

ಕರ್ನಾಟಕ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಯುವಕನೋರ್ವ ಮೃತಪಟ್ಟ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಕ್ರಿಕೆಟ್ ಆಡುತ್ತಿದ್ದ ಸಂದರ್ಭ ಪ್ರದೀಪ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಜಿಲ್ಲೆಯ  ವಿಟ್ಲ ಶಿಶು ಅಭಿವೃದ್ಧಿ ಯೋಜನೆಯ ಖಾಲಿಯಿರುವ ಈ ಕೆಳಕಂಡ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ/ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ವೆಬ್‍ ಸೈಟ್ ವಿಳಾಸ https:karnemakaone.kar.nic.in/abcd/  ನಲ್ಲಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ  ದಿನ. ಖಾಲಿಹುದ್ದೆಗಳ, ಅಂಗನವಾಡಿಗಳ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಸಂಸ್ಥೆಯಲ್ಲಿ ಬ್ಯೂರೋ ಓಫ್ ಎನರ್ಜಿ ಎಫಿಷಿಯೆನ್ಸಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಇವರ ಸಹಯೋಗದೊಂದಿಗೆ ಆಗಸ್ಟ್ 30ರಂದು “ಇಂಧನ ದಕ್ಷತಾ ಕ್ರಮಗಳು” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪಂಪ್/ಉಪಕರಣ ತಂತ್ರಜ್ಞರಿಗೆ ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಕೆಜಿಟಿಟಿಐ, ಸಂಸ್ಥೆಯ ನಿರ್ದೇಶಕರಾದ ಗಿರಿಧರ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಾಗತಿಕ ತಾಪಮಾನ ಏರಿಕೆ ಮತ್ತು ಅದನ್ನು

ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ಜೆಂಡರ್ ಸ್ಪೆಷಲಿಸ್ಟ್-1 ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಾರ್ಯ/ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತ್ತಕೋತ್ತರ ಪದವಿ ಹೊಂದಿದ ಹಾಗೂ ಸರಕಾರಿ/ಸ್ವಯಂ ಸೇವಾ ಸಂಸ್ಥೆಯಲ್ಲಿ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಕನಿಷ್ಟ 3 ವರ್ಷಗಳ ಅನುಭವ  ಹಾಗೂ ಕಂಪ್ಯೂಟರ್ ವಿದ್ಯಾರ್ಹತೆ ಹೊಂದಿದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು

ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ “ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ- ಮುನ್ನೋಟ” ವಿದ್ವಾಂಸರೊಂದಿಗೆ ಸಮಾಲೋಚನಾ ಗೋಷ್ಠಿಯು ಸೆಪ್ಟೆಂಬರ್ 4ರಂದು ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಉರ್ವಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ನಡೆಯಲಿದೆ. ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಕೇಂದ್ರವು, ರಾಜ್ಯ

ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ Read More »

ಕರಾವಳಿ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ- ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ‌ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ‌ಹಲ್ಲೆ ನಡೆಸಿದ ಘಟನೆ ಸೋಮವಾರದಂದು ಬೆಳಗ್ಗೆ ನಾಗುರಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹಲ್ಲೆಗೊಳಗಾದವ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ. ಮೂವರು ವಿದ್ಯಾರ್ಥಿಗಳು ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಅದೇ ಬಸ್ಸಿನಲ್ಲಿ ‌ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಪಂಪ್‌ ವೆಲ್‌ ನಲ್ಲಿ ಬಸ್ಸಿನಿಂದ ಇಳಿದು ಹೋಗಿರುವುದಾಗಿ ಆರೋಪಿಸಲಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ- ಆರೋಪ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಡಾ ಪ್ರಕರಣ- ಸೆ. 09ರ ವರೆಗೆ ಸಿಎಂ ಸಿದ್ದರಾಮಯ್ಯಗೆ ರಿಲೀಫ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 02. ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ವಿರೋಧಿಸಿ ಸಲ್ಲಿಸಿರುವ ರಿಟ್‌ ಪಿಟಿಷನ್‌ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್‌ 9 ಕ್ಕೆ ಮುಂದೂಡಲಾಗಿದೆ. ಇವತ್ತೂ ಕೂಡಾ ರಾಜ್ಯಪಾಲರ ಪರ ವಕೀಲ, ಇತರೆ ದೂರುದಾರರ ಪರ ವಕೀಲರು ಇಂದು ವಾದ ಮಂಡನೆ ಮಾಡಿದರು. ಪ್ರಕರಣದಲ್ಲಿ ಮಾಲೀಕರೇ ಅಲ್ಲದವರು ಮುಡಾಗೆ ಅರ್ಜಿ ಸಲ್ಲಿಸಿದ್ದಾರೆ. ಡಿನೋಟಿಫೈ ಮಾಡಿಸಿಕೊಂಡಿದ್ದಾರೆ. ಜಮೀನೇ ಇಲ್ಲದಿದ್ದರೂ ಪರಿಹಾರವಾಗಿ 14 ಸೈಟ್‌ ಗಳನ್ನು ಪಡೆಯಲಾಗಿದೆ ಎಂದು ವಾದ ಮಾಡಲಾಗಿದೆ. ಇನ್ನು ಸಿಎಂ

ಮುಡಾ ಪ್ರಕರಣ- ಸೆ. 09ರ ವರೆಗೆ ಸಿಎಂ ಸಿದ್ದರಾಮಯ್ಯಗೆ ರಿಲೀಫ್..! Read More »

ಕರ್ನಾಟಕ

ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02. ಲೈಂಗಿಕ ದೌರ್ಜನ್ಯ ಆರೋಪದಡಿ ಮಹಿಳೆಯೋರ್ವರು ನೀಡಿದ ದೂರಿನ ಹಿನ್ನೆಲೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯವು ಸೋಮವಾರದಂದು ಜಾಮೀನು ಮಂಜೂರು ಮಾಡಿದೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಭಾನುವಾರದಂದು ಮಹಿಳೆಯೊಬ್ಬರು ನೀಡಿದ ದೂರಿನಂತೆ ಪೊಲೀಸರು ಅರುಣ್ ಪುತ್ತಿಲ ವಿರುದ್ದ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರು ನ್ಯಾಯಾಲಯದಿಂದ

ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ Read More »

ಕರಾವಳಿ, ಕರ್ನಾಟಕ

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 02. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೆ. 05 ರಿಂದ 10ರ ವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಈ ವರ್ಷ ಗೌರಿ-ಗಣೇಶ ಹಬ್ಬವು ವೀಕೆಂಡ್ ನಲ್ಲಿ ಬಂದಿದ್ದು, ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ. 07ರಂದು ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ Read More »

ಕರ್ನಾಟಕ
Scroll to Top