newskadaba

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಿಗೆ ಅಥವಾ ನೋಂದಣಿ ಪಡೆಯುವ ಬಗ್ಗೆ ಮತ್ತು ವಿವಿಧ ಆಹಾರ ಉದ್ಯಮಿಗಳು ಕೃತಕ ಬಣ್ಣ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಆಂದೋಲನ ಆ.30 ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ.   ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವಂತಹ ಹೋಟೆಲ್, ಬೇಕರಿ, ದಿನಸಿ ಅಂಗಡಿ ಆಹಾರ ತಯಾರಕರು, ಆಹಾರ ಸರಬರಾಜುದಾರರು, ಆಹಾರ ಪದಾರ್ಥಗಳ ವಿತರಕರು ಹಾಗೂ ಆಹಾರ […]

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ Read More »

ಕರಾವಳಿ, ಕರ್ನಾಟಕ

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ. ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಬಂಧಿಸಿದ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫಾಕ್ಚರಿಂಗ್ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ಕೋರ್ಸ್‍ಗಳಿಗೆ SSLC ಪಾಸ್ ಅಥವಾ PUC ಪಾಸ್/ಫೇಲ್ ಆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. PUC(Science) ಹಾಗೂ ITI

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (Any Where) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ (6)ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಕೇಂದ್ರದಿಂದ ದ.ಕ ಜಿಲ್ಲೆಗೆ ‘ಪಿಎಂ ಜನ್ ಮನ್’ ಯೋಜನೆಯಡಿ ಬುಡಕಟ್ಟು ಸಮುದಾಯ ಅಭ್ಯುದಯಕ್ಕೆ 10.32 ಕೋಟಿ ರೂ. ಬಿಡುಗಡೆ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ. ಚೌಟ ಅವರು, ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ

ಕೇಂದ್ರದಿಂದ ದ.ಕ ಜಿಲ್ಲೆಗೆ ‘ಪಿಎಂ ಜನ್ ಮನ್’ ಯೋಜನೆಯಡಿ ಬುಡಕಟ್ಟು ಸಮುದಾಯ ಅಭ್ಯುದಯಕ್ಕೆ 10.32 ಕೋಟಿ ರೂ. ಬಿಡುಗಡೆ ಸಂಸದ ಕ್ಯಾ. ಚೌಟ Read More »

ಕರ್ನಾಟಕ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 29. ಸೆಪ್ಟೆಂಬರ್ 5ರಂದು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 50 ಶಿಕ್ಷಕರಿಗೆ 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೆಹಲಿಯ ವಿಜ್ಞಾನ ಭವನದಲ್ಲಿ ನೀಡಿ ಗೌರವಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2024 ತಮ್ಮ ವಿದ್ಯಾರ್ಥಿಗಳ ಜೀವನ ಮತ್ತು ಭಾರತದ ವಿಶಾಲ ಶೈಕ್ಷಣಿಕ ಭೂದೃಶ್ಯದ ಮೇಲೆ ಪರಿಣಾಮ ಬೀರಿದ ಶಿಕ್ಷಕರ ಕೊಡುಗೆಗಳನ್ನು ಗುರುತಿಸುವ ಮತ್ತು ಆಚರಿಸುವ ಗುರಿಯನ್ನು ಹೊಂದಿದೆ. ಈ ಪ್ರಶಸ್ತಿ ಪುರಸ್ಕೃತರಿಗೆ 50,000 ರೂ. ಗಳ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್‌ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್‌ ಗೆ ಎಸ್‌ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »

ಕರ್ನಾಟಕ

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಸೆಲೆಬ್ರಿಟಿಗಳ ಭೇಟಿಗೆ ಅವಕಾಶ ನಿರಾಕರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪರಪ್ಪನ ಅಗ್ರಹಾರದಲ್ಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ನನ್ನು ಪೊಲೀಸ್‌ ಬಂದೋಬಸ್ತ್‌ ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದ್ದು, ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಕೈದಿಯ ಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಸೆಲೆಬ್ರಿಟಿಗಳ ಭೇಟಿಗೆ ಅವಕಾಶ ನಿರಾಕರಣೆ Read More »

ಕರ್ನಾಟಕ

ಪುತ್ತೂರು: ಸರಕಾರಿ ITI ಸಂಸ್ಥೆಗೆ ಅನುಮತಿ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ತಾಲೂಕಿನಲ್ಲಿ ಸರಕಾರಿ ಐಟಿಐ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಸರಕಾರಿ ಐಟಿಐ ಸಂಸ್ಥೆಯನ್ನು ಮಂಜೂರು‌ಗೊಳಿಸಿದ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಪುತ್ತೂರು ತಾಲ್ಲೂಕಿನ ಹೊರಭಾಗದಿಂದ ಅನೇಕ ವಿದ್ಯಾರ್ಥಿಗಳು ಕೈಗಾರಿಕಾ ತರಬೇತಿ ಕೋರ್ಸ್‌ಗಳನ್ನು ವಿದ್ಯಾಭ್ಯಾಸ ಮಾಡಲು ಬರುತ್ತಿರುವುದರಿಂದ ಪ್ರಸ್ತುತ ತಾಲೂಕಿನಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಕಾಲೇಜಿನ ಕೊರತೆ ಇದೆ.

ಪುತ್ತೂರು: ಸರಕಾರಿ ITI ಸಂಸ್ಥೆಗೆ ಅನುಮತಿ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ Read More »

ಕರಾವಳಿ

ಭಾರತದ ನಂ. 1 ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ – ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

(ನ್ಯೂಸ್ ಕಡಬ) newskadaba.com ಮುಂಬೈ, ಆ. 29. ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕಿ ಗೌತಮ್ ಅದಾನಿ ಅತ್ಯಂತ ಶ್ರೀಮಂತ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹುರುನ್ ಇಂಡಿಯಾವು ಅತ್ಯಂತ ಶ್ರೀಮಂತ ಭಾರತೀಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 11.6 ಲಕ್ಷ ಕೋಟಿ ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ 2024 ರ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರತವು ಏಷ್ಯಾದ ಸಂಪತ್ತು ಸೃಷ್ಟಿ ಇಂಜಿನ್ ಆಗಿ ಹೊರಹೊಮ್ಮುತ್ತಿದೆ. ಚೀನಾ

ಭಾರತದ ನಂ. 1 ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ – ಅಂಬಾನಿಯನ್ನು ಹಿಂದಿಕ್ಕಿದ ಅದಾನಿ Read More »

ಕರ್ನಾಟಕ

ಮಲಯಾಳಂ ನಟ ಮುಖೇಶ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ಕೊಚ್ಚಿ, ಆ. 29. ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕುರಿತಂತೆ ಹೇಮಾ ಕಮಿಟಿ ವರದಿ ಬಳಿಕ ಇದೀಗ ಮಲೆಯಾಳಂ ಸಿನಿಮಾ ರಂಗದಲ್ಲಿ ಅಲ್ಲೋಲ ಕಲ್ಲೋಲ ಎದ್ದಿದೆ. ಇದೀಗ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಟಿಯೊಬ್ಬರು ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು

ಮಲಯಾಳಂ ನಟ ಮುಖೇಶ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top