newskadaba

23ನೇ ವಯಸ್ಸಿಗೆ IFS ಅಧಿಕಾರಿಯಾದ ತಮಾಲಿ ಸಹಾ..!

(ನ್ಯೂಸ್ ಕಡಬ) newskadaba.com ಪಶ್ಷಿಮ ಬಂಗಾಳ, ಆ. 28. ಪರಿಶ್ರಮ ಮತ್ತು ಶ್ರದ್ಧೆಯೊಂದಿದ್ದರೆ ಯಾವ ವಯಸ್ಸಿನಲ್ಲಾದರೂ ಅಸಾಧ್ಯವಾದುದನ್ನು ಸಾಧಿಸಬಹುದಾಗಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಗೆ ಸೇರಿದ ತಮಾಲಿ ಸಹಾ ಎಂಬಾಕೆ, 23ನೇ ವಯಸ್ಸಿಗೆ ಐಎಫ್ ಎಸ್ ಅಧಿಕಾರಿಯಾಗಿದ್ದಾರೆ. ತನ್ನ ಶಾಲಾ ಶಿಕ್ಷಣವನ್ನು ಉತ್ತರ 24 ಪರಗಣ ಜಿಲ್ಲೆಯಲ್ಲಿ ಮಾಡಿ ಬಳಿಕ ಕೋಲ್ಕತ್ತಾ ವಿಶ್ವವಿದ್ಯಾನಿಲಯದಲ್ಲಿ ಪ್ರಾಣಿಶಾಸ್ತ್ರದಲ್ಲಿ ಪದವಿ ಮುಗಿಸಿದ್ದರು. ತಮಾಲಿ ಸಹಾ ಅವರು ತನ್ನ ಪದವಿ ಶಿಕ್ಷಣ ಪಡೆಯುವ ವೇಳೆ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಲು […]

23ನೇ ವಯಸ್ಸಿಗೆ IFS ಅಧಿಕಾರಿಯಾದ ತಮಾಲಿ ಸಹಾ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ ನಲ್ಲಿ ನಡೆದಿದೆ. ಮಹಿಳೆಯೋರ್ವರು ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿದ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರಗೊಂಡಿದೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..?

(ನ್ಯೂಸ್ ಕಡಬ) newskadaba.com ತಮಿಳುನಾಡು, ಆ. 28. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಉನ್ನತ ಶಿಕ್ಷಣಕ್ಕಾಗಿ ಬ್ರಿಟನ್​ನ ಆಕ್ಸ್​ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಫೆಲೋಶಿಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಬದಲಾವಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂಗ್ಲೆಂಡ್‌ ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ‘ಅಂತರರಾಷ್ಟ್ರೀಯ ರಾಜಕಾರಣ’ದ ಕುರಿತು ಪ್ರತಿ ವರ್ಷ ನೀಡುವ ಪ್ರಮಾಣಪತ್ರ ಕೋರ್ಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಈ ಕೋರ್ಸ್‌ಗಾಗಿ ಲಂಡನ್‌ಗೆ ತೆರಳುತ್ತಿರುವ

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..? Read More »

ರಾಷ್ಟ್ರೀಯ ನ್ಯೂಸ್

2015ರ ಬಳಿಕದ ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ – ಈಶ್ವರ ಖಂಡ್ರೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಅರಣ್ಯ ಒತ್ತುವರಿ ತೆರವು ಒಂದು ಕಾನೂನು ಪ್ರಕ್ರಿಯೆ. ದೊಡ್ಡ ಅರಣ್ಯ ಮತ್ತು 2015ರ ನಂತರ ಅರಣ್ಯ ಒತ್ತುವರಿಯಾದ ಜಾಗವನ್ನು ಮಾತ್ರ ತೆರವು ಮಾಡಿಸಲಾಗುತ್ತದೆ. ಕಾಡಂಚಿನ ಮುಗ್ದ ಕೃಷಿಕರು ನಾಗರೀಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಅವರು, ಮಲೆನಾಡು ಮತ್ತು ಕರಾವಳಿಯಲ್ಲಿ ಕೆಲವರು ಅರಣ್ಯ ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

2015ರ ಬಳಿಕದ ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ – ಈಶ್ವರ ಖಂಡ್ರೆ ಸ್ಪಷ್ಟನೆ Read More »

ಕರ್ನಾಟಕ

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸೌಲಭ್ಯ ನೀಡಿರುವ ಕುರಿತು ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಇದೀಗ ಆರೋಪಿ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ಇದರ ಬೆನ್ನಲ್ಲೇ 24 ನೇ ಎಸಿಎಂಎಂ ನ್ಯಾಯಾಲಯ ಒಬ್ಬೊಬ್ಬ ಆರೋಪಿಗಳನ್ನು ಒಂದೊಂದು ಕಡೆ ಜೈಲಿಗೆ ಶಿಫ್ಟ್‌ ಮಾಡಲು ಅನುಮತಿ ನೀಡಿದೆ. ಈ ಮೂಲಕ ಡಿ ಗ್ಯಾಂಗ್‌ ದಿಕ್ಕಾಪಾಲಾಗಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್ Read More »

ಕರ್ನಾಟಕ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ.  ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ – ಸಂಸದ ಕ್ಯಾ.ಚೌಟ ಕರೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್’ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ “ಸದಸ್ಯತಾ ಅಭಿಯಾನ-2024” ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರು, 2000 ಇಸವಿಯ ನಂತರ ಜನಿಸಿದ ಜನರೇಷನ್- Z ಎಂದು ಕರೆಯಲ್ಪಡುವ  18-24

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ – ಸಂಸದ ಕ್ಯಾ.ಚೌಟ ಕರೆ Read More »

ಕರಾವಳಿ, ಕರ್ನಾಟಕ

ಭಾರತೀಯ ರಾಷ್ಟ್ರೀಯ ಟ್ರೆಡ್ ಯೂನಿಯನ್ ಕಾಂಗ್ರೆಸ್ (ಇಂಟೆಕ್) ಜಿಲ್ಲಾಧ್ಯಕ್ಷರಾಗಿ ಮುರುಗನ್ ಅಡ್ಯಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 28. ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಇಂಟಕ್) ಇಲಾಖೆಯಲ್ಲಿ ಬೆಂಗಳೂರು ಕೇಂದ್ರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಶ್ರೀ ಮುರುಗನ್ ಪಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರು ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಸಾರಿಗೆ ಸಚಿವರು ಕರ್ನಾಟಕ ಸರ್ಕಾರ, ಶ್ರೀ ಕೆ.ವಿ.ಗೌತಮ್ ಡಿಸಿಸಿ ಅಧ್ಯಕ್ಷರು, ಬೆಂಗಳೂರು ಸೆಂಟ್ರಲ್, ಶ್ರೀ ಡಿ ಲಕ್ಷ್ಮಿ ವೆಂಕಟೇಶ್, ಶ್ರೀ ಎಂ.ವಿನಾಯಕ ಬ್ಲಾಕ್ ಅಧ್ಯಕ್ಷರು ಚಾಮರಾಜಪೇಟೆ, ಅವರ ಉಪಸ್ಥಿತಿಯಲ್ಲಿ ಆದೇಶ ಪತ್ರವನ್ನು ಸ್ವೀಕರಿಸಿದರು. ಹಾಗೂ ಕೆಪಿಸಿಸಿ

ಭಾರತೀಯ ರಾಷ್ಟ್ರೀಯ ಟ್ರೆಡ್ ಯೂನಿಯನ್ ಕಾಂಗ್ರೆಸ್ (ಇಂಟೆಕ್) ಜಿಲ್ಲಾಧ್ಯಕ್ಷರಾಗಿ ಮುರುಗನ್ ಅಡ್ಯಡ್ಕ ಆಯ್ಕೆ Read More »

ಕರ್ನಾಟಕ

ಕಡಬ: ನಾಳೆ (ಆ. 29) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಪುತ್ತೂರು, ಕಡಬ 33 ಕೆವಿ ಮಾರ್ಗ ಮತ್ತು 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಗುರುವಾರ (ಆ. 29) ಪೂರ್ವಾಹ್ನ 10:00ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಮಾರ್ಗದ ವಿದ್ಯುತ್ ನಿಲುಗೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ

ಕಡಬ: ನಾಳೆ (ಆ. 29) ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28. ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ (27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್ Read More »

ಕರಾವಳಿ
Scroll to Top