newskadaba

ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 6ನೇ ತರಗತಿಯ ಆಯ್ಕೆಗೆ ನಡೆಯುವ ಈ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ವೆಬ್ಬ್ ಸೈಟ್ www.navodaya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜನವರಿ 18ರಂದು ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಜವಾಹರ ನವೋದಯ ವಿದ್ಯಾಲಯ ಮುಡಿಪು, ಉಳ್ಳಾಲ ತಾಲೂಕು  ದೂರವಾಣಿ ಸಂಖ್ಯೆ 08255-261300 ಸಂಪರ್ಕಿಸಬಹುದು ಎಂದು […]

ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ(ಪಿಎಂ ಸೂರ್ಯ ಗೃಹ ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ  ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನುವಿತರಿಸಿದರು. ‘ಇನರ್ಜಿಯ ಸೋಲಾರ್ ಕಂಪನಿ’ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78,000 ರೂ. ಸಬ್ಸಿಡಿ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಆರೋಪಿ ನಟ ದರ್ಶನ್‌ ರಾಜಾರೋಷವಾಗಿ ಇರುವ ಫೋಟೋ, ವೀಡಿಯೋ ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ದರ್ಶನ್‌ ಸಿಗರೇಟು ಹಿಡಿದು, ಒಂದು ಕೈಯಲ್ಲಿ ಕಪ್‌ ಹಿಡಿದು ಕೂತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಲೋಪವೆಸಗಿದ 7 ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅಲ್ಲದೇ ಫೋಟೋ ಹಾಗೂ ಸಿಗರೇಟು ವಿಷಯಕ್ಕೆ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು Read More »

ಕರ್ನಾಟಕ

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು

(ನ್ಯೂಸ್ ಕಡಬ) newskadaba.com ಕಡಬ, ಆ.26. ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ಮೂಲದ ಖ್ಯಾತ ವೈದ್ಯನ ಗುಂಡಿಕ್ಕಿ ಹತ್ಯೆ..!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಆ. 26. ಭಾರತೀಯ ಮೂಲದ ಖ್ಯಾತ ವೈದ್ಯರೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಕುರಿತು ಅಮೇರಿಕಾದಿಂದ ವರದಿಯಾಗಿದೆ. ಹತ್ಯೆಗೊಳಗಾದವರನ್ನು ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯವರಾದ ಡಾ. ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ರವರು ಕ್ರಿಮ್ಸನ್ ನೆಟ್‌ ವರ್ಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ವೈದ್ಯಕೀಯ ಅಧಿಕಾರಿಗಳ ಗುಂಪಿನ ಸಂಸ್ಥಾಪಕರು ಮತ್ತು ವೈದ್ಯಕೀಯ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಅಲಬಾಮಾದ ಟಸ್ಕಲೂಸಾ ಎಂಬ ನಗರದಲ್ಲಿ ಭಾರತೀಯ ಮೂಲದ ವೈದ್ಯರ ಮೇಲೆ ಅಮೆರಿಕದಲ್ಲಿ ಗುಂಡು ಹಾರಿಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.

ಭಾರತೀಯ ಮೂಲದ ಖ್ಯಾತ ವೈದ್ಯನ ಗುಂಡಿಕ್ಕಿ ಹತ್ಯೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Death, deadbody, Waterfall

ಈಜಲು ಹೋದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಈಜಲೆಂದು ಕೆರೆಗೆ ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ಕರಂಬಳಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಮೃತ ಸಿದ್ದಾರ್ಥ್ ಮತ್ತಿಬ್ಬರೊಂದಿಗೆ ಕರಂಬಳಿ ಕೆರೆಗೆ ಈಜಲೆಂದು ತೆರಳಿದ್ದ. ಆದರೆ ಸಿದ್ದಾರ್ಥ್ ಮಾತ್ರ ನೀರಿಗಿಳಿದಿದ್ದು, ಇನ್ನಿಬ್ಬರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ. ಸ್ಥಳೀಯರು ಕೂಡಲೇ ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಈಜಲು ಹೋದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ 8 ಆಟಗಾರರ ನಿವೃತ್ತಿ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಭಾರತ ತಂಡದ  ಕ್ರಿಕೆಟ್ ಆಟಗಾರರ ಪೈಕಿ ಇದೀಗ 2024 ರಲ್ಲಿ ನಿವೃತ್ತಿ ಘೋಷಿಸಿದ ಆಟಗಾರರ ಸಂಖ್ಯೆ 8ಕ್ಕೇರಿದೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದರೆ, ಮೂವರು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ಶಿಖರ್ ಧವನ್- ಟೀಮ್ ಇಂಡಿಯಾ ತಂಡದ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 24 ರಂದು ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ತಮ್ಮ ಅಧಿಕೃತ

ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ 8 ಆಟಗಾರರ ನಿವೃತ್ತಿ ಘೋಷಣೆ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯಪ್ರಿಯರಿಗೆ ಶುಭಸುದ್ದಿ; ನಾಳೆಯಿಂದ ಮದ್ಯದ ದರ ಕಡಿತ- ಸರ್ಕಾರದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದ್ದು, ಮದ್ಯಪ್ರಿಯರಿಗೆ ಹಬ್ಬದ ಸಮಯದಲ್ಲಿ ಮಹತ್ವದ ಶುಭಸೂಚನೆಯನ್ನು ನೀಡಿದೆ. ಭಾರತದಲ್ಲಿ ತಯಾರಿಸಲಾಗಿರುವ ಮದ್ಯದ (ಐಎಂಎಲ್) ಅಬಕಾರಿ ಸುಂಕದ ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಆಗಸ್ಟ್ 27ರಿಂದಲೇ

ಮದ್ಯಪ್ರಿಯರಿಗೆ ಶುಭಸುದ್ದಿ; ನಾಳೆಯಿಂದ ಮದ್ಯದ ದರ ಕಡಿತ- ಸರ್ಕಾರದ ಆದೇಶ Read More »

ಕರ್ನಾಟಕ

24ರ ಯುವಕನಿಂದ 15ರ ಬಾಲಕನ ಮೇಲೆ ಅತ್ಯಾಚಾರ..!!

(ನ್ಯೂಸ್ ಕಡಬ) newskadaba.com ಆ. 26. 24ರ ಯುವಕನೋರ್ವ 15 ವರ್ಷದ ಬಾಲಕನ ಮೇಲೆ ಅತ್ಯಾಚಾರ(Boy raped)ವೆಸಗಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಮಾಸುಮ್ ಹುಲಮನಿ ಎಂದು ಗುರುತಿಸಲಾಗಿದೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಾಸುಮ್ ಹುಲಮನಿ, ಬಾಲಕನನ್ನು ಮೊಬೈಲ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಘಟನೆಯ ಸಂಬಂಧ ಪೊಲೀಸರು ಆರೋಪಿಒ ಮಾಸುಮ್ ಹಲುಮನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ

24ರ ಯುವಕನಿಂದ 15ರ ಬಾಲಕನ ಮೇಲೆ ಅತ್ಯಾಚಾರ..!! Read More »

ಕರ್ನಾಟಕ

ಅಪ್ಪಿ ತಪ್ಪಿಯೂ ಗೂಗಲ್ ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಬೇಡಿ…??

(ನ್ಯೂಸ್ ಕಡಬ) newskadaba.com ಆ. 26. ಪ್ರಸ್ತುತ ಆಧುನಿಕ ಯುಗದಲ್ಲಿ  ಗೂಗಲ್ ಎಂಬುವುದು ಪ್ರತಿಯೊಬ್ಬನಿಗೂ ಆಪ್ತ ಗೆಳೆಯ ಅಂದರೆ ತಪ್ಪಾಗಲಾರದು. ಯಾವುದೇ ವಿಷಯದಲ್ಲಿ ಗೊಂದಲ ಇದ್ದಲ್ಲಿ ಜೆಸ್ಟ್ ಗೂಗಲ್ (Google) ಸಹಾಯ ಕೇಳಿದರೆ ಸಾಕು. ಪಟ್ ಅಂತ ಉತ್ತರ ನೀಡುತ್ತೆ. ಹೌದು, ಗೂಗಲ್ ಸರ್ಚ್ ನಿಜಕ್ಕೂ ಅಗತ್ಯ ಮಾಹಿತಿ ಒದಗಿಸುವ ತಾಣ ಎನ್ನುವುದರಲ್ಲಿ ಎರಡು ಮಾತಿಲ್ಲ. ಗೂಗಲ್‌ ಸರ್ಚ್‌ನಲ್ಲಿ ಕಾಣಿಸುವ ಫಲಿತಾಂಶಗಳು ವೆರಿಫೈಡ್ ಆಗಿರುತ್ತವೆ. ಆದರೆ ಕೆಲ ಮಾಹಿತಿಗಳು ವೆರಿಫೈಡ್‌ ಆಗಿರುವುದಿಲ್ಲ. ತಜ್ಞರ ಪ್ರಕಾರ, ಗೂಗಲ್ ನ

ಅಪ್ಪಿ ತಪ್ಪಿಯೂ ಗೂಗಲ್ ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಬೇಡಿ…?? Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Scroll to Top