newskadaba

ಶಾಸಕರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಶಾಸಕರ ಹೆಸರಿನಲ್ಲಿ ನಕಲಿ ಸಹಿ ಹಾಗೂ ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇರೆಗೆ ಇಬ್ಬರನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ರಾಮನಗರದ ಸ್ವಾಮಿ ಹಾಗೂ ಅಂಜನ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಹಿಂದೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ವಾಮಿ, ಇದೀಗ ಕೆಲಸ ತೊರೆದು ರಾಜಕಾರಣಿಗಳ ಒಡನಾಟ ಬೆಳೆಸಿಕೊಂಡಿದ್ದನು. ಆದರೆ ಈತ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ […]

ಶಾಸಕರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ Read More »

ಕರ್ನಾಟಕ

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿರುವ ಟೀಮ್‌ ಇಂಡಿಯಾ ಆಟಗಾರ ಹಾಗೂ ಗೆಳೆಯ ಶಿಖರ್‌ ಧವನ್‌ಗಾಗಿ ವಿರಾಟ್‌ ಕೊಹ್ಲಿ ಭಾವನಾತಕ ಸಂದೇಶ ಕಳುಹಿಸಿದ್ದು, ಭಾರತೀಯ ಕ್ರಿಕೆಟ್‌ ಜಗತ್ತಿನಲ್ಲಿ ನಿಮ ಪರಂಪರೆ ಶಾಶ್ವತ ಎಂದು ಹೇಳಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ಶಿಖರ್‌ ಧವನ್‌ ಅವರು ಬಾಲ್ಯದಿಂದಲೂ ಒಟ್ಟಿಗೆ ಕ್ರಿಕೆಟ್‌ ಮೈದಾನದಲ್ಲಿ ಕ್ರೀಸ್‌‍ ಹಂಚಿಕೊಂಡಿದ್ದರೆ, ಕೊಹ್ಲಿ ಅವರ ನಾಯಕತ್ವದಲ್ಲೇ ಧವನ್‌ ಅವರು ತಮ್ಮ ಕ್ರಿಕೆಟ್‌ ಜೀವನದ ಅಂತಿಮ ಪಂದ್ಯವಾಡಿದ್ದರು. ತಮ್ಮ ಅಧಿಕೃತ ಎಕ್ಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಾಹಿತಿ ಬಂದ ತಕ್ಷಣವೇ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದೇ ವೇಳೆ ದರ್ಶನ್ ಮತ್ತು

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ

ಸೈನಿಕ್ ಶಾಲೆಯಲ್ಲಿ ವಿವಿಧ ಹುದ್ದೆಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಸೈನಿಕ ಶಾಲೆಗಳ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು ವಿದ್ಯಾರ್ಹತೆ: ಸೈಕಾಲಜಿಯಲ್ಲಿ ಪದವಿ/ ಸ್ನಾತಕೋತ್ತರ ಪದವಿ ಅಥವಾ ಮಕ್ಕಳ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ವೃತ್ತಿಪರ ಶಿಕ್ಷಣ ಮತ್ತು ಕೌನ್ಸೆಲಿಂಗ್ ನಲ್ಲಿ ಡಿಪ್ಲೊಮಾ ಪಡೆದ ಪದವೀಧರರು/ ಸ್ನಾತಕೋತ್ತರ ಪದವೀಧರರು. ವಯೋಮಿತಿ: 21 ರಿಂದ 35 ವರ್ಷ ಸಂಬಳ: ರೂ.52,533/- ಪಿಟಿಐ –ಕಮ್ ಮೇಟ್ರನ್ (ಮಹಿಳೆ): 01 ಹುದ್ದೆ ವಿದ್ಯಾರ್ಹತೆ: ದೈಹಿಕ ಶಿಕ್ಷಣದಲ್ಲಿ ಪದವಿ ಅಥವಾ

ಸೈನಿಕ್ ಶಾಲೆಯಲ್ಲಿ ವಿವಿಧ ಹುದ್ದೆಗಳು – ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 26. ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ಎಂಬಲ್ಲಿ ನಡೆದಿದೆ. ಮೃತರನ್ನು ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ ನಿವಾಸಿ ಪಿ. ಶ್ರೀನೇಶ್ (39) ಎಂದು ಗುರುತಿಸಲಾಗಿದೆ. ಕಾಞಂಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿ ನಿಂದ ಬೇಡಡ್ಕಕ್ಕೆ ಬೈಕಿನಲ್ಲಿ

ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…!

(ನ್ಯೂಸ್ ಕಡಬ) newskadaba.com ಥಾಣೆ, ಆ. 26. ಕ್ರೈಂ ಬ್ರಾಂಚ್ ಪೊಲೀಸರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು 70 ವರ್ಷದ ವೃದ್ಧರೊಬ್ಬರನ್ನು ಮೋಸ ಮಾಡಿ, ಅವರ ಬಳಿಯಿದ್ದ 70,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಥಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಚಿನ್ನಾಭರಣ ಕಳೆದುಕೊಂಡವರನ್ನು ದಾಮೋದರ್ ಪಾಟೀಲ್ ಎಂದು ಗುರುತಿಸಲಾಗಿದೆ. ಇವರು ನಾಸಿಕ್- ಮುಂಬೈ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಭದ್ರತಾ ತಪಾಸಣೆಯ ನೆಪದಲ್ಲಿ ಪಾಟೀಲ್ ಅವರ

ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವ – ಕಡಬ ತಹಶೀಲ್ದಾರರ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 26. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಕಡಬ ತಹಶೀಲ್ದಾರರ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು. ಕಡಬ ತಹಶಿಲ್ದಾರ್ ಪ್ರಭಾಕರ್ ಖಜೂರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ಪಿ ಮೋಹನ್, ರಾಯ್ ಅಬ್ರಹಾಂ, ಉಪ ತಹಶೀಲ್ದಾರ್ ಗೋಪಾಲ್ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಆಡಳಿತಾಧಿಕಾರಿಗಳು, ಪಟ್ಟಣ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು, ಯಾದವ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು. ಸಿಬ್ಬಂದಿ ಕೌಶಿಕ್ ಸ್ವಾಗತಿಸಿ, ಉದಯಕುಮಾರ್ ಅವರು ವಂದಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವ – ಕಡಬ ತಹಶೀಲ್ದಾರರ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ, ಕರ್ನಾಟಕ

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 26. ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್ ಶಿವಾಜಿನಗರ (40) ಮೃತ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿದ್ದ ರಮೇಶ್ ರವರು ಬಾಡಿಗೆ ಮನೆಯಲ್ಲಿ ವಾಸವಿದ್ದು, ರಮೇಶ್ ರವರ ಮನೆಯ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

14ರ ವಯೋಮಿತಿಯ ಬಾಲಕಿಯರ ಯೋಗಾಸನ ಸ್ಪರ್ಧೆ – ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಸಾನ್ವಿ ಜಿಲ್ಲಾಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 26. ದ.ಕ.ಜಿ.ಪಂ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಯೋಗಾಸನ ಸ್ಪರ್ಧೆಯು ಆ. 23ರಂದು ಸರಸ್ವತಿ ವಿದ್ಯಾಲಯದಲ್ಲಿ ನಡೆಯಿತು. 14 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಸಾನ್ವಿ ದೊಡ್ಡಮನೆ ಅವರು ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ

14ರ ವಯೋಮಿತಿಯ ಬಾಲಕಿಯರ ಯೋಗಾಸನ ಸ್ಪರ್ಧೆ – ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಸಾನ್ವಿ ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top