newskadaba

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. […]

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7.00 ರಿಂದ ರಾತ್ರಿ 9.00ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿದಾರರು ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಕಾರ್ಡುದಾರರಿಗೆ ರೇಷನ್

ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು Read More »

ಕರ್ನಾಟಕ

ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದೇ ದಿನಕ್ಕೆ ಗೋಲ್ಡನ್ ಬಟನ್ ಪಡೆದ “ರೋನಾಲ್ಡೋ”..!

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಆ. 23. ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದೇ ದಿನಕ್ಕೆ ಕ್ರಿಸ್ತಿಯಾನೊ ರೊನಾಲ್ಡೊ ಎರಡು ಕೋಟಿಗೂ ಅಧಿಕ ಚಂದಾದಾರರನ್ನು ಪಡೆದಿದ್ದಾರೆ. ಅಲ್ಲದೇ ಸಿಲ್ವರ್ ಬಟನ್ ಹಾಗೂ ಡೈಮಂಡ್ ಬಟನ್ ಒಟ್ಟಿಗೆ ಸಿಕ್ಕಿದ್ದು, ಈ ಮೂಲಕ ಕ್ರಿಸ್ಟಿಯಾನೋ ರೊನಾಲ್ಡೊ ಯೂಟ್ಯೂಬ್ ನ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.   ರೊನಾಲ್ಡೊ ಅವರು ಇದೇ ಮೊದಲ ಬಾರಿಗೆ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಚಾನೆಲ್ ಆರಂಭಿಸಿದ ಕೇವಲ 90 ನಿಮಿಷದಲ್ಲೇ 10 ಲಕ್ಷ ಚಂದಾದಾರರನ್ನು ಹೊಂದುವ ಮೂಲಕ ಅಭಿಮಾನಿಗಳು

ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದೇ ದಿನಕ್ಕೆ ಗೋಲ್ಡನ್ ಬಟನ್ ಪಡೆದ “ರೋನಾಲ್ಡೋ”..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರು ಪಲ್ಟಿ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಮಗನನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿದ್ದ ವೇಳೆ ಕಾರು ಪಲ್ಟಿಯಾದ ಪರಿಣಾಮ ತಂದೆ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ವಿರಾಜಪೇಟೆಯ ಗಣೇಶ್(64) ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ.

ಕಾರು ಪಲ್ಟಿ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಕೀಲೆ ನೇಣು ಬಗಿದುಕೊಂಡು ಆತ್ಮಹತ್ಯೆ -ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ರಾಮನಗರ, ಆ. 23. ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವಕೀಲೆಯನ್ನು ವಾಸುಕಿ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಾಸುಕಿ ಅವರು, ಗುರುವಾರದಂದು ಸಂಜೆ ಮಾಗಡಿ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲೆ ನೇಣು ಬಗಿದುಕೊಂಡು ಆತ್ಮಹತ್ಯೆ -ಕಾರಣ ನಿಗೂಢ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ನಗರದ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯ ವೇಳೆ ಮಹಾನಗರ ಪಾಲಿಕೆಯ ವಿರುದ್ಧ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.   ದ.ಕ. ಜಿಲ್ಲಾ ಬೀದಿ ವ್ಯಾಪಾರಿಗಳ ಶ್ರೇಯಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತಿತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ ಮತ್ತು ಉಪಾಧ್ಯಕ್ಷ ರಹ್ಮಾನ್ ಅಡ್ಯಾರ್ ಎಂಬವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ

ಬೀದಿಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಹೊಡೆದಾಟ Read More »

ಕರಾವಳಿ

ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 23. ಸ್ನೇಹಿತರ ಜೊತೆ ಪಿಕ್ ನಿಕ್ ಗೆಂದು ಬಂದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮಹಂತಿನ ಮಠದ ಚಂಪಕ ಸರಸುವಿನಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ಕುಶಾಲ್ (22) ಎಂದು ಗುರುತಿಸಲಾಗಿದೆ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಟ್ರಿಪ್ ಗೆಂದು ತೆರಳಿದ್ದು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ ಸರಸು

ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು: 190 ಅರ್ಜಿ ಸಲ್ಲಿಕೆ:ಆನ್ಲೈನ್ (Online) ಉದ್ಯೋಗ ಸ್ಥಳ : ಭಾರತದಾದ್ಯಂತ ಹುದ್ದೆಗಳು : ಪಾಯಿಂಟ್ಸ್ ಮ್ಯಾನ್– 60 ಟ್ರ್ಯಾಕ್ ನಿರ್ವಾಹಕರು– 35 ತಂತ್ರಜ್ಞ-III – 20 ತಂತ್ರಜ್ಞ- III -15 ಸ್ಟೇಷನ್ ಮಾಸ್ಟರ್ – 10 ESTM-III

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
crime, arrest, suspected

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 23. ಅಪ್ರಾಪ್ತ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿ‌ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪಕ್ಕೆ ಸಂಬಂಧಿಸಿ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೇ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನೋಯ್ಡಾ, ಆ. 23. ಶವಾಗಾರದಲ್ಲಿ ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ನೋಯ್ಡಾದಿಂದ ವರದಿಯಾಗಿದೆ. ವಿಡಿಯೋ ಸದ್ಯ ವೈರಲ್ ಆಗಿದೆ.   ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದು, ಪಕ್ಕದಲ್ಲಿಯೇ ಸ್ಟ್ರೆಚರ್‌ನಲ್ಲಿ ಶವವೊಂದು ಬಿದ್ದುಕೊಂಡಿರುವುದೂ ಕಂಡುಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡುಬಂದ

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top