newskadaba

ಕಾರಾಗೃಹದಲ್ಲಿ ಡಿಪ್ಲೋಮಾ ಕೋರ್ಸಿಗೆ ಚಾಲನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. 2024-25ನೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಕಾರಾಗೃಹ ನಿವಾಸಿಗಳಿಗೆ ಗಿಡಮೂಲಿಕೆ ಔಷಧಿ ಮತ್ತು ರೋಗ ತಡೆಯುವಿಕೆ ಕುರಿತಾದ ಡಿಪ್ಲೋಮಾ ಕೋರ್ಸ್‍ಗೆ ಮಂಗಳವಾರದಂದು ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, […]

ಕಾರಾಗೃಹದಲ್ಲಿ ಡಿಪ್ಲೋಮಾ ಕೋರ್ಸಿಗೆ ಚಾಲನೆ Read More »

ಕರಾವಳಿ

ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಛೇರಿ  ಸಿಬ್ಬಂದಿಗಳು ಹಾಗು ಗೃಹರಕ್ಷಕರಿಂದ 2024ನೇ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕೃತರಾದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.   ಸನ್ಮಾನವನ್ನು ಸ್ವೀಕರಿಸಿದ ಡಾ|| ಮುರಲೀ ಮೋಹನ ಚೂಂತಾರುರವರು ಮಾತನಾಡಿ, ಈ ಪದಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹೋದರ ಸಹೋದರಿ ಗೃಹರಕ್ಷಕರು ಮತ್ತು ಗೃಹರಕ್ಷಕಿಯರಿಗೆ ಸಲ್ಲುತ್ತದೆ. ಮುಂದೆಯೂ ನಿಮ್ಮ ಸಹಕಾರವನ್ನು

ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್- ಕಡಬದ ಬ್ಯೂಲಾ ಪಿ.ಟಿ ಅವರಿಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಮೈಸೂರು ಎಸ್.ಬಿ.ಆರ್.ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 17 ಮತ್ತು 18ರಂದು ನಡೆದ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮರ್ದಾಳದ ಬ್ಯೂಲಾ ಪಿ ಟಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.   64 ಕೆಜಿ ವಿಭಾಗದಲ್ಲಿ 67 ಕೆಜಿ ಸ್ನ್ಯಾಚ್ ಮತ್ತು 93 ಕೆಜಿ ಕ್ಲೀನ್ ಮತ್ತು ಜರ್ಕಗಳನ್ನು ಎತ್ತಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಈಕೆ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ವರ್ಷದ ಎಂ.ಕಾಂ. ವಿದ್ಯಾರ್ಥಿನಿ ಹಾಗೂ

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್- ಕಡಬದ ಬ್ಯೂಲಾ ಪಿ.ಟಿ ಅವರಿಗೆ ಬೆಳ್ಳಿ ಪದಕ Read More »

ಕರಾವಳಿ

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ವಾಟ್ಸಾಪ್ ಬಳಕೆದಾರರಿಗೆ ವಾಟ್ಸಾಪ್ ಸಂಸ್ಥೆಯು ಒಂದಲ್ಲೊಂದು ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದ್ದು, ಇದೀಗ ಮತ್ತೊಂದು ಹೊಸ ನವೀಕರಣದೊಂದಿಗೆ ಬರುತ್ತಿದೆ. ಇನ್ನುಮುಂದೆ ವಾಟ್ಸಾಪ್ ಫೋನ್ ಸಂಖ್ಯೆಯ ಬದಲಿಗೆ ಬಳಕೆದಾರರ ಹೆಸರಿನೊಂದಿಗೆ ಸಂದೇಶಗಳನ್ನ ಕಳುಹಿಸಲು ಹೊಸ ವೈಶಿಷ್ಟ್ಯವನ್ನ ಸೇರಿಸಲಾಗುವುದು. ಹೊಸ ವ್ಯಕ್ತಿಗೆ ತಮ್ಮ ಸಂಖ್ಯೆಯನ್ನ ನೀಡಲು ಹಿಂಜರಿಯುವವರಿಗೆ ಇದು ಬಹು ಉಪಯುಕ್ತವಾಗಿದೆ. ಆದಾಗ್ಯೂ, ಬಳಕೆದಾರರ ಹೆಸರನ್ನ ನೀಡುವಾಗ ನಾವು ನಮ್ಮ ನಾಲ್ಕು ಅಂಕಿಯ ಪಿನ್ ಸಂಖ್ಯೆಯನ್ನ ಸಹ ನೀಡಬೇಕು. ನಾವೇ ಅದನ್ನ ರಚಿಸಬಹುದು. ನಾವು

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಘನತೆವೆತ್ತ ರಾಜ್ಯಪಾಲರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್ Read More »

ಕರ್ನಾಟಕ

ನಿರುದ್ಯೋಗಿಗಳಿಗೆ ಸಿಹಿಸುದ್ದಿ – ಸೆಪ್ಟೆಂಬರ್ 13ರಿಂದ ಉದ್ಯೋಗ ಮೇಳ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಸಚಿವ ಕೆ ಹೆಚ್ ಮುನಿಯಪ್ಪ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವೊಂದನ್ನು ಆಯೋಜನೆ ಮಾಡಲಾಗಿದೆ. ಇದು ಜಿಲ್ಲೆಯ ನಿರುದ್ಯೋಗಿಗಳಿಗೆ ಹೊಸ ದಾರಿ ದೀಪವಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕಿನ ನಿರುದ್ಯೋಗಿಗಳಿಗಾಗಿ ಎಸ್‌ಎಸ್‌ಎಲ್ ಸಿ, ಪಿಯುಸಿ, ಡಿಗ್ರಿ ಹಾಗೂ ಡಿಪ್ಲೋಮಾ ಹೀಗೆ ವಿದ್ಯಾಭ್ಯಾಸಕ್ಕಾನುಗುಣವಾಗಿ ಹುದ್ದೆಯ ಮೇಳವನ್ನು ಏರ್ಪಾಟು ಮಾಡಲಾಗಿದ್ದು ಸೆಪ್ಟೆಂಬರ್ 13ರಿಂದ ದೇವನಹಳ್ಳಿ ತಾಲೂಕಿನ ಡಿಗ್ರಿ ಕಾಲೇಜು

ನಿರುದ್ಯೋಗಿಗಳಿಗೆ ಸಿಹಿಸುದ್ದಿ – ಸೆಪ್ಟೆಂಬರ್ 13ರಿಂದ ಉದ್ಯೋಗ ಮೇಳ ಆರಂಭ Read More »

ಕರ್ನಾಟಕ

ಅಪೆಕ್ಸ್ ಬ್ಯಾಂಕಿನ ಸಿ.ಜಿ.ಎಂ ಹುದ್ದೆಗೇರಿದ ದ.ಕ. ಜಿಲ್ಲೆಯ ಮೊದಲ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು ಇದರ ಮುಖ್ಯ ಪ್ರಧಾನ ವ್ಯವಸ್ಥಾಪಕ (ಹಣಕಾಸು, ಲೆಕ್ಕ ಪರಿಶೋಧನೆ ವಿಭಾಗ) ಹುದ್ದೆಗೆ ಸುಳ್ಯ ತಾಲೂಕಿನ ಚೊಕ್ಕಾಡಿಯ ವಸಂತ ಕುಮಾರ್ ಪೋನಡ್ಕ ನೇಮಕಗೊಂಡಿದ್ದಾರೆ.   ಇವರು ಭಡ್ತಿಯನ್ನು ಹೊಂದಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಸಿ.ಜಿ.ಎಂ. ಹುದ್ದೆಗೇರಿದ ದ.ಕ. ಜಿಲ್ಲೆಯ ಪ್ರಥಮ ವ್ಯಕ್ತಿ ಇವರಾಗಿದ್ದಾರೆ. ಇವರು ಪೋನಡ್ಕ ದಿ. ಪರಮೇಶ್ವರಯ್ಯ ಮತ್ತು ದಿ. ಸಾವಿತ್ರಿ ದಂಪತಿ ಪುತ್ರ.

ಅಪೆಕ್ಸ್ ಬ್ಯಾಂಕಿನ ಸಿ.ಜಿ.ಎಂ ಹುದ್ದೆಗೇರಿದ ದ.ಕ. ಜಿಲ್ಲೆಯ ಮೊದಲ ವ್ಯಕ್ತಿ..! Read More »

ಕರಾವಳಿ, ಕರ್ನಾಟಕ

ಭೂ ಕಾಯ್ದೆಗೆ ತಿದ್ದುಪಡಿ; ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadab.com ಬೆಂಗಳೂರು, ಆ. 21. ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ತಿದ್ದುಪಡಿ ತಂದ ಬಿಜೆಪಿಯು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ

ಭೂ ಕಾಯ್ದೆಗೆ ತಿದ್ದುಪಡಿ; ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ರೂ. ಗಳ ವಿದ್ಯಾಸಿರಿ ಸ್ಕಾಲರ್ಶಿಪ್…! ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಉನ್ನತ ಶಿಕ್ಷಣ ಪಡೆಯಲು ಆಸಕ್ತ ವಿದ್ಯಾರ್ಥಿಗಳು ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು. ಇದು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರ ಜಾರಿಗೆ ತಂದಿರುವ ಸ್ಕಾಲರ್ಶಿಪ್ ಆಗಿದ್ದು, ಮೆಟ್ರಿಕ್ ಮುಗಿಸಿ ಉನ್ನತ ಶಿಕ್ಷಣಕ್ಕೆ ಸೇರಿಕೊಂಡು, ಹಾಸ್ಟೆಲ್ ಸೌಲಭ್ಯ ಸಿಗದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ನ ಮೂಲಕ ಸರ್ಕಾರದ ಕಡೆಯಿಂದ ಆರ್ಥಿಕ ಸಹಾಯ ಸಿಗಲಿದೆ. ಒಬ್ಬ ವಿದ್ಯಾರ್ಥಿಗೆ ಪ್ರತೀ ತಿಂಗಳು ₹1500 ರೂಪಾಯಿಯ ಹಾಗೆ, 10 ತಿಂಗಳ ಶೈಕ್ಷಣಿಕ

ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ರೂ. ಗಳ ವಿದ್ಯಾಸಿರಿ ಸ್ಕಾಲರ್ಶಿಪ್…! ಇಂದೇ ಅರ್ಜಿ ಸಲ್ಲಿಸಿ Read More »

ಕರ್ನಾಟಕ

ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಪಿಯುಸಿ ನಂತರದ ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರದಂದು ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದ್ದು, ಆಗಸ್ಟ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ‌ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸಪ್‌ ಸಂದೇಶ ಕೂಡ ರವಾನಿಸುವ

ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ Read More »

ಕರ್ನಾಟಕ
Scroll to Top