newskadaba

ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 21. ಕಾಡಾನೆ ದಾಳಿ ನಡೆಸಿದ ಪರಿಣಾಮ 150ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶಗೊಂಡಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ತೆಕ್ಕನಾಟ್ ನಿವಾಸಿ ಟಿ.ಎ.ಥಾಮಸ್ ಎಂಬವರಿಗೆ ಸೇರಿದ ಕೃಷಿ ತೋಟಕ್ಕೆ ಕಾಡಾನೆ ನುಗ್ಗಿ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಾಶಗೊಳಿಸಿದೆ ಎನ್ನಲಾಗಿದೆ. ಈ ಭಾಗದಲ್ಲಿ ಕಾಡಾನೆಗಳು ಪದೇ ಪದೇ ಕೃಷಿ ತೋಟಕ್ಕೆ ದಾಳಿ ನಡೆಸಿ ಹಾನಿಗೊಳಿಸುತ್ತಿರುವುದು ಕೃಷಿಕರು ಆತಂಕಗೊಳ್ಳುವಂತೆ ಮಾಡಿದೆ. ಶೀಘ್ರವೇ ಆನೆಗಳನ್ನು ಅರಣ್ಯದೊಳಗೆ ಸ್ಥಳಾಂತರಿಸುವ […]

ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಫೈನಾನ್ಸ್ ನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಿಂದ ತಡವಾಗಿ ಬೆಳಕಿಗೆ ಬಂದಿದೆ.   ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಆರೋಪಿಗಳು ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 21. ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿಯ ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.   ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ‌ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಎ.ಎಮ್.ಆರ್ ಡ್ಯಾಂ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ಕೇಂದ್ರ ಸರ್ಕಾರವು ಪಿಎಂ ಕೌಶಲ ವಿಕಾಸ್ ಯೋಜನೆ ಜಾರಿಗೆ ತಂದು, ಯುವಜನತೆಗೆ ಉದ್ಯೋಗಾವಕಾಶವನ್ನುಕಲ್ಪಿಸುವ ಮೂಲಕ SSLC ಪಾಸಾದ ಭಾರತೀಯ ನಿರುದ್ಯೋಗಿ ಯುವಜನತೆಗೆ ಸಿಹಿಸುದ್ದಿ ನೀಡಿದೆ. ಹೌದು.. ನೀವು ಕೂಡಾ ಭಾರತಿಯ ಪ್ರಜೆಯಾಗಿದ್ದರೆ ಮತ್ತು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಬಹುದು ಈ ಯೋಜನೆಯ ಮೂಲಕ ಸುಮಾರು 40 ವಿವಿಧ ಕ್ಷೇತ್ರಗಳಲ್ಲಿ ಲಕ್ಷಾಂತರ ಯುವಕರಿಗೆ ಮನೆಯಲ್ಲೇ ಕುಳಿತು ಆನ್ ಲೈನ್ ತರಬೇತಿ ನೀಡಲಾಗುವುದು.

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ Read More »

ಕರ್ನಾಟಕ

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು

(ನ್ಯೂಸ್ ಕಡಬ) newskadaba.com ಬಿಹಾರ, ಆ. 21. ಮಗುವೊಂದು ಆಟವಾಡುತ್ತಿದ್ದಾಗ ಹಾವಿನ ಮರಿಯೊಂದನ್ನು ಜಗಿದು ಕೊಂದ ಘಟನೆ ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ನಡೆದಿದೆ.   ಒಂದು ವರ್ಷದ ಮಗು ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಹಾವಿನ ಮರಿಯೊಂದು ಮನೆಯ ಟೆರೇಸ್ ಮೇಲೆ ಹರಿದಾಡುತ್ತಾ ಮಗು ಇದ್ದ ಕಡೆ ಬಂದಿದೆ. ಮಗು ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದ್ದು, ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದ್ದು ಮಕ್ಕಳಿಗೆ ಗೊತ್ತೇ ಆಗಲಿಲ್ಲ.

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದ ಶೈಕ್ಷಣಿಕ ತರಗತಿಗಳು ಆಗಸ್ಟ್ 12ರಿಂದ ಆರಂಭವಾಗಿದ್ದರೂ ಈವರೆಗೆ ಅತಿಥಿ ಉಪನ್ಯಾಸಕರನ್ನು ಕರ್ತವ್ಯಕ್ಕೆ ನಿಯೋಜಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಪಠ್ಯಕ್ರಮಗಳಿಗೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಸರಕಾರವು ತಕ್ಷಣವೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಆಗ್ರಹಿಸಿದೆ.   ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ದ.ಕ. ಜಿಲ್ಲಾಧ್ಯಕ್ಷ ಮನಮೋಹನ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ Read More »

ಕರಾವಳಿ
Death, deadbody, Waterfall

ಹೃದಯಾಘಾತ- ಎಎಸ್ಐ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಣಿಗಲ್, ಆ. 21. ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಿವಕುಮಾರ್ ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಕುರಿತು ಬುಧವಾರದಂದು ವರದಿಯಾಗಿದೆ.   ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೃದಯಾಘಾತ- ಎಎಸ್ಐ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ

(ನ್ಯೂಸ್ ಕಡಬ) newskadaba.com ಹುಣಸೂರು, ಆ. 21. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಮುನ್ನುಡಿ ಬರೆಯುವ ಗಜಪಡೆಗೆ ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಮಹದೇವಪ್ಪ ಅವರು ಪೂಜೆ ಸಲ್ಲಿಸಿ, ಕಾಡಿನಿಂದ ಬೀಳ್ಕೊಟ್ಟಿದ್ದಾರೆ. ಗಜಪಡೆಯಲ್ಲಿ ಕ್ಯಾಪ್ಟನ್ ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಗೋಪಿ, ಭೀಮ, ಲಕ್ಷ್ಮಿ, ಕಂಜನ್, ರೋಹಿತ್ ಹಾಗೂ ಏಕಲವ್ಯ ಆನೆಗಳು ಇಂದು ಸಾಂಸ್ಕೃತಿಕ ನಗರಿಯತ್ತ ತೆರಳಿದ್ದು, ವಿವಿಧ

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ Read More »

ಕರ್ನಾಟಕ

ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21.  ದಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಭೂ ಸುಧಾರಣಾ ಕಾಯಿದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡು ರಾಜ್ಯದಲ್ಲಿಯೇ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ಅವರು ಹೇಳಿದರು. ಅವರು ಮಂಗಳವಾರದಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ

ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ Read More »

ಕರಾವಳಿ, ಕರ್ನಾಟಕ

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ Read More »

ಕರಾವಳಿ, ಕರ್ನಾಟಕ
Scroll to Top