newskadaba

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರೀಕೃತ ಉಚಿತ ಕಣ್ಣಿನ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 21. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಯಿಲ ಮತ್ತು ಕೆಮ್ಮಾರ ಒಕ್ಕೂಟ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಸದಸ್ಯೆ ಶ್ರೀಮತಿ ವಾರಿಜಾಕ್ಷಿಯವರು […]

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರೀಕೃತ ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇಂದು (ಬುಧವಾರ) ಕಡಬ ತಾಲೂಕಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ

ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಯ್ಯೂರು ಉದ್ದೋಳೆ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಸಚಿನ್ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…!

(ನ್ಯೂಸ್ ಕಡಬ) newskadaba.com ಹಾಸನ, ಆ. 20. ರಾಜ್ಯದಲ್ಲಿ ಎಂತೆಂತಾ ವಿಕೃತಕಾಮಿಗಳು ಇರುತ್ತಾರೆ ಅಂದರೆ ಮಹಿಳೆಯರ ಒಳ ಒಡುಪು ಕದಿಯೋ ವಿಕೃತಿ ಕಾಮಿಯನ್ನು ನೀವು ನೋಡಿರ್ತೀರಾ. ಆದರೆ ಈ ವಿಕೃತಕಾಮಿಯೋರ್ವ ಪ್ರತ್ಯಕ್ಷನಾಗಿದ್ದು, ಲೇಡೀಸ್ ಚಪ್ಪಲಿಗಳೇ ಈತನ ಟಾರ್ಗೆಟ್ ಮಾಡುತ್ತಿರುವ ಘಟನೆ ಹಾಸನದ ಚನ್ನಪಟ್ಟಣ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಮಧ್ಯರಾತ್ರಿಯಲ್ಲಿ ಮನೆ, ಅಪಾರ್ಟ್ ಮೆಂಟ್ ಗೆ ನುಗ್ಗುವ ಈ ಕಾಮುಕ ಹೊರಗಡೆ ಬಿಟ್ಟ ಮಹಿಳೆಯರ ಚಪ್ಪಲಿಗಳನ್ನು ಎತ್ತಿಕೊಂಡು ಹೋಗಿ ಮುತ್ತು ಕೊಡುತ್ತಾನೆ ಎನ್ನಲಾಗಿದೆ. ಮನೆಯೊಂದರ ಸಿಸಿಟಿವಿಯಲ್ಲಿ ವಿಕೃತ ಕಾಮಿಯ

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…! Read More »

ಕರ್ನಾಟಕ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕ ವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.   ಇಂದಿನ (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ Read More »

ಕರ್ನಾಟಕ

ವೈದ್ಯರ ರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ – ವೈದ್ಯರ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20.‌ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ- 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.   ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನ ಪರಿಷತ್‍ನಲ್ಲಿ

ವೈದ್ಯರ ರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ – ವೈದ್ಯರ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗಣಿ ಪ್ರಕರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಎಡಿಜಿಪಿ ಪತ್ರ ಬರೆದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.   ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಗಣಿ ಗುತ್ತಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ

HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..! Read More »

ಕರ್ನಾಟಕ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಭಾರತೀಯ ರೈಲ್ವೇ ಇಲಾಖೆಯು ಇದೀಗ ಖಾಲಿಯಿರುವ 12000 TTE ಹುದ್ದೆಗೆ ನೇಮಕಾತಿ ಆರಂಭಿಸಿ, 2024ರ ಸಾಲಿನ TTE ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ. ಈ ಮೂಲಕ ಭಾರತೀಯ ರೈಲ್ವೇಯಲ್ಲಿ ಅತೀ ದೊಡ್ಡ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಬಯಸುವರಿಗೆ ಇರಬೇಕಾದ ಅರ್ಹತೆಗಳು- ವಯಸ್ಸು ಜನವರಿ 1, 2024ಕ್ಕೆ ಅನುಗುಣವಾಗಿ ಕನಿಷ್ಠ 18 ಹಾಗೂ ಗರಿಷ್ಠ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು…!!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕರ್ತವ್ಯದಲ್ಲಿದ್ದಾಗಲೇ ಕುಳಿತ ಸ್ಥಿತಿಯಲ್ಲಿ ಭದ್ರತಾ ಸಿಬ್ಬಂದಿಯೋರ್ವರು ಮೃತಪಟ್ಟಿರುವ ಘಟನೆ ಅಲಂಕಾರಿನಲ್ಲಿ ನಡೆದಿದೆ.   ಮೃತಪಟ್ಟವರನ್ನು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಆಗಸ್ಟ್ 17ರಂದು ರಾತ್ರಿ 8 ಗಂಟೆಯ ವೇಳೆ ನೈಟ್ ಡ್ಯೂಟಿಗೆ ಹಾಜರಾಗಿದ್ದರು. ಆದರೆ ಮರುದಿನ ಸ್ಥಳೀಯರು ಬಂದು ನೋಡಿದಾಗ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ

ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು…!! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ – 5000 ಶಿಕ್ಷಕರ ನೇಮಕಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸಿದ್ದು, ಮುಂದೆ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಮತ್ವ ಸಿಎಸ್‌ಆರ್ ಶಿಕ್ಷಣ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ ಕೆಜಿ ಯಿಂದ 12ನೇ ತರಗತಿಯವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಕಲ್ಪಿಸುವ ಗುರಿಯೊಂದಿಗೆ ಸಿಎಸ್‌ಆರ್ ನಿಧಿ ಬಳಕೆ ಮಾಡಿಕೊಂಡು ಶಾಲೆಗಳನ್ನು

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ – 5000 ಶಿಕ್ಷಕರ ನೇಮಕಾತಿ Read More »

ಕರ್ನಾಟಕ
Scroll to Top