newskadaba

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ದರ್ಶನ್ ಗೆ ಸದ್ಯಕಿಲ್ಲ ಮನೆ ಊಟ; ಸೆ. 05ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಮನೆ ಊಟದ ಭಾಗ್ಯವಿಲ್ಲ. ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಾಗಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ ಜೈಲು ಅಧಿಕಾರಿಗಳು ಮನೆ ಊಟ ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್ ಪರ ವಕೀಲರು […]

ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ದರ್ಶನ್ ಗೆ ಸದ್ಯಕಿಲ್ಲ ಮನೆ ಊಟ; ಸೆ. 05ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ

ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ -ದ.ಕ. ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ರಿಕ್ಷಾ ಚಾಲಕರ ಸಂಘಟನೆ ಸ್ಥಾಪನೆಯಾಗಿರುವುದೇ ನಮ್ಮ ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ, ಸಂಘಟನೆ ಈ ಹಿಂದೆಯೂ ರಿಕ್ಷಾ ಚಾಲಕರ ಹಲವು ಸಮಸ್ಯೆಗಳಿಗಾಗಿ ಹೋರಾಟ ನಡೆಸಿ ಯಶಸ್ವಿಯಾಗಿದೆ ಮುಂದಿನ ದಿನಗಳಲ್ಲೂ ನಮ್ಮವರ ಏಳಿಗೆಗಾಗಿ ನಮ್ಮ ಸಂಘ ಬದ್ದ ಎಂದು ದಕ್ಷಿಣ ಕನ್ನಡ ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸ ನೀಡಿದ್ದಾರೆ. ಅವರು ಆಗಸ್ಟ್ 18ರ ಭಾನುವಾರದಂದು ಬಿಜೈ ಸಂತ ಫ್ರಾನ್ಸಿಸ್ ಕ್ಷೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದ್ ಕುಷ್ಟ್ ನಿವಾರನ್

ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ -ದ.ಕ. ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸೆ Read More »

ಕರಾವಳಿ, ಕರ್ನಾಟಕ

ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾ- “ಸೆಕ್ಸ್ ಗೆ ಒಪ್ಪಿದರಷ್ಟೇ ಚಾನ್ಸ್” ಸ್ಟಾರ್ ನಟರೂ ಸೇರಿ 15 ಮಂದಿಯ ಗ್ಯಾಂಗ್ ನ ಕರಾಳ ಮುಖ ಬಯಲು..!!

(ನ್ಯೂಸ್ ಕಡಬ) newskadaba.com ಕೇರಳ, ಆ. 20.  ಕೇರಳ ಚಿತ್ರರಂಗದ ಸೆಕ್ಸ್ ಹಗರಣ ಹೊರಬಿದ್ದಿದ್ದು 15 ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಲಭ್ಯವಾಗಿವೆ. ಮಲಯಾಳಂ ಚಿತ್ರರಂಗದಲ್ಲಿ ಸೆಕ್ಸ್ ಮಾಫಿಯಾದ ಭಾರೀ ಸಂಚಲನ‌ ಉಂಟಾಗಿದ್ದು, ಇಡೀ ಚಿತ್ರೋದ್ಯಮವೇ ಬೆಚ್ಚಿಬಿದ್ದಿದೆ.   ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪುರುಷರ ಮಾಫಿಯಾ ಕಪಿಮುಷ್ಟಿಯಲ್ಲಿದೆ. ಯಾರನ್ನು ಸಿನಿಮಾಕ್ಕೆ ತೆಗೆದುಕೊಳ್ಳಬೇಕು ಎಂಬುದನ್ನು ಇದೇ ಗುಂಪು ನಿಯಂತ್ರಿಸುತ್ತದೆ ಎಂದು ಕೇರಳ ಸರ್ಕಾರ ರಚನೆ

ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾ- “ಸೆಕ್ಸ್ ಗೆ ಒಪ್ಪಿದರಷ್ಟೇ ಚಾನ್ಸ್” ಸ್ಟಾರ್ ನಟರೂ ಸೇರಿ 15 ಮಂದಿಯ ಗ್ಯಾಂಗ್ ನ ಕರಾಳ ಮುಖ ಬಯಲು..!! Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಸಮೀಪದ ಶಾಲಾ ಬಾವಿಯಲ್ಲಿ ಪತ್ತೆಯಾದ ಕುರಿತು ತಾಲೂಕಿನ ಕೇನ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬೀದಿಗುಡ್ಡೆ ಸಮೀಪ ಕೇನ್ಯ ಶಾಲೆ ಬಳಿಯ ನಿವಾಸಿ ಬಾಬು ಪೂಜಾರಿ ಎಂದು ಗುರುತಿಸಲಾಗಿದೆ. ಆ. 19ರ ಮುಂಜಾನೆ ಮನೆಯಿಂದ ನಾಪತ್ತೆಯಾಗಿದ್ದ ಬಾಬು ಪೂಜಾರಿಯನ್ನು ಮನೆಯವರು ಹುಡುಕಾಟ ನಡೆಸಿದಾಗ ಶಾಲಾ ಬಾವಿಯ ಕಟ್ಟೆಯಲ್ಲಿ ಲುಂಗಿ, ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಗಿತ್ತು. ಹೀಗಾಗಿ ಬಾವಿಗೆ ಹಾರಿರಬಹುದೆಂಬ ಶಂಕೆಯಿಂದ ಸ್ಥಳೀಯರು ಬಾವಿ ಶೋಧ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ವೇಳೆ ಐವನ್ ಡಿ ಸೋಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ

ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು Read More »

ಕರಾವಳಿ, ಕರ್ನಾಟಕ
Crime

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆಗೈದಿರುವ

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಡಿಪ್ಲೋಮಾ ಕೋರ್ಸನ್ನು ಪ್ರಾರಂಭಿಸಿದ್ದು ನೇರ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಕೋರ್ಸ್ ಮುಗಿಸಿದ ಬಳಿಕ ಪ್ರತಿಷ್ಟಿತ ಕಂಪನಿಗಳಾದ ಇನ್ಫೋಸಿಸ್, ವಿಪ್ರೋ, ಟಿ.ಸಿ.ಎಸ್. ಮುಂತಾದ ಕಂಪನಿಗಳಲ್ಲಿ 100% ಉದ್ಯೋಗಾವಕಾಶವಿರುತ್ತದೆ. ಹಾಗೆಯೇ ಇತರ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ  ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಆ. 20. ಮೂರು ತಿಂಗಳ ಗರ್ಭಿಣಿಯೋರ್ವಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಯ್ಯಾರ್ ಕನ್ನಟಿಪಾರೆ ಶಾಂತಿಯೋಡು ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಶಾಂತಿಯೋಡಿನ ಜನಾರ್ಧನ ಅವರ ಪತ್ನಿ ವಿಜೇತ (32) ಎಂದು ಗುರುತಿಸಲಾಗಿದೆ. ಇವರ ಪತಿ ಜನಾರ್ಧನರವರು ರವಿವಾರದಂದು ಬೆಳಗ್ಗೆ ಉಳ್ಳಾಲದ ಸಂಬಂಧಿಕರ ಮನೆಗೆ ತೆರಳಿದ್ದು, ಈ ಸಂದರ್ಭ ವಿಜೇತಾ ಮಾತ್ರ ಮನೆಯಲ್ಲಿದ್ದರು. ಪತಿ ಸಂಜೆ ಮನೆಗೆ ಬಂದಾಗ ಕೋಣೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿದ್ದು, ಬಾಗಿಲು

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top