newskadaba

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌ […]

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 20. ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆರೋಪಿ ವಿರುದ್ದ ಆತನ ಅತ್ತೆ ಕಿಡಿಕಾರಿರುವ ಕುರಿತು ವರದಿಯಾಗಿದೆ.   ಈ ಕುರಿತು ಆರೋಪಿ ಸಂಜಯ್ ರಾಯ್‍ನ ಅತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.  ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆಯಾದ

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.     ಗಾಯಗೊಂಡ ಸ್ಕೂಟರ್ ಸವಾರನನ್ನು ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜ‌ರ್ ಆಗಿರುವ ಧನುಷ್ ಎಂದು ಗುರುತಿಸಲಾಗಿದೆ. ಧನುಷ್‌ ಅವರು ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ

ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಮದುವೆ ಹಿಂದಿನ ದಿನವೇ ಮದುಮಗ ನಾಪತ್ತೆಯಾದ ಕಾರಣ ಸೋಮವಾರದಂದು (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಕುರಿತು ವರದಿಯಾಗಿದೆ.   ಅಳಿವೆಕೋಡಿ ಗ್ರಾಮದ ಯುವಕನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಬೇಕಿತ್ತು. ಆ. 18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ. 18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಬಾಕಿಯಿದೆ ಎಂದು

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 20. ತಾಯಿಯ ಮೇಲೆ ಕೋಪಗೊಂಡ ಬಾಲಕಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಜಾರ್ಖಂಡ್ ಮೂಲದ ಸರ್ಜು ಬಯ್ಯಾನ್, ಪತ್ನಿ ಹಾಗೂ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದರು. ರವಿವಾರದಂದು ರಾತ್ರಿ 7. 30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ಬಾಲಕಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ತಾಂತ್ರಿಕ ಸಮಿತಿಯಿಂದ ಸೇತುವೆಗಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯ ಇರುವಂತಹ ಸೇತುವೆಗಳ ಪರಿಶೀಲನೆಗೆ ತಾಂತ್ರಿಕ ತಜ್ಞರ ಸಮಿತಿ ಸೋಮವಾರ ಜಿಲ್ಲೆಗೆ ಆಗಮಿಸಿ ಪರಿಶೀಲಿಸಿತು. ಪೊಳಲಿ, ಉಳಾಯಿಬೆಟ್ಟು ಮತ್ತು ಬಳ್ಕುಂಜೆಗೆ ಭೇಟಿ ನೀಡಿದ ತಾಂತ್ರಿಕ ತಜ್ಞರು, ಅಲ್ಲಿನ ಸೇತುವೆಗಳನ್ನು ಖುದ್ದು ವೀಕ್ಷಿಸಿತು. ದೋಣಿಯಲ್ಲಿ ತೆರಳಿ ಸೇತುವೆಯ ಅಡಿಭಾಗಕ್ಕೂ ಭೇಟಿ ನೀಡಿ ವೀಕ್ಷಣೆ ನಡೆಸಿತು. ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಸ್ಥಳೀಯರೊಂದಿಗೂ ಮಾಹಿತಿ ಪಡೆಯಿತು. ನಿವೃತ್ತ ಮುಖ್ಯ ಇಂಜಿನಿಯರ್ ಮತ್ತು ಸೇತುವೆ ತಜ್ಞ ಜೈಪ್ರಸಾದ್,  ಯೋಜನೆ ಮತ್ತು ರಸ್ತೆ ಆಸ್ತಿ

ತಾಂತ್ರಿಕ ಸಮಿತಿಯಿಂದ ಸೇತುವೆಗಳ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಹೃದಯಾಘಾತ; ಕಾಂಗ್ರೆಸ್ ಕಾರ್ಯಕರ್ತ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19.  ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ನಡೆಸುವಂತೆ ಹೇಳಿರುವ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆಯಲ್ಲಿ ಹೃದಯಾಘಾತವುಂಟಾಗಿ ಕಾಂಗ್ರೆಸ್ ಕಾರ್ಯಕರ್ತರೋರ್ವರು ಮೃತಪಟ್ಟ ಘಟನೆ ನಡೆದಿದೆ.   ಮೃತರನ್ನು ಪಿ.ಕೆ.ರವಿಚಂದ್ರನ್ ಎಂದು ಗುರುತಿಸಲಾಗಿದೆ. ಸೋಮವಾರದಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ರವಿಚಂದ್ರನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಹೃದಯಾಘಾತ; ಕಾಂಗ್ರೆಸ್ ಕಾರ್ಯಕರ್ತ ಮೃತ್ಯು Read More »

ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉದ್ಯಮಿ ಮತ್ತು ಪ್ರಗತಿಪರ ಕೃಷಿಕರೂ ಆದ ಶ್ರೀಯುತ ಪದ್ಮನಾಭ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಶ್ರೀಮತಿ ನಂದನಾ ಪಿ ಶೆಟ್ಟಿ ಇವರು ಕಲರ್ ಪ್ರಿಂಟರನ್ನು ಕೊಡುಗೆಯಾಗಿ ನೀಡಿರುತ್ತಾರೆ.   ದಕ್ಷಿಣ ಕನ್ನಡ ಎಸ್‌.ಡಿ.ಎಂ.ಸಿ ಜಿಲ್ಲಾ ಸಮನ್ವಯ ವೇದಿಕೆ ಕಾರ್ಯದರ್ಶಿಯೂ, ಕೆಮ್ಮಾರ ಎಸ್‌.ಡಿ.ಎಂ.ಸಿ ಸದಸ್ಯರೂ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ Read More »

ಕರಾವಳಿ, ಕರ್ನಾಟಕ

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಸೋಮವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಸಮೂಹ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರೂ, ಪ್ರಾಥಮಿಕ ವಿಭಾಗದ ಮೇಲ್ವಿಚಾರಕಿ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಪುರಾಣ ಮಹಾಭಾರತ ಇತಿಹಾಸಗಳಲ್ಲಿ ರಕ್ಷಾಬಂಧನ ಆಚರಣೆಯಲ್ಲಿತ್ತು. ಪ್ರಸ್ತುತ ಸಮಾಜದಲ್ಲಿ ಇಂತಹ ರಕ್ಷೆಯನ್ನು ಕಟ್ಟಿ ಸಹೋದರ-ಸಹೋದರಿಯರು ಎಂಬ ಭ್ರಾತೃತ್ವದ ಭಾವವನ್ನು ಮೂಡಿಸಿ ನಮ್ಮ ಹಿಂದೂ ಸಮಾಜದ ರಕ್ಷಣೆಯಲ್ಲಿ ನಾವು ಕೈಜೋಡಿಸುವುದರ ಮೂಲಕ ಭಾರತಮಾತೆಯ ರಕ್ಷಣೆ ಮಾಡೋಣ ಎಂದು

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top