newskadaba

Crime

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 19. ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   ನಗರದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೇಲೆ, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ 10ನೇ […]

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ  ಕಾರ್ಯಕ್ರಮವನ್ನು ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಸಮಿತಿ ಕೋಶಾಧಿಕಾರಿಯಾದ ಶ್ರೀ ಲಿಂಗಪ್ಪ ಜೆ. ಇವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಹಿನ್ನೆಲೆ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು. ತದನಂತರ ಶಾಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಮಾತಾಜಿ ಶ್ವೇತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ Read More »

ಕರಾವಳಿ

ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 19. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್ ಪ್ರವೇಶಿಸಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ತಾಯ್ನಾಡಿಗೆ ಮರಳಿದ್ದಾರೆ. ತಾಯ್ನಾಡಿಗೆ ಆಗಮಿಸಿದ ವಿನೇಶ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಅಲ್ಲದೇ ವಿನೇಶ್ ಫೋಗಟ್ ರವರ ಗ್ರಾಮಸ್ಥರು ತಮ್ಮ ಊರಿನ ಸಾಧಕಿಯನ್ನು ವಿಶೇಷ ಸಮಾರಂಭದ ಮೂಲಕ ಸನ್ಮಾನಿಸಿದಲ್ಲದೇ ಅವರಿಗೆ ಚಿನ್ನದ ಪದಕವನ್ನೂ ನೀಡಿ ಗೌರವಿಸಿದ್ದಾರೆ.

ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರದಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಮಾಡಿರುವ ಘಟನೆ ಲಾಲ್ ಭಾಗ್ ಜಂಕ್ಷನ್ ಬಳಿ ನಡೆದಿದೆ.   ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ವತಿಯಿಂದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸೆಪ್ಟೆಂಬರ್ 1ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಸಂಬಂಧ ಆಸಕ್ತರು ಅಧಿಕೃತ ವೆಬ್​ಸೈಟ್​ cftri.res.in ಭೇಟಿ ನೀಡಬಹುದು. ನೇಮಕಾತಿ ಪೂರ್ಣ ಮಾಹಿತಿ ನೇಮಕಾತಿ ಸಂಸ್ಥೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (CFTRI) ಹುದ್ದೆ

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆ – ಅರ್ಜಿ ಆಹ್ವಾನ Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.   ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು​ ಊಟ ಸೇವಿಸುತ್ತಿದ್ದ ವೇಳೆ ಇಲಿ ಪಾಷಾಣ ಸಿಂಪಡಣೆಯಾದ ಪರಿಣಾಮ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ರವಿವಾರದಂದು ರಾತ್ರಿ ವಿದ್ಯಾರ್ಥಿಗಳು ಊಟ ಮಾಡಲೆಂದು ಹಾಸ್ಟೆಲ್ ಹಾಲ್​ಗೆ ಬಂದಿದ್ದರು. ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಣೆ ಮಾಡುತ್ತಿದ್ದರು ಎನ್ನಲಾಗಿದೆ. ಇಲಿ ಪಾಷಾಣದ ವಾಸನೆಯಿಂದಾಗಿ 20ಕ್ಕೂ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…!

(ನ್ಯೂಸ್ ಕಡಬ) newskadaba.com ಕೋಲಾರ, ಆ. 19. ಶಿಕ್ಷಕಿಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ಮೂಲದ ಆರು ಮಂದಿ ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಆಗಸ್ಟ್ 14 ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ ಎಂಬವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು. ಅದರಂತೆ ಇಂದು ತಿರುಪತಿಯಲ್ಲಿ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸದ್ಯಕ್ಕೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಸುಮಾರು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಹಾಕಿದವರ ಸಂಖ್ಯೆ 9 ಲಕ್ಷಕ್ಕೂ ಹೆಚ್ಚು, ಆದರೆ ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸದ ಕಾರಣ, ಇನ್ನು ಕೆಲವು ಸಮಸ್ಯೆ ಹಿನ್ನೆಲೆ ಅರ್ಜಿ ರಿಜೆಕ್ಟ್ ಸಹ ಆಗಿವೆ ಎನ್ನಲಾಗಿದೆ. ಮುಂದಿನ

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….! Read More »

ಕರ್ನಾಟಕ
Scroll to Top