newskadaba

ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಭಾರಿ ಗಾಳಿ ಮಳೆಗೆ ಧಾರಾಶಾಹಿಯಾದ ಮರವನ್ನು ಮತ್ತೆ ಅದೇ ಸ್ಥಾನದಲ್ಲಿ ಮರುಸ್ಥಾಪಿಸಲು ಮುತುವರ್ಜಿ ತೋರಿಸುವ ಮೂಲಕ ದ.ಕ.ಜಿಲ್ಲಾ ಹೋಂಗಾರ್ಡ್ಸ್‌ ಕಮಾಂಡೆಂಟ್‌ ಅವರು ಮಾದರಿ ವೃಕ್ಷಪ್ರೇಮ ತೋರಿಸಿಕೊಟ್ಟಿದ್ದಾರೆ.   ನಗರದ ಬಾಳೆಬೈಲ್‌ನ ಗ್ರೀನ್‌ ಎಕರೇಸ್‌ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಭಾರಿ ಗಾಳಿ ಮಳೆಗೆ ಮಂದಾರ ಹಾಗೂ ದೇವದಾರು ಮರ ಧಾರಾಶಾಹಿಯಾಗಿತ್ತು. ರಸ್ತೆಬದಿ ಬಿದ್ದ ಮರವನ್ನು ಸಾಮಾನ್ಯವಾಗಿ ಕಡಿದು ತೆರವುಗೊಳಿಸಿದರೆ, ಹೋಂಗಾರ್ಡ್ಸ್‌ ಕಮಾಂಡೆಂಟ್‌ ಡಾ.ಮುರಲೀಮೋಹನ ಚೂಂತಾರು ಅವರು ಅದೇ […]

ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು Read More »

ಕರಾವಳಿ, ಕರ್ನಾಟಕ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.     ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.   ಹುದ್ದೆಗಳ ವಿವರ ಮತ್ತು ಅರ್ಹತೆ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸಂಪೂರ್ಣ ಕೊಳೆತುಹೋದ ಮೃತದೇಹದ ಅಸ್ಥಪಂಜರವೊಂದು ಪತ್ತೆಯಾಗಿರುವ ಕುರಿತು ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕ ಬಳಿಯ ಕೊಂಬಾರು ರಕ್ಷಿತಾರಣ್ಯದ ಪ್ರದೇಶದ ಉಡೆಂಜಿಪಲ್ಲ ತೋಡು ಪ್ರದೇಶದಿಂದ ವರದಿಯಾಗಿದೆ. ಸ್ಥಳೀಯರ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಪೊಲೀಸರಿಗೆ ತಲೆ ಬುರುಡೆ, ಎದೆ ಮೂಳೆಗಳು ಹಾಗೂ ಕಾಲಿನ ಮೂಳೆಗಳು ಮಾತ್ರ ಕಂಡುಬಂದಿದ್ದು, ಮಾಂಸಖಂಡಗಳು ಮತ್ತು ಚರ್ಮ ಇಲ್ಲದೇ ಇದ್ದು, ಮೃತದೇಹವು ಪುರುಷನದ್ದೋ ಅಥವಾ ಮಹಿಳೆಯದ್ದೋ ಎನ್ನುವುದು ತಿಳಿದುಬಂದಿಲ್ಲ. ಸುಮಾರು 4ರಿಂದ 6 ತಿಂಗಳ ಹಿಂದೆ

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಸೆಂಬರ್ ತಿಂಗಳ ವೇಳೆಗೆ ಮೊದಲ ಗಗನಯಾನ- ಇಸ್ರೋ

(ನ್ಯೂಸ್ ಕಡಬ) newskadaba.com ಶ್ರೀಹರಿಕೋಟಾ, ಆ. 17. ಭಾರತ ದೇಶದ ಮೊದಲ ಗಗನಯಾನ ಯೋಜನೆಯನ್ನು ಈ ವರ್ಷದ ಡಿಸೆಂಬರ್‌ಗೆ ಆರಂಭಿಸಲು ಇಸ್ರೋ ನಿರ್ಧರಿಸಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಹೇಳಿದ್ದಾರೆ. ಮಾನವ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಕೆಟ್‌ನ ಕೆಲವು ಭಾಗ ಗಳು ಸತೀಶ್‌ ಧವನ್‌ ಸ್ಪೇಸ್‌ ಸೆಂಟರ್‌ ತಲುಪಿದ್ದು, ಮಾಡ್ನೂಲ್‌ ಜೋಡಣೆಯು ನಡೆದಿದೆ. ಸಿಬಂದಿ ಪಾರಾಗುವ ಹಾರ್ಡ್‌ವೇರ್‌ ಸಹ ಸಿದ್ಧವಾಗಿದೆ ಎಂದೂ ಅವರು ಹೇಳಿದ್ದಾರೆ.

ಡಿಸೆಂಬರ್ ತಿಂಗಳ ವೇಳೆಗೆ ಮೊದಲ ಗಗನಯಾನ- ಇಸ್ರೋ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

CM ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ- ರಾಜ್ಯಪಾಲರನ್ನು ಭೇಟಿಯಾಗಲಿರುವ ಡಿಸಿಎಂ ನೇತೃತ್ವದ ಸಚಿವರ ನಿಯೋಗ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.17. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿಕೆಶಿ ನೇತೃತ್ವದ ಸಚಿವರ ನಿಯೋಗವು ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ, ತಮ್ಮ ಅಭಿಪ್ರಾಯ ತಿಳಿಸಲಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ರಾಜ್ಯಪಾಲರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಆಗ್ರಹಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ

CM ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ- ರಾಜ್ಯಪಾಲರನ್ನು ಭೇಟಿಯಾಗಲಿರುವ ಡಿಸಿಎಂ ನೇತೃತ್ವದ ಸಚಿವರ ನಿಯೋಗ Read More »

ಕರ್ನಾಟಕ

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರವಾಗಿದ್ದು, ಅಲ್ಲದೇ ರಾಜ್ಯಪಾಲರ ಈ ನಡೆ ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.   ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಇದೊಂದು ಷಡ್ಯಂತ್ರ ಅನ್ನೋದು ನಮಗೆ ಮೊದಲೇ ಗೊತ್ತಿತ್ತು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ.‌ ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿಕೊಂಡಿದೆ.‌

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಕಳೆದ ವಾರವಷ್ಟೇ ರಾಜ್ಯ ರಾಜಕಾರಣದಲ್ಲಿ ಸಿಎಂ ವಿರುದ್ದ ಬಹಳಷ್ಟು ಸದ್ದು ಮಾಡಿದ್ದ ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವುದಾಗಿ ಮೂಲಗಳು ವರದಿ ಮಾಡಿವೆ.   ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತ ಆದೇಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..! Read More »

ಕರ್ನಾಟಕ

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮುಂಬೈ, ಆ. 17. ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರನ್ನು ಕ್ಯಾಬ್‌ ಚಾಲಕ ಮತ್ತು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.   ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನುಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್‌ ಪ್ರದೇಶದ ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದೆ. ಸೇತುವೆ ಮೇಲೆ ಹತ್ತಿದ ಮಹಿಳೆ ರೀಮಾ, ಏಕಾಏಕಿ ನೀರಿಗೆ ಹಾರಲು ಯತ್ನಿಸಿದ್ದು ಇದನ್ನು ಗಮನಿಸಿದ ಟ್ಯಾಕ್ಸಿ ಚಾಲಕ ಆಕೆ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು ಬಸ್ ನಿಲ್ದಾಣದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಿರಿಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಧ್ವಜಾರೋಹಣಗೈದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನೌಕರರಿಗೆ ಶ್ಲಾಘನೀಯ ಮತ್ತು ವಿಶೇಷ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ದರೋಡೆಕೋರರನ್ನು ಪತ್ತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆ.ಎಸ್.ಆರ್.ಟಿ.ಸಿ ಡಿಪೋ 3 ಕಂಡಕ್ಟರ್ ಸೀನಪ್ಪ ಮತ್ತು ಹನುಮಂತ್ ಹಟಗಲ್ ಅವರನ್ನು

ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ
Scroll to Top