ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಬಾವಿ ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು […]
ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »
ಕರಾವಳಿ
