newskadaba

ಆರ್.ಜಿ.ಕರ್ ಆಸ್ಪತ್ರೆ ದಾಳಿ ಪ್ರಕರಣ – 19 ಮಂದಿ ಅರೆಸ್ಟ್…!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 16. ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ದಾಳಿ, ಹಿಂಸಾಚಾರ ಮತ್ತು ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿ ತಿಳಿಸಿವೆ. ಬಂಧಿತರನ್ನು ನಗರದ ನ್ಯಾಯಾಲಯವು ಆಗಸ್ಟ್ 22ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ಬುಧವಾರದಂದು ತಡರಾತ್ರಿ ನುಗ್ಗಿದ ದುಷ್ಕರ್ಮಿಗಳು, ಆಸ್ಪತ್ರೆಯ ಕಟ್ಟಡ, ತುರ್ತು ವಿಭಾಗ, ಶುಶ್ರೂಷಾ ಕೇಂದ್ರ, ವೈದ್ಯಕೀಯ ಯಂತ್ರೋಪಕರಣ, […]

ಆರ್.ಜಿ.ಕರ್ ಆಸ್ಪತ್ರೆ ದಾಳಿ ಪ್ರಕರಣ – 19 ಮಂದಿ ಅರೆಸ್ಟ್…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 16. 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ ನಡೆಸಲಾಯಿತು.   2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ಗಣಕ ವಿಜ್ಞಾನ ವಿಭಾಗ 100 ಶೇಕಡಾ ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗ 99 ಶೇಕಡಾ ಮತ್ತು ಎಸ್ಸೆಸ್ಸೆಲ್ಸಿ 97 ಶೇಕಡಾ ಫಲಿತಾಂಶ ದಾಖಲಿಸಿದೆ.

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ Read More »

ಕರಾವಳಿ

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,  ಆ. 16. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಎಮದು ಗುರುತಿಸಲಾಗಿದೆ.  ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.  ಇಂದು (ಶುಕ್ರವಾರ) ಬೆಳಗ್ಗೆ ಶಾಲೆಗೆ ತೆರಳಿದ್ದಅವರಿಗೆ ಅನಾರೋಗ್ಯ ಕಾಡಿದ್ದ ಹಿನ್ನೆಲೆ, ಅಲ್ಲಿಂದ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ  ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕರಾವಳಿಯಲ್ಲಿನ ಹಲವು ಸೇತುವೆಗಳ ಮೇಲೆ ವಾಹನ ನಿರ್ಬಂಧದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಒಂದೊಂದೇ ಹಳೆಯ ಸೇತುವೆಗಳ ಮೇಲಿನ ವಾಹನ ಸಂಚಾರವನ್ನು ನಿರ್ಬಂಧಿಸುತ್ತಾ ಬರುತ್ತಿದೆ. ಇದೀಗ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸುವ ಹಿನ್ನೆಲೆ ಘನ ವಾಹನಗಳು ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ.   ಅಗಸ್ಟ್ 19, 20, 21ರಂದು ಮೂರು ದಿನ ಘನ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ

ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ Read More »

ಕರಾವಳಿ, ಕರ್ನಾಟಕ

ವಯನಾಡ್ ಭೂಕುಸಿತ- ಸಂತ್ರಸ್ತರ ರಕ್ಷಣೆ ತಮಿಳುನಾಡು ಮೂಲದ ನರ್ಸ್ ಸಬೀನಾಗೆ ‘ಕಲ್ಪನಾ ಚಾವ್ಲಾ’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಆ. 16. ಕೇರಳದ ವಯನಾಡ್ ನಲ್ಲಿ ಇತ್ತೀಚೆಗೆ ನಡೆದ ಪ್ರಕೃತಿ ದುರಂತದ ಸಂದರ್ಭದಲ್ಲಿ ಧೈರ್ಯ ಮತ್ತು ಸಾಹಸದಿಂದ ಹಲವು ಜೀವಗಳನ್ನು ರಕ್ಷಿಸಿದ್ದನ್ನು ಪರಿಗಣಿಸಿ ತಮಿಳುನಾಡಿನ ನೀಲಗರಿ ಜಿಲ್ಲೆಯ ನರ್ಸ್ ಎ.ಸಬೀನಾ ಅವರನ್ನು ಪ್ರಸಕ್ತ ವರ್ಷದ ‘ಕಲ್ಪನಾ ಚಾವ್ಲ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಭೂಕುಸಿತದಿಂದಾಗಿ ವಯನಾಡಿನ ಮುಂಡಕೈ- ಚೂರಲ್ಮಲ ನಡುವಿನ ಸಂಪರ್ಕ ಕಡಿತಗೊಂಡು ಜನ ಅತಂತ್ರರಾಗಿ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗದೇ ಪರಿಹಾರ ಕಾರ್ಯಾಚರಣೆ ದುಸ್ತರವಾಗಿತ್ತು. ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗಾಗಿ

ವಯನಾಡ್ ಭೂಕುಸಿತ- ಸಂತ್ರಸ್ತರ ರಕ್ಷಣೆ ತಮಿಳುನಾಡು ಮೂಲದ ನರ್ಸ್ ಸಬೀನಾಗೆ ‘ಕಲ್ಪನಾ ಚಾವ್ಲಾ’ ಪ್ರಶಸ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ತುಮಕೂರು, ಆ. 16. ಕಳೆದ ವರ್ಷ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರವು ಇತ್ತೀಚಿಗೆ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದಿಂದಾಗಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯು

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 16. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಿನೇ ದಿನೇ ತಾಂಡವವಾಡುತ್ತಿದ್ದು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವುದಾಗಿ ವರದಿಯಾಗಿದೆ.   ಮಂಡ್ಯದ ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದಾಗಿ ತಿಳಿದು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ. ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಡಿಹೆಚ್ಒ ನೇತೃತ್ವದ

ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಆ. 16. ಇಲ್ಲಿನ ಸ್ಯಾಂಥೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಧ್ವಜಾರೋಹಣವನ್ನು ಕಡಬ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷರು ಹಾಗೂ ಶಾಲಾ ಕೋಶಾಧಿಕಾರಿ ಶ್ರೀ.ಕೆ ಸಿ ಸೈಮನ್ ನೆರವೇರಿಸಿದರು. ಮುಂದಿನ ಭಾಗವಾಗಿ ಶಾಲಾ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ತುಳುನಾಡ ಮಾಜಿ ಸೈನಿಕರು, ಪೋಷಕರು ಹಾಗೂ ಊರವರ ಸಹಕಾರದೊಂದಿಗೆ ಆಕರ್ಷಕ ಶಿಸ್ತುಬದ್ಧ ಪಥಸಂಚಲನ ನಡೆಯಿತು. ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳ ಶಂಖದಳ ಪಥಸಂಚಲನಕ್ಕೆ ವಿಶೇಷ

ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಆ. 15. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯು ಖಾಲಿಯಿರುವ ನೂರಾರು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಹೆಸ್ಕಾಂ ಒಟ್ಟು 338 ಅಪ್ರೆಂಟಿಸ್‌ ಟ್ರೈನಿಂಗ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಗಸ್ಟ್‌ 20ರಂದು ಕೊನೆ ದಿನವಾಗಿದೆ. ನೀವು ಡಿಪ್ಲೊಮಾ ಇಲ್ಲವೇ ಎಂಜಿನಿಯರಿಂಗ್‌ ಮಾಡಿದ್ದಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಿ ಹುದ್ದೆ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ   ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ ನೇಮಕಾತಿ ಸಂಸ್ಥೆ:

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಸಮಹಾದಿ, ಆ. 15. ರಿಫಾಯಿ ಜುಮ್ಮಾ ಮಸೀದಿ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷರಾದ ಸಾದಿಕ್ ಸಮಹಾದಿ ರವರು ಅಧ್ಯಕ್ಷತೆ ವಹಿಸಿ ಧ್ವಜಾರೋಹಣಗೈದರು. ಖತೀಬರಾದ ರಫೀಕ್ ‌ನಿಝಾಮಿ ಉಸ್ತಾದ್ ಮತ್ತು ಮುಅಲ್ಲಿಮರಾದ ಇಬ್ರಾಹಿಂ ಮುಈನಿ ಉಸ್ತಾದರು ಸಂದೇಶ ಭಾಷಣ ಮಾಡಿದರು. ನಂತರ ಸ್ವಾತಂತ್ರ್ಯ ಪ್ರಯುಕ್ತ ಮದ್ರಸದಲ್ಲಿ ನಡೆದ ಭಾಷಣ, ಹಾಡು, ಕ್ವಿಝ್ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಸಂವಿಧಾನ

ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ
Scroll to Top