newskadaba

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಆ. 15. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಇಂದು ರಾಜಧಾನಿಯ ಕೆಂಪು ಕೋಟೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಮೂಲಕ ಕಳೆದ 10 ವರ್ಷಗಳಲ್ಲಿ ಪಾಲ್ಗೊಂಡ ಲೋಕಸಭೆಯ ಮೊದಲ ವಿಪಕ್ಷ ನಾಯಕರಾಗಿದ್ದಾರೆ.   ಭಾರತದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಹಾಕಿ ತಂಡ ಹಾಗೂ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ರಾಹುಲ್‌ ಗಾಂಧಿ ಜೊತೆಗಿದ್ದು, ಒಲಿಂಪಿಕ್ಸ್‌ ಪದಕ ವಿಜೇತರಾದ ಮನು ಭಾಕರ್‌, ಸರಬ್‌ಜೋತ್‌ ಸಿಂಗ್‌, ಪಿ ಆರ್‌ ಶ್ರೀಜೇಶ್‌ […]

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ಇಂದಿನಿಂದ “ಹುಲಿ” ಅನ್ನೋ ಮದ್ಯ ಇದೀಗ ಕರ್ನಾಟಕದಲ್ಲಿ ಮಾತ್ರವಲ್ಲದೇ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದ್ದು, ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಗ್ಗರಿ ರಮ್ ಇದಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್ ರಮ್‌ಗಳಿವೆ. ಆದರೆ ಅದೆಲ್ಲಾ ವಿದೇಶದ್ದು. ಇದೀಗ ಭಾರತವು ತನ್ನದೇ ಆದ ವಿಶೇಷ ರಮ್ ನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಇದು ಕರ್ನಾಟಕದ ಮೈಸೂರಿನ ನಂಜನಗೂಡಿನಲ್ಲಿ ಉತ್ಪಾದನೆಯಾಗಿದೆ ಅನ್ನೋದೇ ಮತ್ತೊಂದು ವಿಶೇಷ. ಬರೋಬ್ಬರಿ 8

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 15. 100 ವಂದೇ ಭಾರತ್‌ ರೈಲುಗಳ ಉತ್ಪಾದನೆ ಮತ್ತು ನಿರ್ವಹಣೆಗಾಗಿ ಭಾರತೀಯ ರೈಲ್ವೇ ಇಲಾಖೆ ನೀಡಿದ್ದ 30,000 ಕೋಟಿ ರೂ. ಮೌಲ್ಯದ ಟೆಂಡರನ್ನು ರದ್ದು ಮಾಡಿದೆ. ರೈಲುಗಳ ಉತ್ಪಾದನೆಗೆ ಫ್ರೆಂಚ್‌ ಮೂಲದ ಕಂಪೆನಿ ಅಲ್‌ಸ್ಟೋಮ್‌ ಇಂಡಿಯಾ ಕಡಿಮೆ ಮೊತ್ತದ ಬಿಡ್‌ ಸಲ್ಲಿಸಿತ್ತು. ಆದರೆ ಇದು ಗರಿಷ್ಠ ಎಂದು ರೈಲ್ವೇ ಇಲಾಖೆ ಟೆಂಡರ್‌ ರದ್ದು ಮಾಡಿದೆ. ಫ್ರೆಂಚ್‌ ಕಂಪೆನಿ ಪ್ರತೀ ರೈಲಿಗೆ 150.9 ಕೋಟಿ ರೂ. ನಿಗದಿ ಮಾಡಿತ್ತು. ಆದರೆ ಭಾರತೀಯ

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ Read More »

ಕರಾವಳಿ, ಕರ್ನಾಟಕ

ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ (SUP) ತಯಾರಿಕೆ. ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಸಲ್ಪಟ್ಟಿರುತ್ತವೆ. ಮುಂದುವರೆದು, ಭಾರತ ಸರ್ಕಾರದ

ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ Read More »

ಕರ್ನಾಟಕ

ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಮಂಗಳೂರು ತಾಲೂಕಿನ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ ಮುಖ್ಯ ರಸ್ತೆಯ 0.95 ಕಿ.ಮೀ. ರಲ್ಲಿ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ.   ಪರಾರಿ – ಉಳಾಯಿಬೆಟ್ಟು ಸೇತುವೆಯ ಮೂಲಕ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ

ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ Read More »

ಕರಾವಳಿ

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 14. ಕಾವೂರು ಠಾಣಾ ವ್ಯಾಪ್ತಿ ಹಾಗು ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಐವರನ್ನು ಬಂಧಿಸಿದ ಕುರಿತು ವರದಿಯಾಗಿದೆ.     ಬಂಧಿತರನ್ನು ಅಮಿರುದ್ದೀನ್ (26), ಜಿಯಾದ್ (25), ಮನ್ಸೂರ್ (25), ಕಾವೂರು ಠಾಣಾ ವ್ಯಾಪ್ತಿಯ ಕೊಂಚಾಡಿಯಲ್ಲಿ ಮೂಡುಶೆಡ್ಡೆಯ ದಿವಿತ್ ಡಿ. ಶೆಟ್ಟಿ (18) ಮತ್ತು ಪಾಂಡೇಶ್ವರ ಠಾಣಾ ವ್ಯಾಪ್ತಿಯ ಪಾಂಡೇಶ್ವರ ಕಟ್ಟೆ ಬಳಿ ಮೂಲತಃ ಚಾಮರಾಜನಗರದ ಪ್ರಸಕ್ತ ಪಾಂಡೇಶ್ವರದಲ್ಲಿ

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ರಾಜ್ಯ ಸರಕಾರವು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿ ಹೊರಡಿಸಿದ್ದಾರೆ. ಖುಷ್ಬೂ ಜಿ.ಚೌಧರಿ ಅವರನ್ನು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಹಾಗೂ ಡಾ.ವೆಂಕಟೇಶ್ ಎಂ.ವಿ. ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಹಟ್ಟಿ ಚಿನ್ನದ ಗಣಿ ಕಂಪೆನಿಯ ವ್ಯವಸ್ಥಾಪಕ ನಿದೇಶಕ ಶೆಟ್ಟೆಣ್ಣನವರ್ ಎಸ್.ಬಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ, ರಾಜ್ಯ ಕೈಗಾರಿಕಾ

ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 14. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ.   ಬಂಧಿತನನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಹೇಳಿ ಅಲ್ಲಿ ಮೂವರು ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪೋಕ್ಸೋ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ- ಸಚಿವ ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ನುಡಿದಂತೆ ನಡೆದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರವು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ ಒಂದು ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು

ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ- ಸಚಿವ ಈಶ್ವರ ಖಂಡ್ರೆ Read More »

ಕರ್ನಾಟಕ
Scroll to Top