newskadaba

ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಚಾಮರಾಜನಗರ, ಆ. 14. ಆನೆ ದಂತವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ವೇಳೆ ಕಳ್ಳರು ಸಿಕ್ಕಿಬಿದ್ದ ಘಟನೆ ಕರ್ನಾಟಕ ತಮಿಳುನಾಡು ರಾಜ್ಯದ ಗಡಿಭಾಗವಾದ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಿಂದ ವರದಿಯಾಗಿದೆ.   ಬಂಧಿತನನ್ನು ದುರೈಸ್ವಾಮಿ ಎಂದು ಗುರುತಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಾದ ಸತ್ಯಮಂಗಲಂ ಪರಿಸರದಲ್ಲಿ ಗಸ್ತು ನಿರತ ಅರಣ್ಯಾಧಿಕಾರಿಗಳು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾಗ ದುರೈಸ್ವಾಮಿ ಎಂಬಾತನನ್ನು ಹಿಡಿದು ವಿಚಾರಣೆ ನಡೆಸಿದಾಗ ಆತನ ಬಳಿ ಎರಡು ಆನೆಗಳನ್ನು ಬಚ್ಚಿಟ್ಟುಕೊಂಡಿರುವ […]

ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ

ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 14. ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಉಂಟಾದ ಭೂಕುಸಿತದಿಂದಾಗಿ ಹಾನಿಗೊಳಗಾದ ರೈಲ್ವೇ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಹೀಗಾಗಿ ಇಂದಿನಿಂದ ಬೆಂಗಳೂರು- ಮಂಗಳೂರು ನಡುವೆ ರೈಲು ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ ರೈಲ್ವೇ ಇಲಾಖೆ ತಿಳಿಸಿದೆ. ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮಂಗಳೂರು ಹಾಗೂ ಕಾರವಾರ ಸೆಕ್ಟರ್‌ನಲ್ಲಿ ರಾತ್ರಿಯ ಮೂರು ರೈಲುಗಳನ್ನು ಕಡಿಮೆ ಅವಧಿಗೆ ನಿಲ್ಲಿಸಲಾಗಿದೆ. ಆಗಸ್ಟ್‌ 10 ರಂದು ಮುಂಜಾನೆ ವೇಳೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ

ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಗದಗ, ಆ. 14. ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದಂತಹ ಪತ್ರಕರ್ತರಿಂದ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ “ಕಪ್ಪತ್ತಗುಡ್ಡ ಉಳಿಸಿ, ರಕ್ಷಿಸೋಣ” ಎಂಬ ಅಭಿಯಾನ ಆಗಸ್ಟ್ 11ರಂದು ಬಾನುವಾರ ಕಪ್ಪತ್ತಗುಡ್ಡದ ಮೇಲೆ ನಡೆಯಿತು. ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಕಪ್ಪತಗುಡ್ಡ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರನ್ನು ಕೈಬೀಸಿ ಕರೆಯುವ ಕಪ್ಪತ್ತಗುಡ್ಡಕ್ಕೆ ದಿನನಿತ್ಯ ನೂರಾರು

ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ Read More »

ಕರ್ನಾಟಕ, ವಿಶೇಷ ಲೇಖನಗಳು

ಪುತ್ತೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ

ಪುತ್ತೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧ Read More »

ಕರಾವಳಿ, ಕರ್ನಾಟಕ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. 2023-24ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯು ಆಗಸ್ಟ್ 17 ರಿಂದ 19ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 2024ರ ಮಾರ್ಚ್ 19 ಮತ್ತು 20ರಂದು ಮಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ತಂಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ಆಯ್ಕೆಯಾದ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 14. ಟಾರ್ಗೆಟ್‌ ಇಲ್ಯಾಸ್‌ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್‌ ಎಂಬಾತನ ಹತ್ಯೆಗೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಇಲ್ಯಾಸ್‌ ಪತ್ನಿಯ ಸಹೋದರ ಮೊಹಮ್ಮದ್‌ ನೌಷಾದ್‌ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಅಲ್ಲದೇ ನೌಷದ್‌ ಗೆ ನಾಟೇಕಲ್‌ನ ನಿಯಾಝ್, ಬಜಾಲ್‌ ನ ತನ್ವೀರ್‌, ಪಡುಬಿದ್ರೆಯ ಇಕ್ಬಾಲ್‌ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕೂಡಾ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಇನ್ನು ಈ ಕೊಲೆಯು ಟಾರ್ಗೆಟ್ ಇಲ್ಯಾಸ್‌ ಹತ್ಯೆಗೆ ಪ್ರತಿಕಾರವಾಗಿ

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿ ಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ತುಮಕೂರು, ಆ. 14.  ತುಮಕೂರು ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ 6 ಲಕ್ಷ 92 ಸಾವಿರದ 508 ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದುಪಡಿಸಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆದಾಯ ತೆರಿಗೆ ಪಾವತಿ ಮಾಡುವ ಕುಟುಂಬದ ಆದಾಯ 1.20ಲಕ್ಷಕ್ಕಿಂತ ಹೆಚ್ಚಿರುವ, ಸರ್ಕಾರಿ ನೌಕರರು, 3 ಹೆಕ್ಟೇರ್‌ಗಿಂತ ಹೆಚ್ಚು ಭೂಮಿ ಹೊಂದಿರುವ

ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿ ಸಚಿವ ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ  ಪ್ರವರ್ಗ -1, ಎಸ್.ಸಿ, ಎಸ್.ಟಿ ರೂ. 2.50 ಲಕ್ಷ ಮೀರಿರಬಾರದು. ಪ್ರವರ್ಗ -2ಎ, 2ಬಿ, 3ಎ, 3ಬಿ, ಗಳಲ್ಲಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಬಾಲಯೇಸು ದೇವಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 13. ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಇಲ್ಲಿನ ಬಾಲಯೇಸು ದೇವಾಲಯದಲ್ಲಿ ನಡೆದ ದಿವ್ಯ ಬಲಿಪೂಜೆಯಲ್ಲಿ ಯುವ ಜನರಿಗೋಸ್ಕರ ವಿಶೇಷವಾಗಿ ಪ್ರಾರ್ಥಿಸಲಾಯಿತು. ನಂತರ ದೇವಾಲಯದ ವಂದನೀಯ ಗುರುಗಳಾದ ಫಾ| ಗ್ರೇಶನ್ ಅಲ್ವಾರಿಸ್ ರವರು ಯುವಜನರನ್ನು ಕುರಿತು ಮಾತನಾಡಿದರು ಹಾಗೂ ಆ ದಿನದ ಮಹತ್ವವನ್ನು ತಿಳಿಸಿದರು.‌ ಒಂದು ಗಂಟೆಗಳ ಕಾಲ ಅವರೊಂದಿಗೆ ಸೇರಿ ಮುಂದಿನ ದಿನಗಳಲ್ಲಿ ಮಾಡುವ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿ ಒಂದು ಪಟ್ಟಿಯನ್ನು ತಯಾರಿಸಲಾಯಿತು. ಯುವ ಸಮುದಾಯವು ಸಂಘಟಿತವಾಗಿದ್ದರೆ

ನೆಲ್ಯಾಡಿ: ಬಾಲಯೇಸು ದೇವಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ Read More »

ಕರಾವಳಿ, ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ವಿವಿಧ ಸಂಘ ಸಂಸ್ಥೆಗಳು, ಹಿರಿಯ ವಿದ್ಯಾರ್ಥಿಗಳು ಭಾಗಿ

(ನ್ಯೂಸ್ ಕಡಬ) newskadaba.com ಕೆಮ್ಮಾರ, ಆ. 13. ಇಲ್ಲಿನ ಕೆಮ್ಮಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರಯೋತ್ಸವ ಪೂರ್ವಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಒಕ್ಕೂಟ ಕೊಯಿಲ ಅಧ್ಯಕ್ಷೆ ಶ್ರೀಮತಿ ಸೆಲಿಕತ್, ವಲಕಡಮ ಒಕ್ಕೂಟ ಅಧ್ಯಕ್ಷ ಸುದೀಶ್, ಕೆಮ್ಮಾರ ಒಕ್ಕೂಟ ಅಧ್ಯಕ್ಷ ರವಿಕಾಂತ ಬಡ್ಡಮೆ, ಸೇವಾಪ್ರತಿನಿಧಿಗಳಾದ ಕವಿತಾ ಮತ್ತು ಗೀತಾ ಹಾಗೂ ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃಧ್ದಿ ಸಮಿತಿ ಸದಸ್ಯರು ಸೇರಿ ಸ್ವಚ್ಚತಾ ಕಾರ್ಯಕ್ರಮ ನಿರ್ವಹಿಸುವ ಮೂಲಕ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ತಯಾರಿ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ವಿವಿಧ ಸಂಘ ಸಂಸ್ಥೆಗಳು, ಹಿರಿಯ ವಿದ್ಯಾರ್ಥಿಗಳು ಭಾಗಿ Read More »

ಕರಾವಳಿ
Scroll to Top