newskadaba

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ- ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ  ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನವು ಆಗಸ್ಟ್ 14ರ ಬುಧವಾರದಂದು ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯಾ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ. ಬಿ.ಇ/ ಬಿ.ಟೆಕ್/ ಬಿ.ಸಿ.ಎ/ ಎಂ.ಸಿ.ಎ/ ಬಿ.ಎಸ್.ಸಿ/ ಎಂ.ಎಸ್.ಸಿ/ ಡಿಪ್ಲೋಮಾ ಇನ್‍ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ  ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.  ಹೆಚ್ಚಿನ ಮಾಹಿತಿಗೆ ಮಂಗಳೂರಿನ ಜಿಲ್ಲಾ […]

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ- ನೇರ ಸಂದರ್ಶನ Read More »

ಕರಾವಳಿ

ಬಗರ್ ಹುಕುಂ ಅರ್ಜಿ ವಿಲೇವಾರಿ – ಸೆಪ್ಟೆಂಬರ್ ನಿಂದ ಪೋಡಿ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದಂತಹ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸೋಮವಾರಂದು ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಸೆಪ್ಟಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಾಗುವಳಿ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಅನೇಕ ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಅನೇಕ ಚರ್ಚೆ, ವಿವಿಧ ಪ್ರಯತ್ನಗಳಾಗಿದ್ದರೂ ಸಮಸ್ಯೆಗೆ ಸರಿಯಾದ

ಬಗರ್ ಹುಕುಂ ಅರ್ಜಿ ವಿಲೇವಾರಿ – ಸೆಪ್ಟೆಂಬರ್ ನಿಂದ ಪೋಡಿ ಅಭಿಯಾನಕ್ಕೆ ಚಾಲನೆ Read More »

ಕರ್ನಾಟಕ

ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 12. ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ 700 ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ

ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ Read More »

ಕರಾವಳಿ, ಕರ್ನಾಟಕ

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 12. ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಸವಾರ ಮುಝಮ್ಮಿಲ್ ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ.

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಎಣ್ಣೆಪ್ರಿಯರಿಗೆ ಸಂತಸದ ಸುದ್ದಿ ಆ‌. 15ರಂದು ಮಾರುಕಟ್ಟೆಗೆ ಕಾಲಿಡಲಿದೆ ದೇಶೀಯ ‘ಹುಲಿ’ ರಮ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 12. ಪ್ರತೀ ದಿನವೂ ವಿವಿಧ ರೀತಿಯ ಮದ್ಯ ಸೇವನೆ ಬಯಸುವ ಜನರಿಗೆ ಇದೀಗ ಹೊಸ ರೀತಿಯ ರುಚಿ ನೋಡುವ ಅವಕಾಶ ಸಿಕ್ಕಿದೆ. ಅದೇನೆಂದರೆ ಬೆಲ್ಲದಿಂದ ತಯಾರಿಸಲಾದ ಮೊದಲ ದೇಶೀಯ ರಮ್ ಸದ್ಯದಲ್ಲೇ ಮಾರುಕಟ್ಟೆಗೆ ಕಾಲಿಡಲಿದ್ದು, ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಅದೂ ಕೂಡಾ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ದಿನವೇ ಈ ಹೊಸ ಮದ್ಯದ ಬ್ರ್ಯಾಂಡ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಬೆಲ್ಲದಿಂದ ತಯಾರಿಸಿದ ಮದ್ಯ ಇದು ಎನ್ನುವುದೇ ಇದರ ವಿಶೇಷ. ಇನ್ನು

ಎಣ್ಣೆಪ್ರಿಯರಿಗೆ ಸಂತಸದ ಸುದ್ದಿ ಆ‌. 15ರಂದು ಮಾರುಕಟ್ಟೆಗೆ ಕಾಲಿಡಲಿದೆ ದೇಶೀಯ ‘ಹುಲಿ’ ರಮ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 12. ಸಕಲೇಶಪುರ- ಬಾಳುಪೇಟೆ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ ಈ ಮಾರ್ಗದ 10 ರೈಲುಗಳ ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ.   ಆಗಸ್ಟ್ 12, 13ರಂದು ಕೆಎಸ್‌ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್, ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ. ಆಗಸ್ಟ್ 13 ರಂದು ಕಾರವಾರ -ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಆಗಸ್ಟ್ 13,

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!! Read More »

ಕರಾವಳಿ, ಕರ್ನಾಟಕ

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..!

(ನ್ಯೂಸ್ ಕಡಬ) newskadaba.com ಗದಗ, ಆ. 12. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗದಗದಿಂದ ವರದಿಯಾಗಿದೆ. ಮೃತ ಬಾಲಕನನ್ನು ಗದಗ ನಗರದ ಕ್ರಿಕೆಟ್ ಆಟಗಾರ 14 ವರ್ಷದ ಚಂದ್ರಣ್ಣ ಮನಗುಂಡಿ ಎಂದು ಗುರುತಿಸಲಾಗಿದೆ. ತೀವ್ರತರದ ಜ್ವರದಿಂದ ಬಳಲುತ್ತಿದ್ದ ಹಿನ್ನಲೆ ಚಂದ್ರಣ್ಣನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಗದಗ ಕ್ರಿಕೆಟರ್ಸ್ ಕ್ಲಬ್ ಮತ್ತು ಜಾನೋ ಪಂತರ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟರ್ ಆಗಿದ್ದ ಚಂದ್ರಣ್ಣ ಇತ್ತೀಚೆಗೆ

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ತೆಲಂಗಾಣ, ಆ. 12. ನವಿಲಿನ ಸಾಂಬಾರು​ ಮಾಡುವ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಿದ ಕುರಿತು ತೆಲಂಗಾಣದಿಂದ ವರದಿಯಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿ ಪ್ರಣಯ್ ಎಂಬಾತ ಈ ವಿಡಿಯೋ ಮಾಡಿದ್ದನು. ವಿಡಿಯೋ ವೀಕ್ಷಿಸಿದ ನೆಟ್ಟಿಗರಿಂಧ ಭಾರೀ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ತಕ್ಷಣವೇ ಪ್ರಣಯ್ ವಿಡಿಯೋವನ್ನು ಯೂಟ್ಯೂಬ್​ನಿಂದ ​ ಡಿಲೀಟ್​ ಮಾಡಿದ್ದಾರೆ ಎನ್ನಲಾಗಿದೆ. ಆದರೆ ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ

ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮರ ಸಂಘಟನಾ ಸಮಿತಿ ವತಿಯಿಂದ ಕುಕ್ಕುಜಡ್ಕ ಶಾಲೆಗೆ 2 ಸೀಲಿಂಗ್ ಪ್ಯಾನ್ ಕೊಡುಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 12. ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ  ಹಿರಿಯ ಪ್ರಾಥಮಿಕ ಶಾಲೆ  ಕುಕ್ಕುಜಡ್ಕಕ್ಕೆ 2 ಸಿಲಿಂಗ್ ಪ್ಯಾನ್ ನ್ನು ಕೊಡುಗೆಯಾಗಿ ನೀಡಲಾಯಿತು . ಈ ಸಂಧರ್ಭದಲ್ಲಿ ಅಮರ ಸಂಘಟನಾ ಸಮಿತಿ ಅಧ್ಯಕ್ಷರಾದ ಸಾತ್ವೀಕ್ ಮಡಪ್ಪಾಡಿ, ಗೌರವಾಧ್ಯಕ್ಷರಾದ ಪ್ರವೀಣ್ ಕುಲಾಲ್, ಪೂರ್ವಾಧ್ಯಕ್ಷರಾದ ಹರ್ಷಿತ್ ಜಿ.ಜೆ, ಶಾಲಾ ಶಿಕ್ಷಕಿಯರಾದ ಶ್ವೇತಾ ಪಿ, ಯೋಗಿನಿ ಯು, ಶಾಲಾ ವಿಧ್ಯಾರ್ಥಿಗಳಾದ ಸಾತ್ವೀಕ್ ಹಾಗೂ ನಮೃತ್ ಉಪಸ್ಥಿತರಿದ್ದರು.

ಅಮರ ಸಂಘಟನಾ ಸಮಿತಿ ವತಿಯಿಂದ ಕುಕ್ಕುಜಡ್ಕ ಶಾಲೆಗೆ 2 ಸೀಲಿಂಗ್ ಪ್ಯಾನ್ ಕೊಡುಗೆ Read More »

ಕರಾವಳಿ, ಕರ್ನಾಟಕ

ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12. ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆಜಿ ಸರ್ಕಲ್ ಬಳಿ ನಡೆಯಿತು. ಮುಂಜಾನೆಯಿಂದ ಮಧ್ಯಾಹ್ನದ ತನಕ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರು ಬಹಳ ಉತ್ಸಾಹದಿಂದಲೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದರು. ತುರ್ತು ಕರೆಗೆ ತಕ್ಷಣವೇ

ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ..! Read More »

ಕರ್ನಾಟಕ
Scroll to Top