newskadaba

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆಗಸ್ಟ್ 02ರ ಶುಕ್ರವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ […]

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ಮತ್ಸ್ಯಗಂಧ ಎಕ್ಸ್‌ ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿಗಳ ಮೇಲೆ ಬೃಹತ್ ಮರ ಬಿದ್ದಿರುವುದನ್ನು ಗಮನಿಸಿದ ಅವರು ಸರಿಯಾದ ಸಮಯಕ್ಕೆ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.    

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ Read More »

ಕರಾವಳಿ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜು.25. ಕೌಟುಂಬಿಕ ವಿಚಾರಕ್ಕೆ ತಂದೆಯ ನಿರಂತರ ಕಿರುಕುಳ ತಾಳಲಾರದೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತನನ್ನು ಅಕಿಲ್ ಪಾಶ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ. ಸಂಬಂಧಿಕರು ಮತ್ತು ನೆರೆಹೊರೆಯವರು ಪೊಲೀಸರ ಸಹಾಯದಿಂದ ಸೈಯದ್ ಪಾಷಾ ಮತ್ತು ಅವರ ಮಗನನ್ನು ಸಮಾಧಾನಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ    ರಾಜ್ಯ ಸರ್ಕಾರ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ರಾಜ್ಯಾದ್ಯಂತ ದಾಖಲೆಯ 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ ಎನ್ನಲಾಗಿದೆ. ವಿಧಾನ ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ    ರಾಜ್ಯ ಸರ್ಕಾರ ಹೇಳಿಕೆ Read More »

ಕರ್ನಾಟಕ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ರಾಮನಗರ, ಜು.23. 4 ವರ್ಷದ ಹೆಣ್ಣು ಮಗುವನ್ನು ಸಂಬಂಧಿಯೇ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ರಾತ್ರಿ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್‌ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸಂತ್ರಸ್ತ ಮಗುವಿನ ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ,ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ. ಮೊಬೈಲ್ ಫೋನ್ ಮತ್ತು ಉಪಕರಣಗಳ ದೇಶೀಯ ಉತ್ಪಾದನೆ ಹೆಚ್ಚಾಗಿದೆ. ಮೊಬೈಲ್ ಫೋನ್ ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗುವುದು. ಹಣಕಾಸು ಸಚಿವರು, ‘ಮೊಬೈಲ್ ಫೋನ್‌ಗಳು, ಮೊಬೈಲ್ ಪಿಸಿಬಿಎಸ್ ಮತ್ತು ಮೊಬೈಲ್ ಚಾರ್ಜರ್‌ಗಳಲ್ಲಿನ ಬಿಸಿಡಿಯನ್ನು 15% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ’ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಫೋನ್ ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದು, “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ  20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ Read More »

ಕರಾವಳಿ, ಕರ್ನಾಟಕ

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 18 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 21. ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಪರಿಣಾಮ ಕಾರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top