newskadaba

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವೀನ್ಯತೆ (Innovation), ತಾರ್ಕಿಕ (Scholastic), ಕ್ರೀಡೆ (Sport), ಕಲೆ, ಸಾಂಸ್ಕೃತಿಕ ಮತ್ತು ಸಂಗೀತ (Art, Cultural, Music) ಕ್ಷೇತ್ರಗಳಲ್ಲಿ ಅಸಾಧರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಇಲಾಖಾ ವತಿಯಿಂದ ಜಿಲ್ಲಾ ಮಟ್ಟದ 2026-27ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 08 ಮಕ್ಕಳನ್ನು ಆಯ್ಕೆ ಮಾಡಿ, […]

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಹಾನಗರಪಾಲಿಕೆ: 4 ವಿಧವಾಗಿ ಕಸ ಪ್ರತ್ಯೇಕಿಸಿ ನೀಡಲು ಸೂಚನೆ

(ನ್ಯೂಸ್ ಕಡಬ) newskadaba.com ಸೆ. 01. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಎಲ್ಲಾ ಘನತ್ಯಾಜ್ಯ ಉತ್ಪಾದಕರು ಕಡ್ಡಾಯವಾಗಿ ತ್ಯಾಜ್ಯವನ್ನು ಮೂಲದಲ್ಲೇ ಕೆಳಕಂಡ 4 ವಿಧಗಳಾಗಿ ವಿಂಗಡಿಸಿ ಪಾಲಿಕೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕಿರುತ್ತದೆ. ಹಸಿ ತ್ಯಾಜ್ಯ (Wet Waste): ಅಡುಗೆ ಮನೆ ತ್ಯಾಜ್ಯ, ಹಣ್ಣು-ತರಕಾರಿ ಸಿಪ್ಪೆಗಳು, ಉಳಿದ ಆಹಾರ, ಮಾಂಸದ ತ್ಯಾಜ್ಯ, ಮೊಟ್ಟೆಯ ಕವಚ, ಹೂವು, ಎಲೆಗಳು ಮುಂತಾದವು (ಪ್ರತಿದಿನ ಸಂಗ್ರಹಿಸಲಾಗುತ್ತದೆ). ಒಣ ತ್ಯಾಜ್ಯ (Dry Waste): ಪ್ಲಾಸ್ಟಿಕ್ ಚೀಲಗಳು, ಬಾಟಲಿಗಳು, ಕಾಗದ/ಪೇಪರ್, ಕಾರ್ಡ್‍ ಬೋರ್ಡ್,

ಮಹಾನಗರಪಾಲಿಕೆ: 4 ವಿಧವಾಗಿ ಕಸ ಪ್ರತ್ಯೇಕಿಸಿ ನೀಡಲು ಸೂಚನೆ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಕೆಳಕಂಡ ಯೋಜನೆಗಳಿಗೆ 2026-27ನೇ ಸಾಲಿನಲ್ಲಿ ಸಾಲ ಸಹಾಯಧನ ಸೌಲಭ್ಯ ಪಡೆಯಲು https://kmdconline.karnataka.gov.in ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 17. ಅರ್ಜಿದಾರರು ತಹಶೀಲ್ದಾರರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ವಾಸದ ದೃಢೀಕರಣಕ್ಕಾಗಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಮೌಲಾನ ಆಜಾದ್ ಮಾದರಿ ಶಾಲೆಗೆ ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೇತನ ಮಾಸಿಕ ರೂ.14000 ನೀಡಲಾಗುತ್ತದೆ.   ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯ ಶಿಕ್ಷಕ (ದೂರವಾಣಿ ಸಂ: 7022125839) ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಚೆಸ್ ಪಂದ್ಯಾಟ ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಆ. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ  17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಾತ್ವಿಕ್ ರೈ ಹಾಗೂ 17 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ರೈ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ವಂದನೀಯ  ಫಾ. ಪೌಲ್ ಪ್ರಕಾಶ್ ಡಿಸೋಜ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ.ಸುನಿಲ್ ಪ್ರವೀಣ್ ಪಿಂಟೋ ಅವರು ಅಭಿನಂದನೆಗಳನ್ನು

ಚೆಸ್ ಪಂದ್ಯಾಟ ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ: ಪಿಲ್ಯ ಮೆಗಾ ಆಫರ್ ನಲ್ಲಿ ಜಾಕ್ ಪಾಟ್ ಶರೀಫ್ ಮೇಸ್ತ್ರಿಗೆ ಕಾರಿನ ಕೀ ಹಸ್ತಾಂತರ

(ನ್ಯೂಸ್ ಕಡಬ) newskadaba.com ಆ. 30. ತಾಲೂಕಿನ ಪ್ರಸಿದ್ಧ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಶನ್’ಮತ್ತು ‘ಪಿಲ್ಯ ಮ್ಯಾಚಿಂಗ್ ಸೆಂಟರ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಿದ್ದ ಬಹುನಿರೀಕ್ಷಿತ ‘ಮೆಗಾ ಆಫರ್’ ಬಂಪರ್ ಡ್ರಾದ ಬಹುಮಾನ ವಿತರಣಾ ಸಮಾರಂಭವು ಕಡಬದ ಶೋರೂಮ್ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.   ​ಈ ಸಮಾರಂಭದಲ್ಲಿ ಬಟ್ಟೆ ಖರೀದಿ ಅದೃಷ್ಟ ಕೂಪನ್ ಪಡೆದುಕೊಂಡಿದ್ದ ಕಡಬ ಮೂಲದ ಶರೀಫ್ ಸಾಹೇಬ್ ಮೇಸ್ತ್ರಿ ಅವರು ಬಹುಮಾನದ ‘ಮಾರುತಿ ಸ್ವಿಫ್ಟ್’ಕಾರನ್ನು ತಮ್ಮದಾಗಿಸಿಕೊಂಡಿದ್ದರು.  ವರ್ಣರಂಜಿತವಾಗಿ ನಡೆದ ಸಮಾರಂಭದಲ್ಲಿ ಅವರಿಗೆ ಕಾರಿನ ಕೀಲಿಕೈಯನ್ನು

ಕಡಬ: ಪಿಲ್ಯ ಮೆಗಾ ಆಫರ್ ನಲ್ಲಿ ಜಾಕ್ ಪಾಟ್ ಶರೀಫ್ ಮೇಸ್ತ್ರಿಗೆ ಕಾರಿನ ಕೀ ಹಸ್ತಾಂತರ Read More »

ಕರಾವಳಿ

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ

(ನ್ಯೂಸ್ ಕಡಬ) newskadaba.com ಆ. 30. ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯ ನಟ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್‌ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಶನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್‌, ಬಿಳಿ ಶರ್ಟ್‌ ಹಾಗೂ ನೀಲಿ ಬ್ಲೇಜರ್‌ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ ಮಿಂಚುವ ಲೆಹೆಂಗಾದಲ್ಲಿ

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ Read More »

ಸಿನಿಮಾ
Death, deadbody, Waterfall

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಆ. 30. ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಎಂಬವರ ಮೃತದೇಹವು ಇಂದು(ಭಾನುವಾರದಂದು) ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.   ಮನೆಯಿಂದ ಹುಲ್ಲು ತರಲೆಂದು ಹೋಗಿದ್ದ ಗಿರೀಶ್ ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟದ ವೇಳೆ ಬಪಯಸ್ವಿನಿ ನದಿ ತಟದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿದ್ದು, ಬಳಿಕ ಪೊಲೀಸ್ ದೂರು ನೀಡಲಾಗಿತ್ತು.   ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು.

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

(ನ್ಯೂಸ್ ಕಡಬ) newskadaba.com ಆ. 30. ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಸೆಪ್ಟೆಂಬರ್  1ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ Read More »

ಕರಾವಳಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ

(ನ್ಯೂಸ್ ಕಡಬ) newskadaba.com ಆ. 30. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್‍ ನಲ್ಲಿರುವ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆಗಸ್ಟ್ 30 ಸಂಜೆ 6 ರಿಂದ ರಾತ್ರಿ 10ರ ವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ Read More »

ಕರಾವಳಿ
Scroll to Top