newskadaba

ಉಪ್ಪಿನಂಗಡಿ: ನೇಣುಬಿಗಿದು ಯುವಕ ಆತ್ಮಹತ್ಯೆ!!

(ನ್ಯೂಸ್ ಕಡಬ) newsksdaba.com ಉಪ್ಪಿನಂಗಡಿ, ಜು. 15. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪೆರಿಯಡ್ಕದ ಬೊಳ್ಳಾವು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಯೋಗೀಶ್ ಯಾನೆ ಸಂಕೇತ್ ಎಂದು ಗುರುತಿಸಲಾಗಿದೆ. ಕೂಲಿಕಾರ್ಮಿಕನಾಗಿದ್ದ ಈತ ಜುಲೈ 13ರಂದು ರಾತ್ರಿ ವೇಳೆ ಮನೆಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದು, ವಿಷಯ ತಿಳಿದ ಮನೆಯವರು ತಕ್ಷಣವೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಆಸ್ಪತ್ರೆ ತಲುಪುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ […]

ಉಪ್ಪಿನಂಗಡಿ: ನೇಣುಬಿಗಿದು ಯುವಕ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್

ಆಡಳಿತಕ್ಕೆ ಚುರುಕು ಮುಟ್ಟಿಸಲು ಹೊಸ ಜವಾಬ್ದಾರಿ- ದಕ್ಷಿಣ ಕನ್ನಡಕ್ಕೆ ರಾಮ್ ಪ್ರಸಾತ್, ಉಡುಪಿಗೆ ರೋಹಿಣಿ ಸಿಂಧೂರಿ ನೇಮಕ!

(ನ್ಯೂಸ್ ಕಡಬ) newskadaba.com ಜು. 15. ಅಭಿವೃದ್ಧಿ ಕಾರ್ಯಗಳು, ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಾರ್ವಜನಿಕ ಕುಂದುಕೊರತೆಗಳ ಶೀಘ್ರ ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರೋಹಿಣಿ ಸಿಂಧೂರಿ ಅವರಿಗೆ ಉಡುಪಿ ಜಿಲ್ಲೆಯ ಉಸ್ತುವಾರಿಯನ್ನು ವಹಿಸಲಾಗಿದೆ. ಅದೇ ರೀತಿ ಬೆಂಗಳೂರು ನಗರಕ್ಕೆ ರಿತ್ತಿಕ್

ಆಡಳಿತಕ್ಕೆ ಚುರುಕು ಮುಟ್ಟಿಸಲು ಹೊಸ ಜವಾಬ್ದಾರಿ- ದಕ್ಷಿಣ ಕನ್ನಡಕ್ಕೆ ರಾಮ್ ಪ್ರಸಾತ್, ಉಡುಪಿಗೆ ರೋಹಿಣಿ ಸಿಂಧೂರಿ ನೇಮಕ! Read More »

ಕರಾವಳಿ, ಕರ್ನಾಟಕ

ನಕಲಿ ನೋಟಿಸ್ ನಂಬಿ ಎಪಿಕೆ ಆಪ್ ಡೌನ್ ಲೋಡ್ ಕಾರ್ಕಳದ ವ್ಯಕ್ತಿಯ 6.83 ಲಕ್ಷ ಸೈಬರ್ ಖದೀಮರ ಪಾಲು!

(ನ್ಯೂಸ್ ಕಡಬ) newskadaba.com ಜು. 15. ಮೊಬೈಲ್‌ ಗೆ ಬಂದ ಸಂಚಾರ ನಿಯಮ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ನಂಬಿ ಆಪ್ ಡೌನ್‌ಲೋಡ್ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ ₹6,83,599 ಹಣ ಕಳೆದುಕೊಂಡಿರುವ ಆಘಾತಕಾರಿ ಸೈಬರ್ ವಂಚನೆ ಪ್ರಕರಣ ಉಡುಪಿ ಜಿಲ್ಲೆಯ ಕಾರ್ಕಳದ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ಅಜೆಕಾರು ನಿವಾಸಿ ರತ್ನಾಕರ ಅಮೀನ್ ಎಂಬವರ ವಾಟ್ಸಾಪ್‌’ಗೆ ಜುಲೈ 5 ರಂದು ‘ಪರಿವಾಹನ್’ ಹೆಸರಿನ ಖಾತೆಯಿಂದ ಸಂದೇಶ ಬಂದಿತ್ತು. ಅದರಲ್ಲಿ

ನಕಲಿ ನೋಟಿಸ್ ನಂಬಿ ಎಪಿಕೆ ಆಪ್ ಡೌನ್ ಲೋಡ್ ಕಾರ್ಕಳದ ವ್ಯಕ್ತಿಯ 6.83 ಲಕ್ಷ ಸೈಬರ್ ಖದೀಮರ ಪಾಲು! Read More »

ಕರಾವಳಿ, ಕ್ರೈಮ್ ನ್ಯೂಸ್

14 ವರ್ಷಗಳ ಬಳಿಕ ಒಂದೇ ಕುಟುಂಬದ ಮೇಲೆ ಮತ್ತೊಮ್ಮೆ ಆನೆ ದಾಳಿ!!

(ನ್ಯೂಸ್ ಕಡಬ) newskadaba.com ಜು. 15. ಹಾವಿನ ದ್ವೇಷ ಹನ್ನೆರಡು ವರ್ಷ ಎನ್ನುವ ಗಾದೆಯ ನಡುವೆ, ಆನೆಯೊಂದು ತನ್ನ ಹಳೆಯ ಹಗೆಯನ್ನು ಮರೆಯದೆ ಬರೋಬ್ಬರಿ 14 ವರ್ಷಗಳ ಬಳಿಕ ಕುಟುಂಬವೊಂದನ್ನು ಹುಡುಕಿಕೊಂಡು ಬಂದು ದಾಳಿ ನಡೆಸಿರುವ ದಿಗಿಲು ಹುಟ್ಟಿಸುವ ಘಟನೆ ನೇಪಾಳದಲ್ಲಿ ನಡೆದಿದೆ. ಒಂದೇ ಕುಟುಂಬದ ನಾಲ್ವರನ್ನು ಈ ಕಾಡಾನೆ ಬಲಿ ಪಡೆದಿದೆ. ಘಟನೆಯ ಹಿನ್ನೆಲೆ: ನೇಪಾಳದ ಚಿತ್ವನ್ ರಾಷ್ಟ್ರೀಯ ಉದ್ಯಾನವನದ ಸಮೀಪದ ಮಡಿ ಪಟ್ಟಣದಲ್ಲಿ ಶನಿಚರ ಬೋಟೆ ಎಂಬುವವರ ಕುಟುಂಬ ವಾಸವಾಗಿತ್ತು. ಡಿಸೆಂಬರ್ 2012 ರಲ್ಲಿ

14 ವರ್ಷಗಳ ಬಳಿಕ ಒಂದೇ ಕುಟುಂಬದ ಮೇಲೆ ಮತ್ತೊಮ್ಮೆ ಆನೆ ದಾಳಿ!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಫಿಫಾ ವಿಶ್ವಕಪ್ ಕ್ರೇಜ್ – ತಡರಾತ್ರಿ 3.30ರ ವರೆಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್!

(ನ್ಯೂಸ್ ಕಡಬ) newskadaba.com ಜು. 15. ಬೆಂಗಳೂರಿನ ಫುಟ್‌ಬಾಲ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು ಫಿಫಾ ವಿಶ್ವಕಪ್ ಪಂದ್ಯಗಳ ನೇರ ಪ್ರಸಾರ ವೀಕ್ಷಣೆಗೆ ಅನುಕೂಲವಾಗುವಂತೆ ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್‌ ಗಳನ್ನು ರಾತ್ರಿ 3:30 ರ ವರೆಗೆ ತೆರೆಯಲು ಸರ್ಕಾರ ವಿಶೇಷ ಅನುಮತಿ ನೀಡಿದೆ. ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಎಕ್ಸ್ (ಟ್ವಿಟರ್)

ಫಿಫಾ ವಿಶ್ವಕಪ್ ಕ್ರೇಜ್ – ತಡರಾತ್ರಿ 3.30ರ ವರೆಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್! Read More »

ಕರ್ನಾಟಕ

ಮೊಬೈಲ್’ನಿಂದ ಹೊಡೆದು ಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ!

(ನ್ಯೂಸ್ ಕಡಬ) newskadaba.com ಜು. 15. ಒಡಿಶಾದ ಬೋಲಾಂಗಿರ್ ಜಿಲ್ಲೆಯಲ್ಲಿ ನಡೆದ ಪತ್ನಿಯ ಹಲ್ಲೆಯಿಂದ ಪತಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದ್ದ ಪ್ರಕರಣವು ಇದೀಗ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಸತ್ಯಾಸತ್ಯತೆಯನ್ನು ಹೊರಹಾಕಿದೆ. ​ಘಟನೆಯ ಹಿನ್ನೆಲೆ: ದಂಪತಿ ನಡುವೆ ನಡೆದ ಜಗಳದ ವೇಳೆ, ಕೋಪಗೊಂಡ ಪತ್ನಿ ತನ್ನ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಳು. ಇದರಿಂದ ಗಾಯಗೊಂಡಿದ್ದ ಪತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಯ ನಂತರ ಮನೆಗೆ ಕರೆತರಲಾಗಿತ್ತು. ಆದರೆ, ಮನೆಗೆ ಬಂದ ಕೆಲವೇ ಸಮಯದಲ್ಲಿ

ಮೊಬೈಲ್’ನಿಂದ ಹೊಡೆದು ಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಂಬಾಕು ಮುಕ್ತ ಐಕಳ ಗ್ರಾಮ ಪಂಚಾಯತ್

(ನ್ಯೂಸ್ ಕಡಬ) newskadaba.com ಜು. 15. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮುಲ್ಕಿ ತಾಲೂಕು ಪಂಚಾಯತ್ ಮತ್ತು ಐಕಳ ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ಐಕಳ ಗ್ರಾಮ ಪಂಚಾಯಿತಿಗೆ ಒಳಗೊಂಡಿರುವ ಏಳಂಜೆ, ಉಳೆಪಾಡಿ ಮತ್ತು ಐಕಳ ಹಳ್ಳಿಗಳನ್ನು ತಂಬಾಕು ಮುಕ್ತ ಹಳ್ಳಿಗಳೆಂದು ಘೋಷಿಸಲಾಯಿತು. ಮುಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಎಂ ಎನ್ ಗುರುದತ್ ಅವರು  “ತಂಬಾಕು ಮುಕ್ತ ಐಕಳ ಗ್ರಾಮ ಪಂಚಾಯತ್” ಎಂಬ

ತಂಬಾಕು ಮುಕ್ತ ಐಕಳ ಗ್ರಾಮ ಪಂಚಾಯತ್ Read More »

ಕರಾವಳಿ

ಜುಲೈ 28ರಂದು ಕೈತೋಟ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 15. ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ರವರೆಗೆ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಪಾಟಿಂಗ್, ರೀಪಾಟಿಂಗ್, ಕಸಿ ಕಟ್ಟುವುದು (ಗ್ರಾಪ್ಟಿಂಗ್, ಬಡ್ಡಿಂಗ್, ಲೇಯರಿಂಗ್), ಸಾವಯವ ಗೊಬ್ಬರ ತಯಾರಿ, ತಾರಸಿ ಕೃಷಿಯ

ಜುಲೈ 28ರಂದು ಕೈತೋಟ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಎಸ್.ಸಿ/ಎಸ್.ಟಿ ಸ್ಟಾರ್ಟ್ ಅಪ್ ಗಳಿಗೆ ಅನುದಾನ

(ನ್ಯೂಸ್ ಕಡಬ) newskadaba.com ಜು. 15. ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ((E ,IT & BT), ಕರ್ನಾಟಕ ಸರ್ಕಾರವು ಪರಿಶಿಷ್ಟಜಾತಿ (SC) ಹಾಗೂ ಪರಿಶಿಷ್ಟಪಂಗಡಗಳು (ST) ಉದ್ಯಮಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ““ELEVATE ಉನ್ನತಿ 2026” ಎಂಬ ಅನುದಾನ ಕಾರ್ಯಕ್ರಮವನ್ನು ಘೋಷಿಸಿದೆ. ಈ ಕಾರ್ಯಕ್ರಮದಡಿ ಆಯ್ಕೆಯಾದ ಸ್ಟಾರ್ಟ್‍ ಅಪ್‍ಗಳಿಗೆ ಗರಿಷ್ಠ ರೂ. 50 ಲಕ್ಷಗಳವರೆಗೆ ಅನುದಾನ ನೀಡಲಾಗುತ್ತದೆ. ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ ಸೈಟ್ https://eitbt.karnataka.gov.in ಭೇಟಿ ನೀಡಬಹುದು.

ಎಸ್.ಸಿ/ಎಸ್.ಟಿ ಸ್ಟಾರ್ಟ್ ಅಪ್ ಗಳಿಗೆ ಅನುದಾನ Read More »

ಕರಾವಳಿ

ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 13ರ ವರೆಗೆ 17,80,447 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,53,198 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-29792, ಮೂಡಬಿದ್ರೆ-28468, ಮಂಗಳೂರು ನಗರ ಉತ್ತರ-27412, ಮಂಗಳೂರು ನಗರ ದಕ್ಷಿಣ-34217, ಮಂಗಳೂರು-43539, ಬಂಟ್ವಾಳ-27943, ಪುತ್ತೂರು-24796, ಸುಳ್ಯ-37031.

ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್ Read More »

ಕರಾವಳಿ, ಕರ್ನಾಟಕ
Scroll to Top