newskadaba

ಒಂದು ತಿಂಗಳೊಳಗೆ ಬಸ್‌ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ […]

ಒಂದು ತಿಂಗಳೊಳಗೆ ಬಸ್‌ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ Read More »

ಕರಾವಳಿ

ವೆನ್‍ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಸರ್ಜಿಕಲ್ ಬ್ಲಾಕ್‍ ನಲ್ಲಿ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅವರು ಬುಧವಾರದಂದು ನಗರದ ವೆನ್‍ ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಹಲವು ವರ್ಷಗಳು ಕಳೆದರೂ ಸರ್ಜಿಕಲ್ ಬ್ಲಾಕ್ ಕಾಮಗಾರಿ ನಡೆಯುತ್ತಿದೆ. ಈ ಕಟ್ಟಡವು ಪೂರ್ಣಗೊಳ್ಳಲು ಉಳಿದಿರುವ ವ್ಯವಸ್ಥೆಗಳನ್ನು ಆದಷ್ಟು ಬೇಗ ಮಾಡಿಕೊಂಡು, ಕಾಮಗಾರಿಗಳನ್ನು ಪೂರ್ಣಗೊಳಿಸಿ, ತ್ವರಿತವಾಗಿ ಸೇವೆಯನ್ನು ಒದಗಿಸಬೇಕು ಎಂದು

ವೆನ್‍ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ

ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲು ಪ್ರೇರೇಪಿಸಿ- ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾರ್ಚ್ 3 ರಂದು ಎಲ್ಲಾ 0-5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ 0-5 ವರ್ಷದ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಹಾಗೂ ನಿರಾಕರಿಸಿದ್ದಲ್ಲಿ ಮನವೊಲಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸುವಂತೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್

ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲು ಪ್ರೇರೇಪಿಸಿ- ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕರೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ

ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು

ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮುಂಬರುವ ಚುನಾವಣಾ ಸಂಬಂಧ ಕೇಂದ್ರ ಕಛೇರಿಯ ಮಂಜೂರಾತಿಯಂತೆ ಮಾರ್ಚ್ 01ರಿಂದ ಮಾ. 10 ರವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ನಲ್ಲಿ ಮೂಲ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. 10 ದಿನಗಳ ಅವಧಿಯಲ್ಲಿ ನಡೆಯುವ ತರಬೇತಿಯಲ್ಲಿ 55 ಗೃಹರಕ್ಷಕರಿಗೆ ವಿವಿಧ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಂದ ರೈಫಲ್ ತರಬೇತಿ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ ತರಬೇತಿ, ಲಾಠಿ ಡ್ರಿಲ್, ನಿಸ್ತಂತು ತರಬೇತಿ, ವಿಪತ್ತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ Read More »

ಕರಾವಳಿ

ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾದ ಸಿ.ಎಲ್. ಆನಂದ್ ಅವರು ಹೇಳಿದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಅರೋಗ್ಯ ದೃಷ್ಟಿಯಿಂದ ಪೋಲಿಯೊ

ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ Read More »

ಕರಾವಳಿ

ಮಾರ್ಚ್ 12ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ಮಾರ್ಚ್ 12ರಂದು ಬೆಳಿಗ್ಗೆ 8ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಸ್ಪರ್ಧೆಗಳು ಮಾರ್ಚ್ 13ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು

ಮಾರ್ಚ್ 12ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ Read More »

ಕರಾವಳಿ

ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವಿಶ್ವಸಂಸ್ಥೆ ವರದಿ ಪ್ರಕಾರ  ನಮ್ಮ ದೇಶದಲ್ಲಿ ಕಾಡಿನ  ಪ್ರಮಾಣ 33 ಶೇಕಡಾ  ಇರಬೇಕಾಗಿದ್ದು, ಸದ್ಯ  ನಮ್ಮ ಭಾರತದಲ್ಲಿ  ಇದು 23 ಶೇಕಡಾ  ಅರಣ್ಯ ಇದೆ. ನಮ್ಮ ರಾಜ್ಯ ಕರ್ನಾಟಕದಲ್ಲಿ  21 ಶೇಕಡಾ  ಅರಣ್ಯ  ಅದೆ.  ನೈಸರ್ಗಿಕ  ಕಾಡು  ಹೋಗಿ  ಕಾಂಕ್ರೀಟ್  ಕಾಡು  ಬೆಳೆದು  ನಿಂತಿದೆ. 2019ರಲ್ಲಿ ದ.ಕ. ಜಿಲ್ಲೆಯಲ್ಲಿ  44 ಶೇಕಡಾ  ಕಾಡು ಇತ್ತು. ಅದು ಈಗ 26 ಶೇಕಡಾಕ್ಕೆ ಇಳಿದಿದೆ. ದೇಶದೆಲ್ಲೆಡೆ ಅರಣ್ಯಗಳ ಅನುಪಾತ ಇಳಿಮುಖವಾಗುತ್ತಿದೆ.  ಈ

ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ Read More »

ಕರಾವಳಿ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್
Scroll to Top