newskadaba

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮಾ ರೈ ಅವರು 1 ಗಂಟೆಯಲ್ಲಿ 81 ಬಾರಿ ನಿರಂತರವಾಗಿ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿದ್ದಾರೆ. ಇವರು ಶಾಸ್ತ್ರೀಯ ಸಂಗೀತವನ್ನು ವಿದುಷಿ ಪಾರ್ವತಿ ಭಟ್ ಮತ್ತು ಸುಗಮ ಸಂಗೀತವನ್ನು ಡಾ. ಕಿರಣ್ ಕುಮಾರ್ ಗಾನಸಿರಿ ಮತ್ತು ಶ್ರೀ ಲಕ್ಷ್ಮಿ. ಎಸ್ ಪುತ್ತೂರು ಇವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಇವರು ಬೆಳಂದೂರು ಗ್ರಾಮ, […]

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ Read More »

ಕರಾವಳಿ

MBA ಪರಿಕ್ಷೆಯಲ್ಲಿ ಉಷಾ ನಾಯಕ್ ಗೆ ಪ್ರಥಮ ರ್ಯಾಂಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಕಳೆದ 2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಯೆನೆಪೋಯ ಕಾಲೇಜಿನ ನಿರ್ವಹಣಾ ವಿಭಾಗದ ಉಪನ್ಯಾಸಕ ಡಾ. ಪ್ರಶಾಂತ್ ಅವರ ಪತ್ನಿಯಾಗಿರುವ ಉಷಾ ನಾಯಕ್ ಅವರು ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಉಪನ್ಯಾಸಕಿಯಾಗಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಷಾ ನಾಯಕ್, ಮೂಡಬಿದ್ರೆ ಒಂಟಿಕಟ್ಟೆ ರವೀಂದ್ರ ನಾಯಕ್ ಹಾಗೂ ಜಯಶ್ರೀ

MBA ಪರಿಕ್ಷೆಯಲ್ಲಿ ಉಷಾ ನಾಯಕ್ ಗೆ ಪ್ರಥಮ ರ್ಯಾಂಕ್‌ Read More »

ಕರಾವಳಿ

ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 27. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ ನ ಅರೆಕಾಲಿಕ ನಾನ್ ಎಕ್ಸಿಕ್ಯೂಟಿವ್ ಅಧ್ಯಕ್ಷರಾಗಿದ್ದ ವಿಜಯ್ ಶೇಖರ್ ಶರ್ಮಾ ಅವರು ತನ್ನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಮಾರ್ಚ್ 15ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ ಗಳನ್ನು ಸ್ವೀಕರಿಸದಂತೆ ರಿಸರ್ವ್ ಬ್ಯಾಂಕ್ ಪಿಪಿಬಿಎಲ್‌ ಅನ್ನು ನಿರ್ಬಂಧಿಸಿದೆ. ಮಾಜಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ

ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..! Read More »

ತಂತ್ರಜ್ಞಾನ

ಸಿನಿ ಕ್ಷೇತ್ರಕ್ಕೆ ಪಾದಾರ್ಪಣೆಗೈದ ಕೊಟ್ಟ ಅಲ್ಲು ಅರ್ಜುನ್ ಪುತ್ರ..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 27. ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ನಟಿಸುತ್ತಿರುವ ಪುಷ್ಪ-2 ಸಿನೆಮಾದ ಮೂಲಕ ಪುತ್ರ ಅಲ್ಲು ಅಯಾನ್ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದು, ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡಾ ಪುಷ್ಪ 2 ಸಿನಿಮಾ ಕುರಿತಂತೆ ಅನೇಕ ಸಂಗತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದೀಗ ಸಿನಿಮಾ ನಿರ್ದೇಶಕ ಸುಕುಮಾರನ್ ಅವರೇ ಪುಷ್ಪ 2 ಕುರಿತಂತೆ ಕುತೂಹಲಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾದ ಬಜೆಟ್ ಗೆ ಸಂಬಂಧಿಸಿ ಮಾತನಾಡಿದ ಅವರು,

ಸಿನಿ ಕ್ಷೇತ್ರಕ್ಕೆ ಪಾದಾರ್ಪಣೆಗೈದ ಕೊಟ್ಟ ಅಲ್ಲು ಅರ್ಜುನ್ ಪುತ್ರ..! Read More »

ಲೈಫ್‍ಸ್ಟೈಲ್, ಸಿನಿಮಾ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮೋಹಿತ್ ಪೂಜಾರಿ ಅವರು ಮಂಗಳೂರಿನ ಮನೆಯೊಂದರಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಏಣಿ ಜಾರಿದ ಪರಿಣಾಮ ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಕಪ್ ವ್ಯಾನ್‌‌ ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಾಟ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 26. ಪಿಕಪ್ ವ್ಯಾನ್‌‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾ ಸಹಿತ ಇಬ್ಬರನ್ನು ಅಬಕಾರಿ ದಳದ ವಿಶೇಷ ತಂಡ ವಶಪಡಿಸಿಕೊಂಡ ಘಟನೆ ಪೆರ್ಲದಿಂದ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಕುಂಬಳೆ ಶಾಂತಿಪಳ್ಳದ ಶಹೀನ್ ರಹೀಂ (36) ಮತ್ತು ಪೆರ್ಲ ಅಮ್ಮೆಕ್ಕಳದ ಶರೀಫ್ (32) ಎಂದು ಗುರುತಿಸಲಾಗಿದೆ. ಅಬಕಾರಿ ದಳದ ಸಿಬ್ಬಂದಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೆರ್ಲ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಬಂದ ಪಿಕಪ್ ವ್ಯಾನ್ ನ್ನು ತಡೆದು ತಪಾಸಣೆ ನಡೆಸಿದಾಗ

ಪಿಕಪ್ ವ್ಯಾನ್‌‌ ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಾಟ – ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ. ಪತಿ-ಪತ್ನಿ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹಸಚಿವ ಪರಮೇಶ್ವರ್​ ಡಿಜಿ ಮತ್ತು ಐಜಿಪಿ ಅಲೋಕ್‌ ಮೋಹನ್‌ ಗೆ ಸೂಚಿಸಿದ್ದರು. ಇನ್ನು ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿದ್ದು, ಈ ಕುರಿತಾಗಿ

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ Read More »

ಕರ್ನಾಟಕ

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ. 27. ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಪೋಟ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಶಮಿ- ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 27. ಭಾರತ ಕ್ರಿಕೆಟ್ ತಂಡದ ಮೊಹಮ್ಮದ್ ಶಮಿ ಅವರು ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 2024ರ ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಸ್ಪತ್ರೆಯ ಬೆಡ್‌ ನಲ್ಲಿರುವ ಫೋಟೊಗಳನ್ನು ಹಂಚಿಕೊಂಡಿರುವ ಶಮಿ ಅವರು, ‘ನನ್ನ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ನನ್ನ ಪಾದಗಳು ಮೊದಲಿನಂತಾಗಲು ಎದುರು ನೋಡುತ್ತಿದ್ದೇನೆ, ಎಂದು ಪೋಸ್ಟ್ ಮಾಡಿದ್ದಾರೆ.  

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಶಮಿ- ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆ Read More »

ಕ್ರೀಡಾ ನ್ಯೂಸ್

ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಪಾಟ್ನಾ, ಫೆ. 27. ಆರ್.ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಈ ಅಪಘಾತವು ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಯ ಮತ್ತೊಂದು ಕಡೆಯಿಂದ ಬರುತ್ತಿದ್ದ ವಾಹನಕ್ಕೆ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ- ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್
Scroll to Top