newskadaba

ಕುಕ್ಕೆ ಶ್ರೀ ಸುಬ್ರಹ್ಮಣ್ಯ ರೈಲು ನಿಲ್ದಾಣ ಮರುನಾಮಕರಣಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಕಡಬ ತಾಲೂಕಿನ ನೆಟ್ಟಣದಲ್ಲಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ (SBHR) ದ ಹೆಸರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ರೈಲು ನಿಲ್ದಾಣ ಎಂದು ಮರು ನಾಮಕರಣ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮೀಣ ರೈಲು ಬಳಕೆದಾರ ಸಂಘ, ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ವತಿಯಿಂದ ಅಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ, ರೈಲ್ವೇ ಸಚಿವರು ಹಾಗೂ ಸಂಸದರಿಗೆ ಮನವಿ ಸಲ್ಲಿಸಲಾಯಿತು. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ರೈಲ್ವೇ ಸುರಕ್ಷಾ ಸಿಬ್ಬಂದಿ ಕಾರ್ಯಾಚರಣೆ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ರೈಲು ನಿಲ್ದಾಣ ಮರುನಾಮಕರಣಕ್ಕೆ ಮನವಿ Read More »

ಕರಾವಳಿ

ಬಾಯಲ್ಲಿ ಹುಣ್ಣಾದರೆ ಏನು ಮಾಡಬೇಕು? – ಇಲ್ಲಿದೆ ಕೆಲವು ಟಿಪ್ಸ್

(ನ್ಯೂಸ್ ಕಡಬ) neskadaba.com ಫೆ. 26. ಬಾಯಲ್ಲಿ ಹುಣ್ಣು ಎಂಬುವುದು ಎಲ್ಲರನ್ನೂ ಕಾಡುವ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದು ಬಂತೆಂದರೆ ನಮಗೆ ಏನನ್ನೂ ತಿನ್ನಲು ಬಿಡುವುದಿಲ್ಲ. ಬಾಯಿ ಹುಣ್ಣು ಎಂಬುದು ಹೊಟ್ಟೆ ಸಮಸ್ಯೆ ಇದ್ದರೆ ಅಥವಾ ರಕ್ತ ಕೆಟ್ಟರೆ ಅಥವಾ ದೇಹದ ಉಷ್ಣ ಹೆಚ್ಚಾದರೆ ಹೀಗೆ ಬಾಯಲ್ಲಿ ಗುಳ್ಳೆ ಅಥವಾ ಹುಣ್ಣಾಗುತ್ತದೆ.   ಅದಕ್ಕಾಗಿ ಬಾಯಿ ಹುಣ್ಣು ಇರುವವರು ಹೆಚ್ಚು ಪೋಷಕಾಂಶಯುಕ್ತ ಆಹಾರವನ್ನು ಸೇವಿಸಬೇಕು. ಸಮತೋಲನದ ಆಹಾರ ಸೇವಿಸಿದಲ್ಲಿ ಹುಣ್ಣಿನ ಸಾಧ್ಯತೆ ಕಡಿಮೆ ಇರುತ್ತದೆ. ಹೆಚ್ಚಾಗಿ

ಬಾಯಲ್ಲಿ ಹುಣ್ಣಾದರೆ ಏನು ಮಾಡಬೇಕು? – ಇಲ್ಲಿದೆ ಕೆಲವು ಟಿಪ್ಸ್ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

‘49 ರೂಪಾಯಿಗೆ 48 ಮೊಟ್ಟೆ’; ಮೊಬೈಲ್ ಸಂದೇಶಕ್ಕೆ 49 ಸಾವಿರ ರೂ. ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 26. ‘49 ರೂಪಾಯಿಗೆ 48 ಮೊಟ್ಟೆ ಸಿಗಲಿದೆ’ ಎಂದು ಎಂಬ ಮೊಬೈಲ್ ಸಂದೇಶದ ಲಿಂಕ್ ಒತ್ತಿ ಗ್ರಾಹಕರೊಬ್ಬರು 48,199 ರೂ. ಕಳೆದುಕೊಂಡಿರುವ ಘಟನೆ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ವಸಂತನಗರದ ನಿವಾಸಿ ಮಹಿಳೆಯೊಬ್ಬರಿಗೆ ಫೆ. 17ರಂದು ಇ-ಮೇಲ್‍ ಮೂಲಕ ಆನ್‍ ಲೈನ್ ಶಾಪಿಂಗ್ ಕಂಪೆನಿಯೊಂದರಿಂದ ಸಂದೇಶ ಬಂದಿತ್ತು. ಇದನ್ನು ನೋಡಿದ ಮಹಿಳೆ 48 ಮೊಟ್ಟೆಗಳಿಗೆ ಕೇವಲ 49 ರೂಪಾಯಿ ಆಫರ್ ಇರುವುದನ್ನು ಕಂಡು ಬುಕ್ ಮಾಡಲು

‘49 ರೂಪಾಯಿಗೆ 48 ಮೊಟ್ಟೆ’; ಮೊಬೈಲ್ ಸಂದೇಶಕ್ಕೆ 49 ಸಾವಿರ ರೂ. ಕಳೆದುಕೊಂಡ ಮಹಿಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂರು ವಾಹನಗಳ ನಡುವೆ ಸರಣಿ ಅಪಘಾತ; ಬೈಕ್ ನಿಂದ ಹಾರಿ ಪಾರಾದ ಸವಾರ..!

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಫೆ. 26. ಹಾವೊಂದು ಅಡ್ಡ ಬಂದ ಕಾರಣ ಏಕಾಏಕಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ರಾಜ್ಯ ಹೆದ್ದಾರಿಯ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಹಾವು ಕಾಣಿಸಿಕೊಂಡ ಕಾರಣ ಕಾರಿನ ಚಾಲಕ ಹಠಾತ್‌ ಬ್ರೇಕ್‌ ಹಾಕಿದ್ದು, ಹಿಂದೆಯೇ ಇದ್ದ ಕ್ವಾಲಿಸ್‌ ನಿಯಂತ್ರಣ ಕಳೆದುಕೊಂಡು ಮುಂದಿನ ಕಾರಿಗೆ ಢಿಕ್ಕಿ ಹೊಡೆಯಿತು. ಇದರ ಮಧ್ಯದಲ್ಲಿದ್ದ ಬೈಕ್‌ ಸವಾರ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು, ಕ್ವಾಲಿಸ್‌ ಪ್ರಯಾಣಿಕರಿಗೆ ಗಾಯವಾಗಿದ್ದು, ಬೈಕ್‌ ಜಖಂಗೊಂಡಿದೆ ಎನ್ನಲಾಗಿದೆ.

ಮೂರು ವಾಹನಗಳ ನಡುವೆ ಸರಣಿ ಅಪಘಾತ; ಬೈಕ್ ನಿಂದ ಹಾರಿ ಪಾರಾದ ಸವಾರ..! Read More »

ಕರಾವಳಿ, ಕರ್ನಾಟಕ

ಕಡಬ: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆ ಉದ್ಘಾಟನೆ

(ನ್ಯೂಸ್ ಕಡಬ) neskadaba.com ಕಡಬ, ಫೆ. 26. ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆಯು ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಇಂದು ಶುಭಾರಂಭಗೊಂಡಿತು. ಇದರ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ  ಸೈಂಟ್ ಜೋಕಿಮ್ಸ್ ಚರ್ಚ್ ನ ರೇ.ಫಾ ಪ್ರಕಾಶ್ ಪೌಲ್, ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುಬ್ರಹ್ಮಣ್ಯ ಬೈಪಡಿತ್ತಾಯ, ದುರ್ಗಾಂಬಿಕ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ

ಕಡಬ: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆ ಉದ್ಘಾಟನೆ Read More »

ಕರಾವಳಿ

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ

(ನ್ಯೂಸ್ ಕಡಬ) neskadaba.com ಕಡಬ, ಫೆ. 26. ಜೀಪು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ನಲ್ಲಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಪವಾಡ ಸದೃಶ ಪಾರಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಹೊಸಮಠ ದೇರಾಜೆ ಬಳಿ ಫೆ. 24ರ ಶನಿವಾರದಂದು ನಡೆದಿದೆ.   ಹೊಸಮಠದಿಂದ ತೆರಳುತ್ತಿದ್ದ ಸ್ಕೂಟರ್ ದೇರಾಜೆ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬರುತ್ತಿದ್ದ ಜೀಪಿಗೆ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಜೀಪಿನ ಬಾನೆಟ್ ಮೇಲೆ ಬಿದ್ದರೆ, ಮತೋರ್ವ ಸವಾರೆ ಜೀಪಿನ ಇನ್ನೊಂದು ಭಾಗಕ್ಕೆ ಎಸೆಯಲಟ್ಟು

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ Read More »

ಕರಾವಳಿ

ಆಧಾರ್ ಅಪ್ಡೇಟ್ ಮಾಡಲು ಮಾರ್ಚ್ 14ರಂದು ಕೊನೆಯ ದಿನ- Update ಮಾಡುವ ವಿಧಾನ ಇಲ್ಲಿದೆ ನೋಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 26. ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡುವ ದಿನಾಂಕ ವಿಸ್ತರಣೆಯಾಗುತ್ತಿದ್ದು, ಮಾರ್ಚ್ 14ರಂದು ಕೊನೇ ದಿನಾಂಕವಾಗಿದೆ. ಈ ಕುರಿತು UIDAI ನ ಅಧಿಕೃತ ವೆಬ್ ಸೈಟ್ ಮಾಹಿತಿ ಪ್ರಕಾರ, ಯಾವುದೇ ನಾಗರಿಕರು ತಮ್ಮ ಬಯೋಮೆಟ್ರಿಕ್ ಮಾಹಿತಿ ಮತ್ತು ಹೆಸರು, ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ, ಪಿನ್ ಮುಂತಾದ ಡೇಟಾವನ್ನು ಸುಲಭವಾಗಿ ಅಪ್ಡೇಟ್ ಮಾಡಬಹುದು. ಆಧಾರ್ ಅಪ್ಡೇಟ್ ಗೆ ಬೇಕಾದ ದಾಖಲೆಗಳು 1) ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, 2)

ಆಧಾರ್ ಅಪ್ಡೇಟ್ ಮಾಡಲು ಮಾರ್ಚ್ 14ರಂದು ಕೊನೆಯ ದಿನ- Update ಮಾಡುವ ವಿಧಾನ ಇಲ್ಲಿದೆ ನೋಡಿ Read More »

ಕರಾವಳಿ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) neskadaba.com ಉಡುಪಿ, ಪೆ. 26. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಬಂದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೇ ಮುಳುಗಿರುವ ಸಾಧ್ಯತೆ ಇದೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) neskadaba.com ಪುತ್ತೂರು, ಫೆ. 26. ದ್ವಿಚಕ್ರ ವಾಹನ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತ ಸವಾರನನ್ನ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರರಾಗಿದ್ದ ಬಿಹಾರ ಮೂಲದ ಸುರೇಂದರ್ (29) ಮತ್ತು ಸನ್ನೀಫ್ (28) ಎಂಬವರು ಗಾಯಗೊಂಡಿದ್ದಾರೆ. ರವಿವಾರದಂದು ರಜೆಯಿದ್ದ ಕಾರಣ ಕ್ಲಿಫರ್ಡ್ ಮೊರಾಸ್ ಅವರು ಅಳಕೆಮಜಲಿನಲ್ಲಿ ಖಾಸಗಿ

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಢಿಕ್ಕಿ- ಯುವಕ ಮೃತ್ಯು

(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ

ಲಾರಿ ಢಿಕ್ಕಿ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top