newskadaba

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ದ್ವಿಚಕ್ರ ವಾಹನ ಅಪಘಾತಗೊಂಡು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಶಾರದಾ ಹೋಟೆಲ್ ಹತ್ತಿರದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಗಾಯಾಳುವನ್ನು ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ ಎಂದು ಗುರುತಿಸಲಾಗಿದೆ. ಹಿಂಬದಿಯಲ್ಲಿ ಕುಳಿತ ಸಹಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ Read More »

ಕರಾವಳಿ

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..!

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ಮಾರ್ಚ್ 9 ರಂದು ನಡೆಯಲಿರುವ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ. ಅಕೌಂಟಿಂಗ್ ಮತ್ತು ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 25. ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮೃತಪಟ್ಟ ಕುರಿತು ವರದಿಯಾಗಿದೆ. ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿರುವುದಾಗಿ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು.

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 24. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಶಬರಿ ಹೊಟೇಲ್ ಎದುರಿನ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅನಂತಯ್ಯ (68) ಎಂದು ಗುರುತಿಸಲಾಗಿದೆ. ಅವರು ಮನೆಗೆ ತೆರಳುವುದಕ್ಕಾಗಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಗೆ ಬಿದ್ದ ಅನಂತಯ್ಯರವರ ತಲೆ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 24. ಕಳೆದ ವಾರ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾರೊಂದರಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು ನರಗ ಠಾಣಾ ನಿರೀಕ್ಷಕ ಸತೀಶ್ ಜಿ.ಜೆ ಅವರು ಸಿಬ್ಬಂದಿಗಳೊಂದಿಗೆ ವಾಹನ ತಪಾಸಣಾ ನಿರತರಾಗಿದ್ದ ವೇಏಲ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿತ್ತು. ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್,

ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅರಣ್ಯಶಾಸ್ತ್ರ ಓದಿದವರಿಗೆ ಮಾತ್ರ ಅರಣ್ಯ ಇಲಾಖೆಯಲ್ಲಿ ಅವಕಾಶ ಕೊಡಿ- ವಿದ್ಯಾರ್ಥಿಗಳ ಆಗ್ರಹ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 24. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪವಲಯ ಅರಣ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿ ಪಡೆದವರಿಗೆ ಮಾತ್ರ ಮೀಸಲಿಡಬೇಕು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ವಿ.ವಿ.ಯ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಥಿಗಳು ಆಗ್ರಹಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಶ್ರೀನಿಧಿ, ಸರಕಾರವು ಅರಣ್ಯ ಇಲಾಖೆಯ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರವಲ್ಲದ ಇತರೆ ವಿಜ್ಞಾನ ವಿಭಾಗದ ಪದವಿ ವಿದ್ಯಾರ್ಥಿಗಳಿಗೂ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದು, ಅರಣ್ಯ

ಅರಣ್ಯಶಾಸ್ತ್ರ ಓದಿದವರಿಗೆ ಮಾತ್ರ ಅರಣ್ಯ ಇಲಾಖೆಯಲ್ಲಿ ಅವಕಾಶ ಕೊಡಿ- ವಿದ್ಯಾರ್ಥಿಗಳ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತನಿಖಾ ತಂಡವು ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿವೆ ಎಂದು ಹೇಳಿದೆ. ಈ ಪೈಕಿ ಜನವರಿಯಲ್ಲಿ ಒಟ್ಟು 17,967 ಟ್ರಿಪ್‌ ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್

ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC Read More »

ಕರ್ನಾಟಕ

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 24. ಸಾಲದ ಕಂತು ಪಾವತಿಸದ ಹಿನ್ನೆಲೆ ಧರ್ಮಸ್ಥಳ ಸಂಘದವರು ಮನೆಗೆ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಎಂದು ಗುರುತಿಸಲಾಗಿದೆ.   ಮೃತ ಅರ್ಪಿತಾರವರು, ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿವಿಲ್ ನ್ಯಾಯಾಧೀಶೆಯಾಗಿ ಕಡಬದ ಗೀತಾ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕರ್ನಾಟಕ ಸಿವಿಲ್ ನ್ಯಾಯಾಧೀಶರ 2023ನೆ ಸಾಲಿನ ಪರೀಕ್ಷೆಯಲ್ಲಿ ತುಮಕೂರು ಮೂಲದ ಗೀತಾ ಡಿ. ಉತ್ತೀರ್ಣರಾಗಿದ್ದು, ಸಿವಿಲ್ ನ್ಯಾಯಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ.   ಮೂಲತಃ ತುಮಕೂರಿನವರಾದ ಗೀತಾ ಅವರು ಪ್ರಸಕ್ತ ಕಡಬ ಸಮೀಪದ ಚಾರ್ವಾಕದಲ್ಲಿ ಪತಿಯೊಂದಿಗೆ ನೆಲೆಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕರಾವಳಿಗೆ ಕೀರ್ತಿ ತಂದಿದ್ದಾರೆ.

ಸಿವಿಲ್ ನ್ಯಾಯಾಧೀಶೆಯಾಗಿ ಕಡಬದ ಗೀತಾ ಆಯ್ಕೆ Read More »

ಕರಾವಳಿ, ಕರ್ನಾಟಕ

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಣಂಬೂರು, ಫೆ. 24. ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರದಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಎಂದು ಗುರುತಿಸಲಾಗಿದೆ. ಪೂರ್ಣಿಮಾ ತನ್ನ ಸಹೋದರಿಯ ಜೊತೆ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ, ಅವರಿದ್ದ ಸ್ಕೂಟರ್ ಪಣಂಬೂರು ಗೇಲ್ ಗ್ಯಾಸ್ ಬಂಕ್ ಬಳಿ ತಲುಪಿದಾಗ ಹಿಂದಿನಿಂದ ಎಡಭಾಗದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ನುಗ್ಗಿ ಬಂದ ಸಿಮೆಂಟ್ ಮಿಕ್ಸರ್

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top