newskadaba

ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಬೇಕಾದರೆ ಮೊದಲು ಸಂವಿಧಾನವನ್ನು ಅರಿತುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಿಂದ ಪಡೆದ ಜ್ಞಾನದಿಂದ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಹೇಳಿದ್ದಾರೆ. ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಡೆದ ಸಂವಿಧಾನ ಜಾಥಾ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯಾದ್ಯಂತ ಸಂಚರಿಸಿ. ಸಂವಿಧಾನ ಮಹತ್ವವನ್ನು ಸಾರಿದೆ. […]

ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್ Read More »

ಕರಾವಳಿ, ಕರ್ನಾಟಕ

ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ ಸಂಕುಲಗಳು “ಪಾಲಿಫೇಸಿಕ್ ನಿದ್ರಾ ಜೀವಿಗಳು” ಎಂದರೆ ದಿನದಲ್ಲಿ ಹಲವು ಬಾರಿ ಸಣ್ಣ ಸಣ್ಣ ಕಿರುನಿದ್ರೆ ಮಾಡುತ್ತದೆ. ಆದರೆ ಮನುಷ್ಯ ಮಾತ್ರ ಅಲ್ಪ ಸಂಖ್ಯಾತ “ಮೋನೋಘೇಸಿಕ್ ನಿದ್ರಾ ಜೀವಿ” ಅಂದರೆ ನಮ್ಮ ದಿನದಲ್ಲಿ ಹಗಲು ಹೊತ್ತು ಕೆಲಸ ಮಾಡಿ ರಾತ್ರಿ ಹೊತ್ತು ಚೆನ್ನಾಗಿ ನಿದ್ರಿಸುತ್ತೇವೆ. ಹಗಲು ರಾತ್ರಿ ಎಂದು ಸರಿಯಾಗಿ ವಿಂಗಡಣೆಯಾದಂತೆ, ರಾತ್ರಿ ನಿದ್ದೆ, ಹಗಲು ಕೆಲಸ ಎಂದು ಮನುಷ್ಯರು ತಮ್ಮ ಜೀವನ

ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (KFD) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ KFD ವೈರಾಣು ರಕ್ತ ಸೇರುತ್ತದೆ.

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು

(ನ್ಯೂಸ್ ಕಡಬ) newskadaba.com ಲಕ್ನೋ ಫೆ. 24: ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ಪೊಲೀಸರು ಉಸಿರುಗಟ್ಟಿಸಿ ಸಾಯಿಸಿರೋ ಘಟನೆ ಸಂಭಾಲ್‌ನಲ್ಲಿ ನಡೆದಿದೆ. ಸಂಭಾಲ್‌ನ ರಸುಲ್‌ಪುರ ಧಾತ್ರಾ ಗ್ರಾಮದ ಮನೆಯೊಂದಕ್ಕೆ ಚಿರತೆ ನುಗ್ಗಿದೆ. ಆ ವೇಳೆ ಮನೆಯಲ್ಲಿದ್ದವರು ಕೂಡಲೇ ಅಡಗಿ ಕುಳಿತು ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ದೌಡಾಯಿಸಿ ಚಿರತೆಯಿದ್ದ ಜಾಗದ ಸುತ್ತ ಮುತ್ತ ಕಾರ್ಯಾಚರಣೆ ನಡೆಸಿದ್ದರು. ಆಗ ಚಿರತೆ ಕುಳಿತುಕೊಂಡಿದ್ದ ಮಂಚವನ್ನು ಪಲ್ಟಿ ಮಾಡಿದ್ದು ಅದನ್ನು ಸೆರೆಹಿಡಿಯಲು ಮುಂದಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು Read More »

ರಾಷ್ಟ್ರೀಯ ನ್ಯೂಸ್

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 23. ಅಪರಿಚಿತ ವ್ಯಕ್ತಿಯೋರ್ವ ತಾನು ಡಾಕ್ಟರ್ ಎಂಬುವುದಾಗಿ ನಂಬಿಸಿ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಸಂತ್ರಸ್ತ ಮಹಿಳೆ ಕಂಪೆನಿಯೊಂದರಲ್ಲಿ ಬಿಸಿನೆಟಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದು, ಬಿಸಿನೆಸ್ ಮುಂದುವರೆಸುವ ಬಗ್ಗೆ ಇಂಟರ್ನೆಟ್ ಕನೆಕ್ಷನ್ ಮಾಡಿಕೊಂಡಿದ್ದರು. ಕಳೆದ ಜನವರಿ 24ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುವುದಾಗಿ ಪರಿಚಯ ಮಾಡಿಕೊಂಡು ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದು, ನಂತರ ಆತನು ಲಂಡನ್ ನಿಂದ ಭಾರತಕ್ಕೆ ಬರುವುದಾಗಿ

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ ನಲ್ಲಿ ಅಪ್ರೆಂಟಿಸ್‌ ಗಳಾಗಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 21ರಿಂದ ಪ್ರಾರಂಭವಾಗಿದ್ದು, ಮಾರ್ಚ್‌ 6 ರವರೆಗೆ ಗಡುವು ನಿಗದಿಪಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.nats.education.gov.in ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಈ ವರ್ಷ ಒಟ್ಟು 3000 ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪರೀಕ್ಷೆಯನ್ನು ನಡೆಸಲಿದೆ. ಅಭ್ಯರ್ಥಿಯ ವಯಸ್ಸು 20 ರಿಂದ 28 ವರ್ಷಗಳು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳು- ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿಯ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್ ಮೇಲೆ ಕೇಂದ್ರದ ಕಣ್ಣು – ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ನಲ್ವತ್ತು ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿರುವುದೇ ಬಿಜೆಪಿ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರಿಗೆ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪುಲ್ವಾಮ ದುರಂತ ನಡೆದ ಸಂದರ್ಭ ಸತ್ಯಪಾಲ್ ಅವರು ಜಮ್ಮು- ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ

ಪುಲ್ವಾಮಾ ದಾಳಿಯ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್ ಮೇಲೆ ಕೇಂದ್ರದ ಕಣ್ಣು – ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ವಿಧಾನಸಭೆಯಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.   ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಪಾಸ್‌ ಪೋರ್ಟ್ ಹೊಂದಿದ್ದು, 1.03 ಕೋಟಿ ಮಂದಿ ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು 60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ Read More »

ಕರಾವಳಿ, ಕರ್ನಾಟಕ

ದ್ವಿತೀಯ ಪಿಯು ಪರೀಕ್ಷೆ – ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮಾರ್ಚ್ 01ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್​ ನ್ಯೂಸ್​ ನೀಡಿದೆ. 2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1 ರಿಂದ ಮಾರ್ಚ್‌ 22ರವರೆಗೆ ನಡೆಯಲಿದ್ದು, ಈ ಹಿನ್ನೆಲೆ ವಿದ್ಯಾಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ವೋಲ್ವೋ ಎಸಿ ಬಸ್ ಹೊರತುಪಡಿಸಿ KSRTC ಹಾಗೂ BMTC ಬಸ್‍ ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ

ದ್ವಿತೀಯ ಪಿಯು ಪರೀಕ್ಷೆ – ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ Read More »

ಕರ್ನಾಟಕ

ರೈಲ್ವೇ ಪ್ರಯಾಣಿಕರರು ಕುಳಿತಲ್ಲೇ ಆಹಾರವನ್ನು ಸೇವಿಸಲು ಹೀಗೆ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ರೈಲ್ವೇ ಪ್ರಯಾಣಿಕರಿಗೆ ಕಾಡುತ್ತಿದ್ದ ಆಹಾರ ಸಮಸ್ಯೆಯನ್ನು ನಿವಾರಿಸಲು ಇದೀಗ IRCTC ಸಿಹಿ ಸುದ್ದಿಯೊಂದನ್ನು ನೀಡಿದೆ. ಇದಕ್ಕಾಗಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪ್ರಯಾಣಿಕರಿಗೆ ಮೊದಲೇ ಆರ್ಡರ್ ಮಾಡಿದ ಆಹಾರವನ್ನು ತಲುಪಿಸಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಸ್ವಿಗ್ಗಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. IRCTCಯ ಈ ವಿಧಾನದಿಂದ ರೈಲ್ವೇ ಪ್ರಯಾಣಿಕರು ತಮ್ಮ ನೆಚ್ಚಿನ ಆಹಾರವನ್ನು ಪಡೆಯಲು ಸಾಧ್ಯವಾಗುತ್ತದೆ. ಸದ್ಯಕ್ಕೆ ಈ ಸೇವೆಗಳನ್ನು ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ

ರೈಲ್ವೇ ಪ್ರಯಾಣಿಕರರು ಕುಳಿತಲ್ಲೇ ಆಹಾರವನ್ನು ಸೇವಿಸಲು ಹೀಗೆ ಮಾಡಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top