newskadaba

ಕೆಪಿಎಸ್.ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಜು. 15. ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವಾ ಆಯೋಗ (KPSC) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ (KEA) ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಜುಲೈ 21 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು […]

ಕೆಪಿಎಸ್.ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ Read More »

ಉದ್ಯೋಗ

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 15. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ  ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.   ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಅಂಗನವಾಡಿ

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಜು. 15. ಜೆಸಿಐ ಕಡಬ ಕದಂಬ ವತಿಯಿಂದ ಆಯೋಜಿಸಲಾದ ‘ನಮ್ಮ ಕದಂಬ–ನಮ್ಮ ಕುಟುಂಬ’ ಕಾರ್ಯಕ್ರಮ, ವಲಯ ಉಪಾಧ್ಯಕ್ಷರ (ZVP) ದ್ವಿತೀಯ ಅಧಿಕೃತ ಭೇಟಿ ಹಾಗೂ ಆದಾಯ ತೆರಿಗೆ (ITR) ಜಾಗೃತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದಲ್ಲಿ 60ಕ್ಕೂ ಅಧಿಕ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿ, ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು. ವಲಯ ಉಪಾಧ್ಯಕ್ಷರು ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ಜೆಸಿಐನ ಮುಂದಿನ ಕಾರ್ಯಯೋಜನೆಗಳ ಕುರಿತು ಸದಸ್ಯರಿಗೆ ಮಾರ್ಗದರ್ಶನ ನೀಡಿದರು. ಆದಾಯ

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ Read More »

ಕರಾವಳಿ

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 14. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ನೆಪದಲ್ಲಿ ಅವರೊಂದಿಗೆ ಬಾಂಗ್ಲಾದೇಶದ ಪ್ರಜೆಗಳನ್ನೂ ಮಂಗಳೂರಿಗೆ ಅಕ್ರಮವಾಗಿ ಕರೆತಂದ ಆರೋಪದಡಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಎಂದು ಗುರುತಿಸಲಾಗಿದೆ.   ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರಸುಲ್ ಇಸ್ಲಾಂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಮಾಪಕ ಸುಧನ್ ಸುಂದರಂ ಕೈ ಹಿಡಿದ ಶರ್ಮಿಳಾ ಮಾಂಡ್ರೆ ಜೈಪುರದಲ್ಲಿ ಅದ್ಧೂರಿಯಾಗಿ ಹಸೆಮಣೆ ಏರಿದ ‘ಕೃಷ್ಣ’ ಚೆಲುವೆ!

(ನ್ಯೂಸ್ ಕಡಬ) newskadaba.com ಜು. 14. ಬಹು ಭಾಷಾ ತಾರೆ ನಟಿ ಶರ್ಮಿಳಾ ಮಾಂಡ್ರೆ ಅವರು ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜುಲೈ 12ರಂದು ನಡೆದ ವೈಭವದ ಮದುವೆಯಲ್ಲಿ ಮೋಹಕತಾರೆ ನಟಿ ರಮ್ಯಾ, ನಟಿ ಧನ್ಯಾ ರಾಮ್‌ಕುಮಾರ್‌, ಪೂರ್ಣಿಮಾ ರಾಮ್‌ಕುಮಾರ್‌ ಸೇರಿದಂತೆ ತಮಿಳು, ಕನ್ನಡ ಮತ್ತು ಬಾಲಿವುಡ್‌ನ ತಾರೆಯರು ಭಾಗಿಯಾಗಿ, ನವಜೋಡಿಗೆ ಶುಭ ಕೋರಿದ್ದಾರೆ.   ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ತಮಿಳಿನ ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ರಾಜಸ್ಥಾನದ ಜೈಪುರದ

ನಿರ್ಮಾಪಕ ಸುಧನ್ ಸುಂದರಂ ಕೈ ಹಿಡಿದ ಶರ್ಮಿಳಾ ಮಾಂಡ್ರೆ ಜೈಪುರದಲ್ಲಿ ಅದ್ಧೂರಿಯಾಗಿ ಹಸೆಮಣೆ ಏರಿದ ‘ಕೃಷ್ಣ’ ಚೆಲುವೆ! Read More »

ಸಿನಿಮಾ

ಮನೆ ಬದಲಾಯಿಸುವ ಮುನ್ನ ಗಮನಿಸಿ ಎಲ್.ಪಿಜಿ ಗ್ರಾಹಕರಿಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಜು. 14. ಎಲ್‌ಪಿಜಿ ಗ್ರಾಹಕರಿಗಾಗಿ ಕೆಲವು ಪ್ರಮುಖ ನಿಯಮಗಳು ಜಾರಿಗೆ ಬಂದಿದೆ. ವಿಶೇಷವಾಗಿ ಮನೆ ಅಥವಾ ನಗರ ಬದಲಾಯಿಸುವವರು ಹಾಗೂ ಪೈಪ್‌ ಮೂಲಕ ಸರಬರಾಜಾಗುವ ನೈಸರ್ಗಿಕ ಅನಿಲ ಸಂಪರ್ಕ ಪಡೆಯಲು ಬಯಸುವವರು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲವಾದರೆ ಸಂಪರ್ಕ ವರ್ಗಾವಣೆಯಲ್ಲಿ ವಿಳಂಬವಾಗುವುದು ಮಾತ್ರವಲ್ಲ ಗ್ಯಾಸ್‌ ಸಂಪರ್ಕ ಕೂಡಾ ರದ್ದಾಗುವ ಸಾಧ್ಯತೆ ಕೂಡಾ ಇದೆ ಗ್ರಾಹಕರು ಒಂದೇ ಗ್ಯಾಸ್ ಏಜೆನ್ಸಿಯ ಸೇವಾ ವ್ಯಾಪ್ತಿಯಲ್ಲಿ ಹೊಸ ಮನೆಗೆ ಸ್ಥಳಾಂತರಗೊಂಡರೆ ಹೊಸ ಸಂಪರ್ಕದ ಅಗತ್ಯವಿರುವುದಿಲ್ಲ;

ಮನೆ ಬದಲಾಯಿಸುವ ಮುನ್ನ ಗಮನಿಸಿ ಎಲ್.ಪಿಜಿ ಗ್ರಾಹಕರಿಗೆ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಕ್ಯೂಆರ್ ಕೋಡ್ ಕಾಲದಲ್ಲಿ ಮಾರುವೇಷದ ತಪಾಸಣೆ ಸಚಿವ ಬೈರತಿ ಸುರೇಶ್’ಗೆ ಶಾಸಕ ಸುರೇಶ್ ಕುಮಾರ್ ಪ್ರಶ್ನೆ

(ನ್ಯೂಸ್ ಕಡಬ) newskadaba.com ಜು. 14. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಮಾಸ್ಕ್ ಧರಿಸಿ, ಪ್ರಯಾಣಿಕನ ಸೋಗಿನಲ್ಲಿ ಬಿಎಂಟಿಸಿ (BMTC) ಬಸ್‌ನ ವ್ಯವಸ್ಥೆಗಳನ್ನು ದಿಢೀರ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಚಿವರನ್ನು ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್‌ನಿಂದ ಇಳಿಸಿದ ಘಟನೆಯೂ ನಡೆದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಇದು ಚಿಲ್ಲರೆ ಕಾಸಿನ ಕಾಲವಲ್ಲ. ಇಂದು ಎಲ್ಲಾ ಕಡೆ QR ಕೋಡ್ ಮೂಲಕ ಹಣ ಪಾವತಿಸಬಹುದಾಗಿದೆ ಎಂದು

ಕ್ಯೂಆರ್ ಕೋಡ್ ಕಾಲದಲ್ಲಿ ಮಾರುವೇಷದ ತಪಾಸಣೆ ಸಚಿವ ಬೈರತಿ ಸುರೇಶ್’ಗೆ ಶಾಸಕ ಸುರೇಶ್ ಕುಮಾರ್ ಪ್ರಶ್ನೆ Read More »

ಕರ್ನಾಟಕ

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜು. 14. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಹಣ ಸ್ಥಗಿತಗೊಳ್ಳಬಹುದು ಎಂಬ ಆತಂಕದಿಂದ ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ Read More »

ಕರ್ನಾಟಕ

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ–ಸಂಧಾನದ ಮೂಲಕ ಬಗೆಹರಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ವರ್ಷದ 2ನೇ ರಾಷ್ಟ್ರೀಯ ಲೋಕ್ ಅದಾಲತ್ತನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ತಾಲ್ಲೂಕುಗಳಲ್ಲೂ ಹಮ್ಮಿಕೊಂಡಿದ್ದು, ರಾಷ್ಟ್ರೀಯ

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ Read More »

ಕರಾವಳಿ

ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್‍ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top