newskadaba

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಾಗಿದೆ. ಹುದ್ದೆಗಳ ವಿವರ – 1000 ಹುದ್ದೆಗಳು ವೇತನ ಶ್ರೇಣಿ – ರೂ. 21,400 ರಿಂದ 42,000/ ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ […]

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ರೈಲ್ವೇ ಮಂಡಳಿಯು ಹೊರಡಿಸಿರುವ ಆದೇಶದ ಪ್ರಕಾರ ತಿರುವನಂತರಪುರ – ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು (ನಂ. 20632/20631)  ಮಂಗಳೂರಿನವರೆಗೆ ವಿಸ್ತರಿಸಲಾಗಿದ್ದು, ಇನ್ನು ಮುಂದೆ ಈ ರೈಲು ತಿರುವನಂತಪುರಂ- ಮಂಗಳೂರು ನಡುವೆ ಸಂಚರಿಸಲಿದೆ. ರೈಲ್ವೇ ಇಲಾಖೆಯ ಹೊಸ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 6-15ಕ್ಕೆ ಹೊರಟು ಅಪರಾಹ್ನ 3-05 ಕ್ಕೆ ತಿರುವನಂತಪುರಂ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4-05ಕ್ಕೆ ಹೊರಟು ರಾತ್ರಿ

ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ Read More »

ಕರ್ನಾಟಕ

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 22. ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ನಡೆದಿದೆ. ಮೃತಪಟ್ಟವ ಯುವಕನನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ಗುರುತಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರದಂದು ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕೆಂದು ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯು ಬಿ.ಸಿ ರೋಡಿನ ಪಕ್ಷದ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಪಕ್ಷವು ಕೈಗೊಂಡ ನಿರ್ಧಾರಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ವಿವರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ Read More »

ಕರಾವಳಿ

ಮಂಗನ ಕಾಯಿಲೆ ಸಂಖ್ಯೆ ಹೆಚ್ಚಳ- ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಕಾರವಾರ,  ಫೆ. 22. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಏರಿಕೆಯ ಪ್ರಮಾಣ ಹೆಚ್ಚುತ್ತಲೇ ಇದ್ದು, ಇದೀಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಮೃತ್ಯು ಪ್ರಕರಣ ದಾಖಲಾಗಿದೆ. ಮಂಗನ ಕಾಯಿಲೆಯಿಂದಾಗಿ ಸಿದ್ದಾಪುರದ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಜಿಲೆಯಲ್ಲಿ ಇದುವರೆಗೆ 43 ಮಂಗನ ಕಾಯಿಲೆ ಪ್ರಕರಣಗಳು ದಾಖಲಾಗಿದ್ದು, ಎಲ್ಲಾ ಪ್ರಕರಣಗಳು ಸಿದ್ಧಾಪುರ ತಾಲೂಕಿನದ್ದು ಎಂಬುದು ಆಘಾತಕಾರಿ ಸಂಗತಿಯಾಗಿದೆ. ಜನವರಿ ಕೊನೆಯ ವಾರ ಹಾಗೂ ಫೆಬ್ರವರಿ ಮೊದಲ ವಾರದ ಮಧ್ಯೆ ಸುಮಾರು

ಮಂಗನ ಕಾಯಿಲೆ ಸಂಖ್ಯೆ ಹೆಚ್ಚಳ- ಮಹಿಳೆ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಬ್ದುಲ್ ಫಯಾನ್ ಎಂಬಾತ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು!

(ನ್ಯೂಸ್ ಕಡಬ) newskadaba.com ಚಂಡೀಗಢ, ಫೆ. 22. ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಬ್ಬರು ಮೃತಪಟ್ಟಿದ್ದು, ಪೊಲೀಸರೊಂದಿಗೆ ರೈತರು ಘರ್ಷಣೆಗಿಳಿದಿದ್ದಾರೆ. ಮೃತ ರೈತನನ್ನು 23 ವರ್ಷದ ಶುಭಕರಣ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ. ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಮಕುಂಜ: ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ಕುರಿತು ತರಬೇತಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 22. ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ತರಬೇತಿ ಕಾರ್ಯಕ್ರಮವು ತಾಲೂಕಿನ ರಾಮಕುಂಜ ಗ್ರಾಮಪಂಚಾಯತ್ ನಲ್ಲಿ ನಡೆಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್‌ ಮಂಗಳೂರು ಸಂಯೋಗದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟ ಸದಸ್ಯರಿಗೆ ತರಬೇತಿ ನೀಡಲಾಯಿತು. ಜಲಜೀವನ್ ಮಿಷನ್ ಅನುಷ್ಠಾನ ಸಂಸ್ಥೆ ಗ್ರಾಮ್ಸ್ ಸಂಯೋಜಕ ಅಭಿಲಾಷ್ ಕೆ ಎಲ್ ಅವರು ಮಾಹಿತಿ ನೀಡಿದರು.

ರಾಮಕುಂಜ: ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ಕುರಿತು ತರಬೇತಿ Read More »

ಕರಾವಳಿ

ನ್ಯುಮೋನಿಯಾ ಜ್ವರಕ್ಕೆ ತುತ್ತಾಗಿ ಬಾಲಕಿ ನಿಧನ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ. 22. ನ್ಯುಮೋನಿಯಾಕ್ಕೆ ಜ್ವರದಿಂದಾಗಿ ಒಂದನೇ ತರಗತಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಅಶ್ರಿಜಾ ಎಂದು ಗುರುತಿಸಲಾಗಿದೆ. ಬಾಲಕಿ ನ್ಯುಮೋನಿಯಾ ಜ್ವರಕ್ಕೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾಳೆ. ಇನ್ನು ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.

ನ್ಯುಮೋನಿಯಾ ಜ್ವರಕ್ಕೆ ತುತ್ತಾಗಿ ಬಾಲಕಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆ- ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಫೆಬ್ರವರಿ 20ರಿಂದ ಮಾರ್ಚ್ 7ರ ವರೆಗೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಗರದ ಐಓನ್ ಡಿಜಿಟಲ್ ಝೋನ್, ಬೋಂದೆಲ್ ನಲ್ಲಿ ನಡೆಸಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು

ಸ್ಪರ್ಧಾತ್ಮಕ ಪರೀಕ್ಷೆ- ನಿಷೇಧಾಜ್ಞೆ Read More »

ಕರಾವಳಿ
Scroll to Top