newskadaba

ಸರ್ವಜ್ಞ ವಚನಗಳಿಂದ ಸಮಾಜದಲ್ಲಿ ನೈತಿಕತೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಸಮಾಜದ ಅಂಕುಡೊಂಕು ಮೂಢನಂಬಿಕೆಗಳನ್ನು ಜನರಿಗೆ ಸರಳವಾಗಿ ತಮ್ಮ ವಚನಗಳ ಮೂಲಕ ತಿಳಿಸಿದ ಕವಿ ಸರ್ವಜ್ಞರ ವಚನಗಳನ್ನು ಶಾಲಾ ಮಕ್ಕಳಿಗೆ ತಿಳಿಸುವ ಮೂಲಕ ನೈತಿಕ ಸಮಾಜವನ್ನು ಕಟ್ಟುವ ಕೆಲಸ ಆಗಬೇಕಾಗಿದೆ ಎಂದು ಬಂಟ್ವಾಳ ತಾಲೂಕು ಭಾರತೀಯ ಸೇವಾದಳದ ಅಧ್ಯಕ್ಷ ರೊ. ಟಿ. ಶೇಷಪ್ಪ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ರಾಜ್ಯ ಕುಂಬಾರರ ಮಹಾಸಂಘ ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ/ಕುಂಬಾರರ ಯುವವೇದಿಕೆ […]

ಸರ್ವಜ್ಞ ವಚನಗಳಿಂದ ಸಮಾಜದಲ್ಲಿ ನೈತಿಕತೆ ನಿರ್ಮಾಣ Read More »

ಕರಾವಳಿ

ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಪ್ರಚಾರ ಬಯಸದ ಸಹೃದಯಿ ಕೆ.ಟಿ ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ । ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ ಗಟ್ಟಿಯವರಿಗೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ.ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ ಅಮ್ಮನ್ನ ನುಡಿ

ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ Read More »

ಕರಾವಳಿ

ಬೆಂಗಳೂರಲ್ಲಿ ಫೆ. 26, 27ರಂದು ಬೃಹತ್ ಉದ್ಯೋಗ ಮೇಳ- ಉಚಿತ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನವು ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕುರಿತು ಬುಧವಾರದಂದು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಚಿವ

ಬೆಂಗಳೂರಲ್ಲಿ ಫೆ. 26, 27ರಂದು ಬೃಹತ್ ಉದ್ಯೋಗ ಮೇಳ- ಉಚಿತ ಬಸ್ ವ್ಯವಸ್ಥೆ Read More »

ಕರ್ನಾಟಕ

ಉದ್ಯೋಗದ ನೆಪದಲ್ಲಿ ವಂಚನೆ – ಬಂಧಿತ ಯುವತಿಯರ ಸಹಿತ ಮೂವರಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಉದ್ಯೋಗದ ನೆಪದಲ್ಲಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಮೂವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವ ಕುರಿತು ವರದಿಯಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಫೀಸ್ ಖಾಲಿ ಇದೆ. ಉದ್ಯೋಗ ಇಲ್ಲದೇ ಇರುವವರಿಗೆ ಬಂದ ದಿನವೇ ಕೆಲಸ ಸಿಗುತ್ತದೆ ಎಂಬುವುದಾಗಿ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಿ ಬಂದ ಬಳಿಕ ಫೀಸ್ ಕೊಡಬೇಕು ಎಂದು ನಂಬಿಸಿ 7 ತಿಂಗಳಿನಿಂದ ಆನ್-ಲೈನ್ ಮುಖಾಂತರ ಒಟ್ಟು 2,25,001 ರೂ. ಗಳನ್ನು

ಉದ್ಯೋಗದ ನೆಪದಲ್ಲಿ ವಂಚನೆ – ಬಂಧಿತ ಯುವತಿಯರ ಸಹಿತ ಮೂವರಿಗೆ ಜಾಮೀನು Read More »

ಕರಾವಳಿ

ಪುತ್ತೂರು ಸಂಚಾರ ಠಾಣೆಗೆ ನೂತನ ಎಸ್ಐ ಶಾಹಿದ್ ಅಫ್ರಿದಿ ಕರ್ತವ್ಯಕ್ಕೆ ಹಾಜರ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣಾ ಆಯೋಗದ ಆದೇಶದಂತೆ ಪುತ್ತೂರು ಠಾಣೆಗೆ ವರ್ಗಾವಣೆಗೊಂಡಿರುವ ನೂತನ ಎಸ್ಐ ಶಾಹಿದ್ ಅಫ್ರಿದಿ ಅವರು ಫೆಬ್ರವರಿ 20ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶಾಹಿದ್ ಅಫ್ರಿದಿ ಅವರು ಚಿಕ್ಕಮಗಳೂರು ಠಾಣೆಯಲ್ಲಿ ಎಸ್ಐ ಆಗಿ ಕರ್ತವ್ಯದಲ್ಲಿದ್ದು, ಚುನಾವಣಾ ಆಯೋಗದ ಆದೇಶದಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಪುತ್ತೂರು ಸಂಚಾರ ಠಾಣೆಗೆ ನೂತನ ಎಸ್ಐ ಶಾಹಿದ್ ಅಫ್ರಿದಿ ಕರ್ತವ್ಯಕ್ಕೆ ಹಾಜರ್..! Read More »

ಕರಾವಳಿ

ಕಂಬಳವನ್ನು ರಾಜ್ಯಕ್ರೀಡೆಯಾಗಿ ಘೋಷಿಸಲು ಮಂಜುನಾಥ ಭಂಡಾರಿ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು, ಕಂಬಳ ಸಮಿತಿಯ ಸದಸ್ಯರು ಹಾಗೂ ಕಂಬಳ ಆಯೋಜಕರ ಸಭೆ ನಡೆಸಿ ಕಂಬಳ ಸಮಿತಿ ರಚಿಸುವಂತೆ ಸಭಾಪತಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಈವರೆಗೆ ಸಮಿತಿ ರಚನೆಯಾಗದೇ ಇರುವುದನ್ನು ಸರಕಾರದ ಗಮನಕ್ಕೆ ತಂದು ಶೀಘ್ರವೇ ಸಮಿತಿ ರಚಿಸುವಂತೆ ವಿಧಾನಮಂಡಲದ 2024ರ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಎಂ. ಮಂಜುನಾಥ್ ಭಂಡಾರಿ ಅವರು ಸರಕಾರವನ್ನು ಆಗ್ರಹಿಸಿದರು. ಕಳೆದ ವರ್ಷ ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ನೇತೃತ್ವದಲ್ಲಿ

ಕಂಬಳವನ್ನು ರಾಜ್ಯಕ್ರೀಡೆಯಾಗಿ ಘೋಷಿಸಲು ಮಂಜುನಾಥ ಭಂಡಾರಿ ಆಗ್ರಹ Read More »

ಕರಾವಳಿ, ಕರ್ನಾಟಕ

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಅವರು ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ, ಈ ಹಿಂದೆ

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ Read More »

ಕರ್ನಾಟಕ

ತನಗೆ ಸಿಕ್ಕ ಸ್ಕೂಟರ್ ನ್ನು ದಾನ ಮಾಡಿ ಕೊಟ್ಟ ಮಾತಿನಂತೆ ನಡೆದ ಡ್ರೋನ್‌ ಪ್ರತಾಪ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಬಿಗ್​ಬಾಸ್ ಕನ್ನಡ ಸೀಸನ್‌ 10ರಲ್ಲಿ ರನ್ನರ್ ಅಪ್ ಆಗಿರುವ ಡ್ರೋನ್ ಪ್ರತಾಪ್, ಗ್ರಾಂಡ್‌ ಫಿನಾಲೆ ದಿನ ​ ವೇದಿಕೆಯಲ್ಲಿ ಹೇಳಿದ್ದ ಮಾತಿನಂತೆ ನಡೆದುಕೊಂಡಿದ್ದು, ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಪ್ರತಾಪ್, ಈ ಬಿಗ್‌ ಬಾಸ್‌ ನಲ್ಲಿ ಗೆದ್ದ ಹಣದಲ್ಲಿ ಒಂದು ರೂಪಾಯಿ ಕೂಡ ನನಗೆ ಬೇಡ, ಗೆದ್ದರೆ ಬರುವ ಹಣ ಮತ್ತು ವಸ್ತುಗಳನ್ನು ಅಗತ್ಯ ಇರುವವರಿಗೆ ನೀಡುವುದಾಗಿ ಹೇಳಿದ್ದರು. ಇದೀಗ ಬಿಗ್​ಬಾಸ್ ವೇದಿಕೆಯಲ್ಲಿ ಹೇಳಿದ ಮಾತಿನಂತೆ ಡ್ರೋನ್‌ ಪ್ರತಾಪ್‌ ನಡೆದುಕೊಂಡಿದ್ದಾರೆ.

ತನಗೆ ಸಿಕ್ಕ ಸ್ಕೂಟರ್ ನ್ನು ದಾನ ಮಾಡಿ ಕೊಟ್ಟ ಮಾತಿನಂತೆ ನಡೆದ ಡ್ರೋನ್‌ ಪ್ರತಾಪ್..! Read More »

ಕರ್ನಾಟಕ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ, 21. ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ Read More »

ಕರಾವಳಿ

ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ – ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದದ ಬೆನ್ನಲ್ಲೇ ಇದೀಗ ತಿದ್ದುಪಡಿ ಆದೇಶವನ್ನು ಹೊರಡಿಸಿದೆ. ಜ್ಞಾನಪೀಠ ಪುರಸ್ಕೃತ ರಾಷ್ಟ್ರಕವಿ ಡಾ. ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ.

ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ – ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ
Scroll to Top