newskadaba

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ […]

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..!

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 13. ಜಮ್ಮು-ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಉಗ್ರಗಾಮಿಗಳು ಸಿಎಒ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸೇನಾಪಡೆ ಟ್ವೀಟ್ ಮಾಡಿರುವ ಮಾಹಿತಿ ಪ್ರಕಾರ, ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಉಗ್ರರು ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಇನ್ನು ಪ್ರತಿದಾಳಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಸ್ವಾಮಿ ವಿವೇಕಾನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸ್ವಾಮಿ ವಿವೇಕಾನಂದರು ಇಡೀ ಪ್ರಪಂಚದಲ್ಲಿ ಬದುಕಲು ಕಲಿಸಲು ಕಲಿಸಿಕೊಟ್ಟ ಮಹಾನ್ ವ್ಯಕ್ತಿ. ನಾವು

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 17ರ ಬುಧವಾರದಂದು ಬೆಳಗ್ಗೆ 11 ಗಂಟೆಯಿಂದ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವು ಜನವರಿ 16ರಿಂದ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಜ.16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಜ. 17 ರಂದು, ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಜ. 20ಕ್ಕೆ ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ನಡೆ ನುಡಿಯ ಸಮನ್ವಯದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರ- ನುಡಿ ನಮನ ಸಲ್ಲಿಸಿ ಡಾ।ಪೆರ್ಲ ಅಭಿಮತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಅಪಾರ ಪಾಂಡಿತ್ಯ ಹೊಂದಿದ್ದ ನಗುಮೊಗದ ನಿಗರ್ವಿ, ನಡೆ ಹಾಗೂ ನುಡಿಯಲ್ಲಿ ಉನ್ನತ ಆದರ್ಶಗಳನ್ನೇ ಪರಿಪಾಲಿಸಿದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರರದು ಎಂದು ಖ್ಯಾತ ಸಾಹಿತಿ ಡಾ। ವಸಂತಕುಮಾರ ಪೆರ್ಲ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕ, ನಗರದ  ಶಾರದಾ ವಿದ್ಯಾಲಯದಲ್ಲಿ ಏರ್ಪಡಿಸಿದ ಪ್ರೊ. ಅಮೃತ ಸೋಮೇಶ್ವರರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿದರು. ಅಮೃತರು ಕರಾವಳಿಯ ಮೂರೂ ಜಿಲ್ಲೆಗಳ ಸಮರ್ಥ

ನಡೆ ನುಡಿಯ ಸಮನ್ವಯದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರ- ನುಡಿ ನಮನ ಸಲ್ಲಿಸಿ ಡಾ।ಪೆರ್ಲ ಅಭಿಮತ Read More »

ಕರಾವಳಿ, ಕರ್ನಾಟಕ

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನವರಿ 28ರಂದು ಬೆಳಿಗ್ಗೆ 11ರಿಂದ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಯಲಿದೆ. ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ ಮತ್ತು ಡಿಎಆರ್), (ಪುರುಷ ಮತ್ತು ತೃತೀಯ ಲಿಂಗ ಪುರುಷ) 3,064 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಕರಪತ್ರದ

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ Read More »

ಕರ್ನಾಟಕ

ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಮೂರು ದಿನದ ಹಿಂದೆ ಸಾಯಂಕಾಲದ ವೇಳೆಗೆ ಉದನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜಗಾಂಭೀರ್ಯದಿಂದ ಸಂಚರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯೊಂದು ಇದೀಗ ಮತ್ತೆ ಉದನೆಯಲ್ಲಿ ಹಗಲು ವೇಳೆಯಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಉದನೆ- ಶಿಬಾಜೆ ರಸ್ತೆಯಲ್ಲಿರುವ ಉದನೆ ಹೈಸ್ಕೂಲ್‌ ಸಮೀಪ ಶುಕ್ರವಾರದಂದು ಬೆಳಗ್ಗೆ 9.30ರ ವೇಳೆಗೆ ಕಾಡಾನೆಯೊಂದು ಹೆದ್ದಾರಿ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಶಿರಾಡಿ ಗ್ರಾ.ಪಂ.ನ ಕುಡಿಯುವ ನೀರು ನಿರ್ವಾಹಕ ಸನಿಲ್‌ಕುಮಾರ್ ಅವರು ಉದನೆಯಿಂದ ಕಳಪ್ಪಾರುಗೆ ತೆರಳುತ್ತಿದ್ದ

ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕರ್ನಾಟಕ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸೇರಿಸುವಂತೆ ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಇಂದು ಪತ್ರ ಬರೆದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಅವರು, “ನಾನು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top