newskadaba

ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಅಂತರ್ಜಲವನ್ನು ವಿವೇಚನಾ ರಹಿತವಾಗಿ ಬಳಸುವುದನ್ನು ಹಾಗೂ ಅಂತರ್ಜಲ ಲಭ್ಯತೆ ಅನುಸಾರ ಬಳಸದೆ ಇರುವ ಕಾರಣ ಅಂತರ್ಜಲ ಮಟ್ಟವು ಕುಸಿಯುತ್ತಿರುವುದನ್ನು ನಿಯಂತ್ರಿಸಲು ಮತ್ತು ಮಾನ್ಯ ರಾಷ್ರ್ಟೀಯ ಹಸಿರು ಪೀಠ (ಓಉಖಿ) ಆದೇಶದನ್ವಯ ಹಾಗೂ ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಸಭೆ ನಡವಳಿಯಂತೆ ಕೈಗಾರಿಕಾ, ವಾಣಿಜ್ಯ, ಮನರಂಜನೆ, ಮೂಲಸೌಕರ್ಯ, ಗಣಿಗಾರಿಕೆ ಮತ್ತು ಇತರೆ ಉದ್ದೇಶಕ್ಕಾಗಿ ಬಳಸುತ್ತಿರುವವರಿಗೆ ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶಿಸಿರುತ್ತಾರೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ವಸತಿ ಸಮುಚ್ಚಯ, ವಾಣಿಜ್ಯ(ಕಮರ್ಶಿಯಲ್), ಮನರಂಜನೆ, […]

ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶ Read More »

ಕರಾವಳಿ

ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 18ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420,

ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ನೋಂದಣಿ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಅಕ್ಟೋಬರ್ 17ರಿಂದ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಅಕ್ಟೋಬರ್ 18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಅಕ್ಟೋಬರ್ 21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17.  2023-24ನೇ ಸಾಲಿನ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ. 5,000 ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000 ದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಪಶು ಸಖಿಯರು ಮೃತಪಟ್ಟ ಜಾನುವಾರುವಿನ ಮಾಲೀಕರಿಗೆ ಈ

ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಅ. 17. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಸಂಜೆ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಶಾಲಿನಿ ಎಂಬವರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣವೇ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಶಾಲಿನಿಯವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಟಾಫ್

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಶ್ವ ಆಹಾರ ದಿನ ಅಕ್ಟೋಬರ್-16 – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ.16. ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಪ್ರಾರಂಭಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.   ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ ವ್ಯಕ್ತಿಯ

ವಿಶ್ವ ಆಹಾರ ದಿನ ಅಕ್ಟೋಬರ್-16 – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 16. ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವ ಕುರಿತು ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೇ ಎರಡು ಪವನಿನ

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಎಂಬಾತರ ಮೃತದೇಹ ಸೋಮವಾರದಂದು ಮುಂಜಾನೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ. ಈತ ಭಾನುವಾರದಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದನು. ಜೊತೆಗಿದ್ದ ಸ್ನೇಹಿತರು ತಕ್ಷಣವೇ

ಪುತ್ತೂರು: ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮತ್ತೊಂದು ಮೈಲಿಗಲ್ಲಿಗೆ ಸಜ್ಜಾದ ಇಸ್ರೋ – ಮಾನವ ಸಹಿತ ಗಗನಯಾನಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಚಂದ್ರಯಾನದ ನಂತರ ಮತ್ತೊಂದು ಮೈಲುಗಲ್ಲಿಗೆ ಇಸ್ರೋ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಮುಂದಾಗಿದ್ದು, ಇದರ ಪರೀಕ್ಷಾರ್ಥ ಇದೇ ತಿಂಗಳಲ್ಲಿ ಉಡಾವಣೆ ಪ್ರಕ್ರಿಯೆ ನಡೆಯಲಿರುವುದಾಗಿ ಸಂಸ್ಥೆ ಪ್ರಕಟಣೆ ತಿಳಿಸಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ ಹಾಗೂ ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಮುಂದಾಗಿರುವ ಇಸ್ರೋ, ಮಾನವ ಸಹಿತ ಗಗನಯಾನದ ಯೋಜನೆಗೆ ಸಿದ್ಧತೆ ಮಾಡಿದೆ. ಇದಕ್ಕೂ ಮುನ್ನ ನಡೆಯುವ ಪರೀಕ್ಷಾರ್ಥ

ಮತ್ತೊಂದು ಮೈಲಿಗಲ್ಲಿಗೆ ಸಜ್ಜಾದ ಇಸ್ರೋ – ಮಾನವ ಸಹಿತ ಗಗನಯಾನಕ್ಕೆ ಕ್ಷಣಗಣನೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15. ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆಯ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ತಂಗಮ್ಮರವರು ಚಹಾ ಕುಡಿಯಲೆಂದು ಹೋಟೆಲ್ ಗೆ ಹೋಗುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಮಹಿಳೆಗೆ ಮೂಡಬಿದಿರೆಯಲ್ಲಿ ಪ್ರಾಥಮಿಕ‌

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top