newskadaba

ಬಿಎಂಟಿಸಿ ಬಸ್ ಢಿಕ್ಕಿ- ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಮೃತಪಟ್ಟ ಘಟನೆ ಯಶವಂತಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್​ ಅಪಘಾತದಲ್ಲಿ ಮೂರನೇ ಬಲಿ ಇದಾಗಿದೆ. ಮೃತ ವಿದ್ಯಾರ್ಥಿಯನ್ನು ಗಂಗಾಧರ್ (21) ಎಂದು ಗುರುತಿಸಲಾಗಿದೆ. ಈತ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಹೂವಿನ ಮಾರ್ಕೆಟ್ ಸಮೀಪ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ […]

ಬಿಎಂಟಿಸಿ ಬಸ್ ಢಿಕ್ಕಿ- ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇಶದ ಮೊದಲ “ನಂಬರ್ ಲೆಸ್ ಕ್ರೆಡಿಟ್ ಕಾರ್ಡ್” ಪರಿಚಯಿಸಿದ AXIS ಬ್ಯಾಂಕ್…!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 13. ಭಾರತ ದೇಶದಲ್ಲೇ ಮೊದಲ ಬಾರಿಗೆ ನಂಬರ್ ಲೆಸ್ ಕ್ರೆಡಿಟ್ ಕಾರ್ಡ್ ಅನ್ನು ಆ್ಯಕ್ಸಿಸ್ ಬ್ಯಾಂಕ್ ಬಿಡುಗಡೆ ಮಾಡಿದ್ದು, ಯಾವುದೇ CVV, ಅಂತಿಮ ದಿನಾಂಕ ಅಥವಾ ವಾರ್ಷಿಕ ಶುಲ್ಕವಿಲ್ಲದೇ ಭಾರತದ ಮೊದಲ ಸಂಖ್ಯೆ ನಂಬರ್ ಲೆಸ್ ಕ್ರೆಡಿಟ್ ಕಾರ್ಡ್ ಅನ್ನು ಆಕ್ಸಿಸ್ ಬ್ಯಾಂಕ್ ಪರಿಚಯಿಸಿದೆ. ಆಕ್ಸಿಸ್ ಬ್ಯಾಂಕ್, ದೇಶದಲ್ಲಿನ ಅತೀದೊಡ್ಡ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಭಾರತದ ಮೊದಲ ಸಂಖ್ಯೆಯಿಲ್ಲದ ಕ್ರೆಡಿಟ್ ಕಾರ್ಡ್ ಅನ್ನು ಪ್ರಾರಂಭಿಸಲು ಪಾಲುದಾರಿಕೆ ಹೊಂದಿದೆ. ಈ

ದೇಶದ ಮೊದಲ “ನಂಬರ್ ಲೆಸ್ ಕ್ರೆಡಿಟ್ ಕಾರ್ಡ್” ಪರಿಚಯಿಸಿದ AXIS ಬ್ಯಾಂಕ್…! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯ ಗ್ರಹಣ- ‘ರಿಂಗ್ ಆಫ್ ಪೈರ್’

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 13. ನಾಳೆ(ಅ. 14) ಆಕಾಶದಲ್ಲಿ ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದೆ. ಈ ಕುರಿತು ನಾಸಾ ಮಾಹಿತಿ ನೀಡಿದ್ದು, ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಲಿದೆ. 2012 ರ ನಂತರ ನೀವು ಇಂತಹ ಸೂರ್ಯಗ್ರಹಣವನ್ನು ನೋಡುತ್ತೀರಿ ಎಂದು ಹೇಳಿಕೊಂಡಿದೆ. ಇನ್ನೊಂದು ವರದಿ ಪ್ರಕಾರ, ಈ ದಿನದಂದು ಚಂದ್ರನು ಸೂರ್ಯನ ಮುಂದೆ ಇರುತ್ತಾನೆ, ಇದು ಸೂರ್ಯನ ಹೆಚ್ಚಿನ ಭಾಗವನ್ನು ಮರೆ ಮಾಡುತ್ತದೆ ಮತ್ತು ಭವ್ಯವಾದ ಉಂಗುರದಂತಹ ಅಪರೂಪದ ನೋಟವು ಆಕಾಶದಲ್ಲಿ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯ ಗ್ರಹಣ- ‘ರಿಂಗ್ ಆಫ್ ಪೈರ್’ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 13. ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಪಾವನ, ಗುರುವಾರದಂದು ಸಂಜೆ ಕೆಲಸ ಬಿಟ್ಟು ಮಂಗಳೂರಿನಿಂದ ಬಸ್ ಮೂಲಕ ಊರಿಗೆ ತೆರಳಿದ್ದಳು. ಯುವತಿ

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13. ವಿಮಾನಯಾನ ಸಂಸ್ಥೆಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಯೋರ್ವ 13 ಲಕ್ಷ ರೂ. ವಂಚಿಸಿದ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ‘ದೂರುದಾರ ವ್ಯಕ್ತಿಗೆ ಜುಲೈ 15ರಂದು ಅಪರಿಚಿತ ವ್ಯಕ್ತಿಯೋರ್ವ ಕರೆಮಾಡಿ, ವಿಮಾನಯಾನ ಸಂಸ್ಥೆಯಿಂದ ಕರೆ ಮಾಡಿರುವುದಾಗಿ ಹೇಳಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿ ಇದ್ದು, ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ಇರಲಿವೆ ಎಂದು ತಿಳಿಸಿದ್ದರು. ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿದ ಅಪರಿಚಿತ, ಹಂತ ಹಂತವಾಗಿ

ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಕೋಲಾರ, ಅ. 13. ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕೋಲಾರ ಜಿಲ್ಲೆಯ ಮಾಲೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು-ಮಾರಿಕುಪ್ಪಂ ರೈಲು, ನಿಲ್ದಾಣಕ್ಕೆ ಬರುತ್ತಿದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಎದುರಾಗಿತ್ತು. 2 ನಿಮಿಷಗಳ ಕಾಲ ಕಾಣಿಸಿಕೊಂಡಿದ್ದು, ರೈಲಿನಲ್ಲಿ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಚಲಿಸುತ್ತಿದ್ದ ಮೀನಿನ ಲಾರಿಯಿಂದ ಕೆಳಕ್ಕೆ ಬಿದ್ದ ಮೀನಿನ ಬಾಕ್ಸ್‌ ಸ್ಕೂಟರ್‌ ಸವಾರನೊಬ್ಬನ ಪ್ರಾಣಕ್ಕೆ ಕಂಟಕವಾದ ಘಟನೆ ನಗರದ ಸಂಚಾರ ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಝ್ವೀದ್‌ ಎಂಬಾತ ಸ್ಕೂಟರ್ ನಲ್ಲಿ ಮಂಗಳೂರು ಕಡೆಗೆ ನೇತ್ರಾವತಿ ಸೇತುವೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಅವರ ಎದುರಿನಲ್ಲಿದ್ದ ಮೀನು ಸಾಗಾಟದ ಲಾರಿಯಿಂದ ಬಾಕ್ಸ್‌ ಒಂದು ರಸ್ತೆಗೆ ಬಿದ್ದಿತ್ತು. ಇದನ್ನು ಗಮನಿಸಿದ ಲಾರಿ ಚಾಲಕ ನಿಶಾಮ್.ಪಿ ಎಂಬಾತ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಬ್ರೇಕ್‌

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.   ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ Read More »

ಉದ್ಯೋಗ, ಕರ್ನಾಟಕ

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದ ಪರಿಣಾಮ ಯುವಕ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಾವೂರು ನಿವಾಸಿ ಕೌಶಿಕ್ (21) ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯ ಧನವನ್ನು ನೀಡಲಾಗುತ್ತದೆ, ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿಯಾದ ಹರೀಶ್ಚಂದ್ರ ಇವರ ಮಗಳಾದ ಗೌತಮಿ ಕೆ.ಹೆಚ್ ರವರ ಮೂರನೇ ವರ್ಷದ ಬಿಕಾಂ ಮತ್ತು ಸಿಎ ಹಾಗೂ 2ನೇ ಮಗಳು ಗಾನವಿ ಕೆ.ಹೆಚ್, ರವರ ಬಿಸಿಎ ಮೊದಲನೇ ವರ್ಷದ ವ್ಯಾಸಂಗಕ್ಕಾಗಿ ಒಟ್ಟು 10 ಸಾವಿರ ರೂ. ಕೇಂದ್ರ ಕಛೇರಿಯಿಂದ ಮಂಜೂರಾಗಿರುತ್ತದೆ. ಈ

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ Read More »

ಕರಾವಳಿ
Scroll to Top