newskadaba

2027ಕ್ಕೆ ಹಳಿ ಮೇಲೇರಲಿದೆ ದೇಶದ ಮೊದಲ ಬುಲೆಟ್ ರೈಲು ಸಚಿವ ಅಶ್ವಿನಿ ವೈಷ್ಣವ್ ಪ್ರಕಟಣೆ!

(ನ್ಯೂಸ್ ಕಡಬ) newskadaba.com ಜು. 13. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾರಿಡಾರ್‌ನ ಮೊದಲ ಹಂತವು ಮುಂದಿನ ವರ್ಷ (2027) ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ. ಮೊದಲಿಗೆ ಗುಜರಾತ್‌ನ ಸೂರತ್–ಬಿಲಿಮೋರಾ ನಡುವೆ ಸಂಚಾರ ಆರಂಭವಾಗಲಿದ್ದು, ನಂತರ ವಾಪಿ–ಸೂರತ್, ವಾಪಿ–ಅಹಮದಾಬಾದ್, ಅಹಮದಾಬಾದ್–ಠಾಣೆ ಹಾಗೂ ಅಹಮದಾಬಾದ್–ಮುಂಬೈ ಮಾರ್ಗಗಳಿಗೆ ವಿಸ್ತರಿಸಲಾಗುವುದು ಎಂದು ಸಚಿವಅಶ್ವಿನಿ ವೈಷ್ಣವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಅನ್ನು ಪ್ರಮುಖ ಹೈಸ್ಪೀಡ್ ರೈಲು ಹಬ್ ಆಗಿ ಪರಿವರ್ತಿಸಲು ಯೋಜಿಸಲಾಗಿದ್ದು, ಅಲ್ಲಿಂದ ಪುಣೆ, ಚೆನ್ನೈ ಮತ್ತು ಬೆಂಗಳೂರಿಗೆ ಮೂರು ಹೊಸ ಬುಲೆಟ್ ರೈಲು ಕಾರಿಡಾರ್‌ […]

2027ಕ್ಕೆ ಹಳಿ ಮೇಲೇರಲಿದೆ ದೇಶದ ಮೊದಲ ಬುಲೆಟ್ ರೈಲು ಸಚಿವ ಅಶ್ವಿನಿ ವೈಷ್ಣವ್ ಪ್ರಕಟಣೆ! Read More »

ರಾಷ್ಟ್ರೀಯ ನ್ಯೂಸ್

6ರ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟ ಎಸ್ಐ ಸಸ್ಪೆಂಡ್ ಗಿನ್ನಿಸ್ ದಾಖಲೆಗೆ ತರಬೇತಿ ಎಂದ ಅಧಿಕಾರಿಗೆ ಶಾಕ್!

(ನ್ಯೂಸ್ ಕಡಬ) newskadaba.com ಜು. 13. 6 ವರ್ಷದ ಮೊಮ್ಮಗಳಿಗೆ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಲಾಯಿಸಲು ಬಿಟ್ಟ ಸಬ್ಇನ್ಸ್ಪೆಕ್ಟರ್ (ಎಸ್ಐ) ಪೂಜಾರಿ ತಿರುಪತಿ ಅವರನ್ನು ಅಮಾನತುಗೊಳಿಸಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಸಂಚಾರ ದಟ್ಟಣೆ ಇರುವ ರಸ್ತೆಯಲ್ಲಿ ಬಾಲಕಿ ಕಾರು ಚಲಾಯಿಸಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದಾಗ, ಎಸ್ಐ ತಿರುಪತಿ ಅವರು “ಇದು ನನ್ನ ವೈಯಕ್ತಿಕ ನಿರ್ಧಾರ, ಪ್ರಶ್ನಿಸಲು ನೀವ್ಯಾರು?” ಎಂದು ಉದ್ಧಟತನದ ಪ್ರತಿಕ್ರಿಯೆ ನೀಡಿದ್ದರು ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ,

6ರ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟ ಎಸ್ಐ ಸಸ್ಪೆಂಡ್ ಗಿನ್ನಿಸ್ ದಾಖಲೆಗೆ ತರಬೇತಿ ಎಂದ ಅಧಿಕಾರಿಗೆ ಶಾಕ್! Read More »

ಕರ್ನಾಟಕ

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು!

(ನ್ಯೂಸ್ ಕಡಬ) newskadaba.com ಜು. 13. ಶಿಕ್ಷಕಿಯೊರ್ವರು ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಎಂಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ಶ್ವೇತಾ(25) ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ವೇತಾ, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ನಾಲ್ಕು ತಿಂಗಳ ಹಿಂದೆ ಕುಣಿಗಲ್ ಮೂಲದ, ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂರ್ತಿ ಎಂಬಾತನನ್ನು ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!!

(ನ್ಯೂಸ್ ಕಡಬ) newskadaba.com ಜು. 12. ದುಷ್ಕರ್ಮಿಗಳ ತಂಡವೊಂದು ಎಟಿಎಂ ಯಂತ್ರವನ್ನೇ ಕಾರಿಗೆ ಕಟ್ಟಿ ಎಳೆದುಕೊಂಡು ಹೋಗಿ ಹಣ ದೋಚಿರುವ ಸಿನಿಮೀಯ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 11ರ ಶನಿವಾರದಂದು ನಡುರಾ ತ್ರಿ ಸುಮಾರು 2 ಗಂಟೆಗೆ ಕಪ್ಪು ಬಣ್ಣದ ಥಾರ್ ಕಾರಿನಲ್ಲಿ ಬಂದ ಐದಕ್ಕೂ ಹೆಚ್ಚು ಮಂದಿ ದರೋಡೆಕೋರರು, ಭಾರವಾದ ಹಗ್ಗದ ಒಂದು ತುದಿಯನ್ನು ಎಟಿಎಂ ಯಂತ್ರಕ್ಕೆ ಹಾಗೂ ಇನ್ನೊಂದು ತುದಿಯನ್ನು ಕಾರಿಗೆ ಕಟ್ಟಿ, ಕಾರನ್ನು ವೇಗವಾಗಿ

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

11 ಭಾರತೀಯರಿದ್ದ ಹಡಗಿನ ಮೇಲೆ ಇರಾನ್ ದಾಳಿ- ಓರ್ವ ನಾಪತ್ತೆ

(ನ್ಯೂಸ್ ಕಡಬ) newskadaba.com ಜು. 12. ಇಂದು ಮುಂಜಾನೆ ಒಮಾನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ಇರಾನ್ ನಡೆಸಿದ್ದು, ಈ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.   ಹಡಗಿನಲ್ಲಿ 11 ಭಾರತೀಯ ನಾವಿಕರಿದ್ದರು. ಅವರಲ್ಲಿ ಇಲ್ಲಿಯವರೆಗೆ 10 ಜನರನ್ನು ರಕ್ಷಿಸಲಾಗಿದೆ. ಆದರೆ 1 ಭಾರತೀಯ ಪ್ರಜೆ ಕಾಣೆಯಾಗಿದ್ದಾರೆ ಎಂದು ಮಾಹಿತಿ ನೀಡಿದೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ

11 ಭಾರತೀಯರಿದ್ದ ಹಡಗಿನ ಮೇಲೆ ಇರಾನ್ ದಾಳಿ- ಓರ್ವ ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಚಿನ್ನದಂಗಡಿಯಲ್ಲಿ ವಾಟರ್ ಬಾಟಲಿ ಬದಲು ಆಸಿಡ್ ನೀಡಿದ ಸಹಾಯಕ- ಶಿಕ್ಷಕಿ ಗಂಭೀರ!!

(ನ್ಯೂಸ್ ಕಡಬ) newskadaba.com ಜು. 12. ಆಭರಣದ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ಮಹಿಳಾ ಶಿಕ್ಷಕಿಯೊಬ್ಬರು ಕುಡಿಯುವ ನೀರು ಎಂದು ಭಾವಿಸಿ ಆಸಿಡ್ ಸೇವಿಸಿ ತೀವ್ರ ಅಸ್ವಸ್ಥಗೊಂಡ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಅರ್ಜುನ್ ನಗರದಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದೆ. ಶಿಕ್ಷಕಿಯೊಬ್ಬರು ತಮ್ಮ ತಾಯಿಯೊಂದಿಗೆ ಅರ್ಜುನ್ ನಗರದ ಆಭರಣ ಅಂಗಡಿಯೊಂದಕ್ಕೆ ಚಿನ್ನ ಖರೀದಿಸಲು ಬಂದಿದ್ದ ವೇಳೆ ಅವರು ಕುಡಿಯಲು ನೀರು ಕೇಳಿದಾಗ, ಅಂಗಡಿಯ ಮಾಲೀಕರು ಪಕ್ಕದ ಬೇಕರಿಯಿಂದ ನೀರಿನ ಬಾಟಲಿ ತರುವಂತೆ ತಮ್ಮ ಸಹಾಯಕನಿಗೆ ಸೂಚಿಸಿದ್ದಾರೆ.

ಚಿನ್ನದಂಗಡಿಯಲ್ಲಿ ವಾಟರ್ ಬಾಟಲಿ ಬದಲು ಆಸಿಡ್ ನೀಡಿದ ಸಹಾಯಕ- ಶಿಕ್ಷಕಿ ಗಂಭೀರ!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ

(ನ್ಯೂಸ್ ಕಡಬ) newskadaba.com ಜು. 12. ಇರಾನ್–ಅಮೆರಿಕ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಬೆನ್ನಲ್ಲೇ, ಭಾರತ ತನ್ನ ಇಂಧನ ಭದ್ರತೆಯನ್ನು ಬಲಪಡಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಇಂಧನ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ 1.75 ದಶಲಕ್ಷ ಮೆಟ್ರಿಕ್ ಟನ್ (MMT) ಸಾಮರ್ಥ್ಯದ ನೂತನ ತುರ್ತು ತೈಲ ಸಂಗ್ರಹಾಗಾರ (SPR) ಸ್ಥಾಪಿಸಲು ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ಸಂಸ್ಥೆಗೆ ತಾತ್ವಿಕ ಅನುಮೋದನೆ ದೊರೆತಿದೆ. ಭಾರತದಲ್ಲಿ ಇದುವರೆಗೆ ಇಂತಹ ತೈಲ

ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ!

(ನ್ಯೂಸ್ ಕಡಬ) newskadaba.com ಜು. 12. ವಾಟ್ಸ್‌ ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿ ಆನ್‌ ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದ 68 ವರ್ಷದ ವೃದ್ಧರೊಬ್ಬರು ಬರೋಬ್ಬರಿ 10,15,000 ರೂ. ಕಳೆದುಕೊಂಡು ವಂಚನೆಗೊಳಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಂಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವೃದ್ಧರಿಗೆ ಜೂನ್ 25 ರಂದು ವಾಟ್ಸ್‌ಆ್ಯಪ್ ಮೂಲಕ ಸಂದೇಶವೊಂದು ಬಂದಿದ್ದು, ಅದನ್ನು ನಂಬಿದ ಅವರು, ಅಪರಿಚಿತ ವ್ಯಕ್ತಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಜೂನ್

ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ! Read More »

ಕರಾವಳಿ, ಕ್ರೈಮ್ ನ್ಯೂಸ್

ವೇಷ ಮರೆಸಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕಿತೇ ಶಾಕ್? ಕಂಡಕ್ಟರ್‌ಗೆ ತಟ್ಟಿದ ಸಚಿವರ ಬಿಸಿ!!

(ನ್ಯೂಸ್ ಕಡಬ) newskadaba.com ಜು. 12. ಬೆಂಗಳೂರಿನ ಬಿಎಂಟಿಸಿ ಬಸ್ ಸೇವೆಗಳಲ್ಲಿನ ಲೋಪದೋಷಗಳನ್ನು ಖುದ್ದಾಗಿ ಪರಿಶೀಲಿಸಲು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸಾಮಾನ್ಯ ಪ್ರಯಾಣಿಕರಂತೆ ವೇಷ ಮರೆಸಿಕೊಂಡು ಪ್ರಯಾಣಿಸಿ, ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ​ವರದಿಯ ಪ್ರಕಾರ, ಶನಿವಾರದಂದು ಸಂಜೆ 7 ರಿಂದ 9.10ರ ನಡುವೆ, ಸಚಿವರು ಮಾಸ್ಕ್ ಧರಿಸಿ ಗುರುತು ಸಿಗದಂತೆ ಜಯಮಹಲ್ ಮತ್ತು ಹೆಣ್ಣೂರು ಡಿಪೋ ವ್ಯಾಪ್ತಿಯ ಬಸ್‍ಗಳಲ್ಲಿ ಪ್ರಯಾಣಿಸಿದ್ದರು. ​ಈ ಸಂದರ್ಭ ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರೊಂದಿಗೆ ವರ್ತಿಸುತ್ತಿರುವ ನಿರ್ಲಕ್ಷ್ಯದ ಧೋರಣೆಯನ್ನು ಸಚಿವರು

ವೇಷ ಮರೆಸಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕಿತೇ ಶಾಕ್? ಕಂಡಕ್ಟರ್‌ಗೆ ತಟ್ಟಿದ ಸಚಿವರ ಬಿಸಿ!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

4,500 ಇ-ಬಸ್ ಯೋಜನೆ ವಿಳಂಬ ‘ಕೈ’ ಸರ್ಕಾರದ ವಿರುದ್ಧ ಮುಗಿಬಿದ್ದ ಜೆಡಿಎಸ್

(ನ್ಯೂಸ್ ಕಡಬ) newskadaba.com ಜು. 12. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ಇ–ಡ್ರೈವ್’ ಯೋಜನೆಯಡಿ 4,500 ಎಲೆಕ್ಟ್ರಿಕ್ ಬಸ್ ಗಳು ಹಾಗೂ ರೂ. 1,505 ಕೋಟಿ ಸಹಾಯಧನ ಮಂಜೂರಾಗಿದ್ದರೂ, ರಾಜ್ಯ ಸಚಿವ ಸಂಪುಟದಿಂದ ಇನ್ನೂ ಅನುಮೋದನೆ ಸಿಗದಿರುವುದು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ಕುರಿತು ಜೆಡಿಎಸ್ ತನ್ನ ಅಧಿಕೃತ ‘ಎಕ್ಸ್‘ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಜೆಡಿಎಸ್ ಆರೋಪಗಳು: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.

4,500 ಇ-ಬಸ್ ಯೋಜನೆ ವಿಳಂಬ ‘ಕೈ’ ಸರ್ಕಾರದ ವಿರುದ್ಧ ಮುಗಿಬಿದ್ದ ಜೆಡಿಎಸ್ Read More »

ಕರ್ನಾಟಕ
Scroll to Top