newskadaba

ಅಕ್ರಮ ಮರಳು ಸಾಗಾಟ- ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ಮಿನಿ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.   ಬಂಧಿತರನ್ನು ಅಫ್ರಿದ್ ಮತ್ತು ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಎಸ್.ಐ ಹರೀಶ್, ಇಬ್ಬರು ಸಿಬ್ಬಂದಿಯ ಜೊತೆ ಗಸ್ತು ನಿರತರಾಗಿದ್ದ ವೇಳೆ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಮಿನಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ […]

ಅಕ್ರಮ ಮರಳು ಸಾಗಾಟ- ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹುಚ್ಚುನಾಯಿ ಕಡಿತ- ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಅ. 09. ಹಳೆಯಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಭಾನುವಾರದಂದು ಹಲವರಿಗೆ ಹುಚ್ಚು ನಾಯಿ ಕಡಿದಿರುವ ಕುರಿತು ವರದಿಯಾಗಿದೆ. ಪಾದಾಚಾರಿಗಳ ಸಹಿತ ದ್ವಿಚಕ್ರ ವಾಹನ ಸವಾರರಿಗೆ ಹುಚ್ಚು ನಾಯಿ ಕಡಿದಿದ್ದು ಹುಚ್ಚು ನಾಯಿ ಹಾಗೂ ಬೀದಿ ನಾಯಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಗ್ರಾಮ ಪಂಚಾಯತ್‌ ಗೆ ಆಗ್ರಹಿಸಿದ್ದಾರೆ. ತಿಂಗಳ ಹಿಂದೆಯಷ್ಟೇ ಹಳೆಯಂಗಡಿ ಗ್ರಾಮ ಪಂಚಾಯತ್‌ ಇದರ ಬಗ್ಗೆ ಉಲ್ಲೇಖೀಸಿ ಬೀದಿ ನಾಯಿ ಹಾಗೂ ಹುಚ್ಚು ನಾಯಿಗಳ

ಹುಚ್ಚುನಾಯಿ ಕಡಿತ- ಹಲವರಿಗೆ ಗಾಯ Read More »

ಕರ್ನಾಟಕ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್‍ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ದಸರಾ ಹಬ್ಬ – ಅ. 08ರಿಂದ ಅ. 24ರ ವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 05. ದಸರಾ ಹಬ್ಬದ ಪ್ರಯುಕ್ತ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ನೀಡಲಾಗುತ್ತಿದ್ದು, ಅದರಂತೆ ಅ. 08ರಿಂದ ಅ. 24ರ‌ವರೆಗೆ ರಜೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್‌ ತಿಂಗಳಲ್ಲಿ 17 ದಿನಗಳ ಕಾಲ ದಸರಾ ರಜೆ ನೀಡಲಾಗಿದೆ. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವಾರ್ಷಿಕ ರಜೆ ಕ್ಯಾಲೆಂಡರ್ ಪ್ರಕಾರ, ಅಕ್ಟೋಬರ್ 8 ರಿಂದ 24 ರವರೆಗೆ ದಸರಾ ರಜೆ ಇರುತ್ತದೆ.

ದಸರಾ ಹಬ್ಬ – ಅ. 08ರಿಂದ ಅ. 24ರ ವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ Read More »

ಕರ್ನಾಟಕ

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 05. 4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಆರಂತೋಡು ಗ್ರಾಮದ ಪಂಚಾಯತ್ ಅದ್ಯಕ್ಷರಾದ ಶ್ರೀ ಕೇಶವ ಅಡ್ತಲೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಮಾಲಿನಿ ವಿನೋದ್ ಉಳುವಾರು ಇವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ಶೇಷಗಿರಿ ಯು.ಎಂ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಪುರುಷೋತ್ತಮ್, ನಿರ್ದೇಶಕರಾದ ಕೆಸಿ ನಾರಾಯಣ

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ಅವರ ದತ್ತು ಪುತ್ರ ಉಮೇಶ್ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು‌ ಸಹ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿಗಳನ್ನು ನಂಬಬೇಡಿ’ ಎಂದಿದ್ದಾರೆ. ಮೂರು ತಿಂಗಳ ಹಿಂದೆ

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ’ – ಊಹಾಪೋಹಗಳಿಗೆ ತೆರೆ ಎಳೆದ ದತ್ತು ಪುತ್ರ..! Read More »

ಕರ್ನಾಟಕ

ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಪ್ರದೇಶದಲ್ಲಿ ಸಾಕು ಪ್ರಾಣಿಗಳನ್ನು ಮೇಯಲು ಬಿಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆ ಅಂತಹ ಸಾಕುಪ್ರಾಣಿಗಳನ್ನು ವಶಕ್ಕೆ ಪಡೆದು ಮಾಲಕರಿಗೆ ದಂಡ ವಿಧಿಸುವ ಬಗ್ಗೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮನೆಯಲ್ಲಿ ಸಾಕುತ್ತಿರುವ ಆಡು, ದನ- ಕರುಗಳನ್ನು ಬೇರೆಯವರ ಸ್ಥಳದಲ್ಲಿ ಸಾರ್ವಜನಿಕ ಪ್ರದೇಶ, ರಸ್ತೆಗಳಲ್ಲಿ ಮೇವುಗೆ ಬಿಡುತ್ತಿದ್ದು ಹಾಗೂ ಕಡಬ ಪಟ್ಟಣ

ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ – ಪಟ್ಟಣ ಪಂಚಾಯತ್ ಎಚ್ಚರಿಕೆ Read More »

ಕರಾವಳಿ

ಕಡಬ: ಅಕ್ರಮ ಜಾನುವಾರು ಸಾಗಾಟ- ಪಿಕಪ್ ಹಾಗೂ ಜಾನುವಾರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಪಿಕಪ್ ಒಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬ ಪೊಲೀಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಡಬ: ಅಕ್ರಮ ಜಾನುವಾರು ಸಾಗಾಟ- ಪಿಕಪ್ ಹಾಗೂ ಜಾನುವಾರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಮಂಗಳೂರು ನಗರದ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂದಿನಂತೆ ಈ ವರ್ಷ ವಾಡಿಕೆಯ ಮಳೆಯಾಗದೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವುದು ಖಂಡಿತ. ಇದನ್ನು ಸರಿಪಡಿಸಲು ಹೆಣಗಾಡುತ್ತಿರುವ ವೇಳೆ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯವಾಗುತ್ತಿದೆ. ಮಂಗಳೂರು ನಗರದ ನಂತೂರಿನಿಂದ ಕೆಪಿಟಿವರೆಗೆ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿರುವ ಮರಗಳನ್ನು ತೆರವು ಮಾಡಲು ಗುರುತಿಸಲಾಗಿತ್ತು.

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ Read More »

ಕರಾವಳಿ
Scroll to Top