newskadaba

ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 04. ಇಲ್ಲಿನ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಎಮ್, ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹಾಗೂ ಉಪಾಧ್ಯಕ್ಷೆ ಶ್ರೀಮತಿ ತೇಜಾವತಿ, ಶಾಲಾಭಿವೃಧ್ದಿ ಸಮಿತಿ ಸದಸ್ಯರು, ಮತ್ತು ಅಧ್ಯಾಪಕ ವೃಂದದವರು ಸೇರಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಲಾಯಿತು. ಪ್ರಾಸ್ತಾವಿಕವಾಗಿ […]

ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, 02. ಸಮಾಜದಲ್ಲಿ ಶಾಂತಿ ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಎಲ್ಲ ಮಾಹಿತಿ ತೆಗೆದುಕೊಂಡಿದ್ದೇನೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಧಿಕಾರಗಳಿಗೆ ಸಂಪೂರ್ಣ ಅಧಿಕಾರ

ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ- ಮಧು ಬಂಗಾರಪ್ಪ Read More »

ಕರ್ನಾಟಕ

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, 02. ಕೊಲೆ ಪ್ರಕರಣದ ಆರೋಪಿಯೋರ್ವನನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಪೊದೆಗೆ ಎಸೆದಿರುವ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೃತನನ್ನು ಕುಂಬಳೆ ಶಾಂತಿ ಪಳ್ಳದ ಅಬ್ದುಲ್ ರಶೀದ್ (38) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಕುಂಬಳೆಯಿಂದ ಸ್ವಲ್ಪ ದೂರದ ಪೊದೆಯೊಂದರಲ್ಲಿ ಇಂದು ಬೆಳಿಗ್ಗೆ  ಪತ್ತೆಯಾಗಿದೆ. ಈತ ಮಧೂರು ಪಟ್ಲದ ಶಾನ್ ವಾಜ್ ( 24) ಕೊಲೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮೈದಾನಕ್ಕೆ ಆಟವಾಡಲು ಬಂದಿದ್ದ ಮಕ್ಕಳು ಮೈದಾನದಲ್ಲಿ

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 02. ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಅವರು ಸೋಮವಾರದಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರದಂದು ಸಂಜೆ 7 ಗಂಟೆ ಸುಮಾರಿಗೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರು ತನ್ನ ಹೋಂಡಾ ಸಿಟಿ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ ತಗಾದೆ

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 02. ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯೊಂದರ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಪ್ರತೀ ತಿಂಗಳುಗಳು ಪ್ರಾರಂಭವಾಗುವ ಮುನ್ನ ಆಯಾ ತಿಂಗಳ ಬ್ಯಾಂಕ್ ಗಳ ರಜೆಗೆ ಸಂಬಂಧಿಸಿದಂತೆ ಆರ್.ಬಿಐ ರಜಾ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಅದರಂತೆ ಅಕ್ಟೋಬರ್ ತಿಂಗಳ ರಜಾಪಟ್ಟಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ಅಕ್ಟೋಬರ್‌ ತಿಂಗಳಲ್ಲಿ ಸಾಲು ಸಾಲು ಹಬ್ಬಗಳದ್ದೇ ಮಾತು. ಅದರಂತೆ ದಸರಾ ಹಬ್ಬ ಇದೇ ತಿಂಗಳಲ್ಲಿ ನಡೆಯಲಿರುವ ಕಾರಣ ದೇಶದಾದ್ಯಂತ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿರುತ್ತವೆ. ಅಕ್ಟೋಬರ್ ತಿಂಗಳ ಬ್ಯಾಂಕ್ ರಜಾಪಟ್ಟಿ ಈ ಕೆಳಗಿನಂತಿವೆ:- ಅ.

ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ- ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ. 02. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೈಲಶ್ರೀ ರೈ ಎಸ್ ದೀಪ ಪ್ರಜ್ವಲನ ಮಾಡಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಗಾಂಧಿ ಜಯಂತಿಯ ಅಂಗವಾಗಿ ಮುಖ್ಯಸ್ಥರ ಹಾಗೂ ಶಿಕ್ಷಕರ ಕೊಠಡಿ, ತರಗತಿ ಕೊಠಡಿಗಳು, ಪ್ರಯೋಗಾಯ, ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಸಭಾಭವನ, ಶೌಚಾಲಯ ಹಾಗೂ ಶಾಲಾ ಸುತ್ತಮುತ್ತಲಿನ ಸ್ಥಳಗಳನ್ನು ಸ್ವಚ್ಛ ಮಾಡುವುದರ ಮೂಲಕ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ- ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ, ಅ. 02. ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಗುಡ್ಡಪ್ಪ ಬಲ್ಯ ಇವರು ಮಾತನಾಡುತ್ತಾ “ಇವತ್ತು ನಾವು ಇಬ್ಬರು ಮಹಾತ್ಮರುಗಳ ಜನ್ಮದಿನವನ್ನು ಆಚರಿಸುತ್ತಾ ಇದ್ದೇವೆ. ಇಬ್ಬರೂ ಕೂಡ ಮಹತ್ತರ ಕೆಲಸಗಳನ್ನು ಮಾಡಿದ ಕಾರಣ ಆ ಆತ್ಮವನ್ನು ಮಹಾತ್ಮರನ್ನಾಗಿ ನಾವು ಕಾಣುತ್ತೇವೆ. ಮಹಾತ್ಮ ಗಾಂಧೀಜಿಯವರ ಬಗ್ಗೆ ಹೇಳುವುದಾದರೆ, ಅವರು ಅನೇಕ ಕಷ್ಟಗಳನ್ನ ಸಹಿಸಿಕೊಂಡು, ಬೇರೆ ಬೇರೆ ರಾಷ್ಟ್ರಗಳಲ್ಲಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ್ ಸೇವಾದಳದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಅಕ್ಟೋಬರ್ 2ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಟೌನ್‍ಹಾಲ್ ಬಳಿಯಿರುವ ರಾಜಾಜೀ ಪಾರ್ಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ನಗರ ಪೊಲೀಸ್ ಆಯುಕ್ತರು, ಜಿಲ್ಲಾ

ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ Read More »

ಕರಾವಳಿ
Scroll to Top